ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28.,  ಕೊರೋನಾ ವೈರಸ್ ತಡೆಗಟ್ಟಲು ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕ ಜನರು ಶ್ರಮಿಸುತ್ತಿದ್ದು ಅವರ ಸೇವೆ ಅನನ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಬೇಕು ಎಂದು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಸಹನಾ ಹೇಳಿದರು. ಬೆಳ್ತಂಗಡಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಚ್ಯವನಪ್ರಾಶ ಅವಲೇಹವನ್ನು ವಿತರಿಸಿ ಮಾತನಾಡಿದ ಅವರು, ಹಿಂದೆ ಋಷಿ […]

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ Read More »

ಕರಾವಳಿ