Ashok

‘ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ’- ಅಶೋಕ್

(ನ್ಯೂಸ್ ಕಡಬ) newskadaba.com ಜ.03  ‌: ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅತ್ತ ಡಿಸಿಎಂ […]

‘ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ’- ಅಶೋಕ್ Read More »

ಕರ್ನಾಟಕ

ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ➤ ಕಂದಾಯ ಸಚಿವ ಆರ್. ಅಶೋಕ !

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ನೀಡಲು ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಘೋಷಿಸಿದರು. ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ ₹ 2000 ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ

ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ➤ ಕಂದಾಯ ಸಚಿವ ಆರ್. ಅಶೋಕ ! Read More »

ಕರ್ನಾಟಕ
Scroll to Top