ashok rai

250 ನಿವೇಶನ ರಹಿತ ಬಡಕುಟುಂಬಗಳಿಗೆ ಶೀಘ್ರವೇ ಮನೆ ನಿರ್ಮಾಣ- ಅಶೋಕ್ ರೈ

(ನ್ಯೂಸ್ ಕಡಬ) newskadaba.com ಜೂ. 20. ಚುನಾವಣೆಗೂ ಮೊದಲೇ ತನ್ನ ರೈ ಎಸ್ಟೇಟ್ ಆ್ಯಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ನಿವೇಶನಕ್ಕೆ ನೋಂದಣಿ ಮಾಡಿಸಿಕೊಂಡ 250 ಮಂದಿ ನಿವೇಶನ ರಹಿತ ಬಡಕುಟುಂಬಗಳಿಗೆ ನಿವೇಶನದ ಜೊತೆಗೆ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ವಿಟ್ಲ ಮುಡ್ನೂರು ಗ್ರಾಮದ ಕಟ್ಟತ್ತಿಲದಲ್ಲಿ ಮನೆ ನಿರ್ಮಾಣವಾಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈಗಾಗಲೇ ಮನೆ ನಿರ್ಮಾಣಕ್ಕೆ ಜಾಗ ಖರೀದಿ ಮಾಡಿದ್ದು, ಆ ಜಾಗದಲ್ಲೇ ಮನೆ ನಿರ್ಮಾಣ […]

250 ನಿವೇಶನ ರಹಿತ ಬಡಕುಟುಂಬಗಳಿಗೆ ಶೀಘ್ರವೇ ಮನೆ ನಿರ್ಮಾಣ- ಅಶೋಕ್ ರೈ Read More »

ಕರಾವಳಿ

ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಅನಿವಾಸಿ ಭಾರತೀಯರ ಜೀವನ ಭದ್ರತೆಯ ಜೊತೆಗೆ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲು ಹೊಸ ನಿಯಮ ರೂಪಿಸುವಂತೆ ಶಾಸಕ ಅಶೋಕ್‌ ಕುಮಾರ್‌ ರೈ ವಿಧಾನಸಭೆಯಲ್ಲಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.   ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 7ರಷ್ಟು ಮಂದಿ ಪಾಸ್‌ ಪೋರ್ಟ್ ಹೊಂದಿದ್ದು, 1.03 ಕೋಟಿ ಮಂದಿ ಉದ್ಯೋಗ ನಿಮಿತ್ತ ವಿವಿಧ ದೇಶಗಳಲ್ಲಿದ್ದಾರೆ. ಅವರು 60ರಿಂದ 70 ವಯಸ್ಸಿನಲ್ಲಿ ಸ್ವದೇಶಕ್ಕೆ ಮರಳುತ್ತಾರೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಬೇಕಾಗಿದ್ದು, ಇದಕ್ಕಾಗಿ ಸರಕಾರ

ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ Read More »

ಕರಾವಳಿ, ಕರ್ನಾಟಕ

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪುತ್ತೂರು: ಅ.15,. ಉಧ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅಭಿಮಾನಿ ಬಳಗ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ದೇವಳದ ಗದ್ದೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಈಶ್ವರ ದೇವರ ಪ್ರತಿಮೆ ಹಾಗೂ ದೇವಸ್ಥಾನದ ವಠಾರದ ಸುತ್ತಾ ಸ್ವಚ್ಛತೆ ಮಾಡಲಾಯಿತು. ಎ.ಆರ್ ವಾರಿಯರ್ಸ್ ಬಳಗದ ಪ್ರಮುಖರಾದ ಪ್ರಜ್ವಲ್ ರೈ ಪಾತಾಜೆ, ಕಿಶೋರ್ ಕುಮಾರ್ ಕಲ್ಲಡ್ಕ, ಸುಜೀತ್ ಬಂಗೇರ, ರಾಧಾಕೃಷ್ಣ

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ
Scroll to Top