ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿಗೆ ಕೋಟಿ ಭಾಗ್ಯ: ಪ್ರೀಯಾಂಕ್ ಖರ್ಗೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.01 ಕಲಬುರಗಿ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರವು ನಾಡಿನ ಸಾಹಿತ್ಯ ಮತ್ತು ರಾಷ್ಟ್ರಕ್ಕೆ ಮಹತ್ತರ ಕೊಡುಗೆ ನೀಡಿದ ಮಹನೀಯರ ಹುಟ್ಟೂರಿಗೆ ವಿಶೇಷ ನೆರವು ಘೋಷಿಸಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹಾಗೂ ಭಾರತ ರತ್ನ ಗೌರವ ಪಡೆದ ಕನ್ನಡಿಗರ ಹುಟ್ಟೂರುಗಳ ಸರ್ವತೋಮುಖ ಅಭಿವೃದ್ಧಿಗಾಗಿ ತಲಾ ಒಂದು ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿಯಲ್ಲಿ ಶನಿವಾರ […]

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿಗೆ ಕೋಟಿ ಭಾಗ್ಯ: ಪ್ರೀಯಾಂಕ್ ಖರ್ಗೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್