ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಅಶೋಕ್ ಗೆಹಲೋತ್ ಆಗ್ರಹ
(ನ್ಯೂಸ್ ಕಡಬ) newskadaba.com ಜ.02: ಮಣಿಪುರ ಸಿಎಂ ಬಿರೇನ್ ಸಿಂಗ್ ಅವರು ಕೇವಲ ಕ್ಷಮೆ ಕೋರಿದರೆ ಸಾಲುವುದಿಲ್ಲ. ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಣಿಪುರ ಸಿಎಂ ಜನತೆಯ ಕ್ಷಮೆಯಾಚಿಸಿದ್ದಾರೆ ಅಂದ ಮಾತ್ರಕ್ಕೆ ಅವರು ಮಾಡಿದ ತಪ್ಪನ್ನು ಮರೆಯಲಾಗದು. ಮಣಿಪುರದಲ್ಲಿ ನಡೆದಿರುವುದು ದೇಶದ ಇತಿಹಾಸದಲ್ಲಿ ಬೇರೆ ಯಾವುದೇ ರಾಜ್ಯದಲ್ಲಿ ನಡೆದಿಲ್ಲ. ಆದರೆ, ಕೇಂದ್ರ ಸರ್ಕಾರ ಏನನ್ನೂ ಮಾಡಲಿಲ್ಲ. ಪ್ರಧಾನಿ ಮೋದಿ […]
ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಅಶೋಕ್ ಗೆಹಲೋತ್ ಆಗ್ರಹ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್