assam

ಅಸ್ಸಾಂನ ಕೊಕ್ರಜಾರ್ನಲ್ಲಿ ರೈಲ್ವೆ ಹಳಿಯಲ್ಲಿ ಐಇಡಿ ಸ್ಫೋಟ – ರೈಲು ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಅ.23: ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿನ ರೈಲ್ವೆ ಹಳಿಯಲ್ಲಿ ಇಂದು ಬೆಳಗಿನ ಜಾವ ಭೀಕರ ಐಇಡಿ ಸ್ಫೋಟ ಸಂಭವಿಸಿದ್ದು, ಅಸ್ಸಾಂ ಮತ್ತು ಉತ್ತರ ಬಂಗಾಳ ನಡುವಿನ ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿಯಾಗಿದೆ. ಈ ಸ್ಫೋಟದಲ್ಲಿ ಸುಮಾರು ಮೂರು ಅಡಿ ಉದ್ದದ ರೈಲ್ವೆ ಹಳಿ ಹಾನಿಗೊಳಗಾಗಿದ್ದು, ಸ್ಫೋಟದ ಶಬ್ದದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಕೊಕ್ರಜಾರ್ ರೈಲು ನಿಲ್ದಾಣದಿಂದ ಸಲಕಟಿ ಕಡೆಗೆ ಐದು ಕಿಲೋಮೀಟರ್ ದೂರದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ, ರೈಲು […]

ಅಸ್ಸಾಂನ ಕೊಕ್ರಜಾರ್ನಲ್ಲಿ ರೈಲ್ವೆ ಹಳಿಯಲ್ಲಿ ಐಇಡಿ ಸ್ಫೋಟ – ರೈಲು ಸಂಚಾರ ಅಸ್ತವ್ಯಸ್ತ Read More »

ಬ್ರೇಕಿಂಗ್ ನ್ಯೂಸ್

ಭಾರತದೊಳಗೆ ನುಸುಳಲೆತ್ನಿಸಿದ 33 ಬಾಂಗ್ಲಾ ಪ್ರಜೆಗಳನ್ನು ಹೊರದಬ್ಬಿದ ಅಸ್ಸಾಂ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  ಅಸ್ಸಾಂ ಪೊಲೀಸರು 33 ಹೊಸ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ಹಿಂದಕ್ಕೆ ತಳ್ಳಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.33 ಹೊಸ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ಹಿಂದಕ್ಕೆ ತಳ್ಳಲಾಗಿದೆ ಎಂದು ಶರ್ಮಾ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ. ನಮ್ಮ ಕಠಿಣ ಪ್ರಯತ್ನಗಳು ಮುಂದುವರಿಯುತ್ತವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುತ್ತವೆ ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ.ಆದಾಗ್ಯೂ, ಅವರನ್ನು ಯಾವ ವಲಯದಿಂದ ಹಿಂದಕ್ಕೆ ತಳ್ಳಲಾಗಿದೆ ಎಂದು ಅವರು ಉಲ್ಲೇಖಿಸಲಿಲ್ಲ ಆದರೆ ಹೆಚ್ಚಿನ ಒಳನುಸುಳುವವರನ್ನು ಶ್ರೀಭೂಮಿ ಜಿಲ್ಲೆಯ

ಭಾರತದೊಳಗೆ ನುಸುಳಲೆತ್ನಿಸಿದ 33 ಬಾಂಗ್ಲಾ ಪ್ರಜೆಗಳನ್ನು ಹೊರದಬ್ಬಿದ ಅಸ್ಸಾಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪುರ: ಅಸ್ಸಾಂ ಗಡಿಯಲ್ಲಿ 3 ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನ. 16. ಇಂಫಾಲ: ಮಣಿಪುರದ ಜಿರಿಬಾಮ್ ಜಿಲ್ಲೆಯಿಂದ ಶಂಕಿತ ಕುಕಿ ಬಂಡುಕೋರರು ಒಂದೇ ಕುಟುಂಬದ 6 ಮಂದಿಯನ್ನು ಅಪಹರಿಸಿದ 3 ದಿನಗಳ ಬಳಿಕ ಶಿಶು ಸೇರಿದಂತೆ ಇಬ್ಬರು ಮಕ್ಕಳು ಮತ್ತು ಮಹಿಳೆಯ ಕೊಳೆತ ಶವ ಮಣಿಪುರ-ಅಸ್ಸಾಂ ಗಡಿಯ ಬಳಿ ನ.15 ರಂದು ಪತ್ತೆಯಾಗಿದೆ. ಸದ್ಯ ಜಿರಿಬಾಮ್ ಜಿಲ್ಲೆಯಲ್ಲಿ ತೀವ್ರ ನಿಗಾ ಇರಿಸಲಾಗಿದೆ. ನ. 11ರಂದು ಮೂವರು ಮಹಿಳೆಯರು ಸಹಿತ 6 ಮಂದಿಯನ್ನು ಅಪಹರಿಸಲಾಗಿತ್ತು. ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ.ಅಪಹರಣ ನಡೆದ ಗ್ರಾಮದಿಂದ ಸುಮಾರು

ಮಣಿಪುರ: ಅಸ್ಸಾಂ ಗಡಿಯಲ್ಲಿ 3 ಮೃತದೇಹ ಪತ್ತೆ Read More »

ರಾಷ್ಟ್ರೀಯ ನ್ಯೂಸ್
Scroll to Top