ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್- ಅಶೋಕ್ ರೈ ಖಂಡನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26. ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರದಿಂದ ಗ್ರೀನ್ ಸಿಗ್ನಲ್ ನೀಡಿರುವುದನ್ನು ಪುತ್ತೂರು ಶಾಸಕ ಅಶೋಕ್ ರೈ ಖಂಡನೆ ಮಾಡಿದ್ದಾರೆ. ಅಡಿಕೆ ದರ ಇಳಿಕೆಯಾಗಿ ಎರಡೂ ಜಿಲ್ಲೆಗಳ ಆರ್ಥಿಕ ಪರಿಸ್ಥಿತಿ ನೆಲಕ್ಕೆ ಬೀಳಲಿದ್ದು, ಭೂತಾನ್ನಿಂದ ಅಡಿಕೆ ಆಮದು ಮಾಡುವ ನೀತಿ ಅತ್ಯಂತ ಆತಂಕಕಾರಿ ವಿಚಾರವಾಗಿದೆ. ಭೂತಾನ್ ನಿಂದ ನಿರಂತರವಾಗಿ ಅಡಿಕೆ ಆಮದುಗೊಂಡರೆ ಇಲ್ಲಿ ಅಡಿಕೆ ದರ ಕೇವಲ ರೂ.120 ಕ್ಕೆ ತಲುಪುವ ಅಪಾಯವಿದೆ ಇದರಿಂದ ಜಿಲ್ಲೆಯ ಜನತೆಯ ಬದುಕು ಬೀದಿಗೆ […]

ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್- ಅಶೋಕ್ ರೈ ಖಂಡನೆ Read More »

ಕರಾವಳಿ