Astrologer Giridhara bhatt

ತುಳಸಿ ದೀಪಾರಾಧನೆ, ಪ್ರದಕ್ಷಣೆಯಿಂದ ಎಷ್ಟೆಲ್ಲ ಉಪಯೋಗ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಯಾವುದೇ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯಲು ಇಂದೇ ಕರೆ ಮಾಡಿ. 9945410150 ಆಯುರ್ವೇದದಲ್ಲಿ, ವೈಜ್ಞಾನಿಕವಾಗಿ ಹಾಗೂ ಆಧ್ಯಾತ್ಮಿಕತೆ ಪ್ರಾಮುಖ್ಯತೆ ಪಡೆದುಕೊಂಡಿರುವ ತುಳಸಿ ಮಾತೆಯ ಪೂಜೆಯಿಂದ ಎಷ್ಟು ಪ್ರಯೋಜನ ಇದೆ. ಮನೆಯಲ್ಲಿ ಸದಾಕಾಲ ಕಷ್ಟಕಾರ್ಪಣ್ಯ, ದಾರಿದ್ರ್ಯದೋಷ,ಆರ್ಥಿಕ ಸಮಸ್ಯೆ, ಶುಭಕಾರ್ಯದಲ್ಲಿ ವಿಘ್ನಗಳು ಎದುರಾಗಬಹುದು. ಇವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ತಾವು ಬಹಳಷ್ಟು ಶ್ರಮ ಪಡುತ್ತೀರಿ, ಆದರೆ ಈ ಪರಿಹಾರವು ನಿಮ್ಮ ಮನೆಯಲ್ಲಿ ನೀವೇ ಮಾಡುವುದು ಅದರ ಫಲವನ್ನು ಸಹ ನೀವು ಪಡೆಯುವುದು […]

ತುಳಸಿ ದೀಪಾರಾಧನೆ, ಪ್ರದಕ್ಷಣೆಯಿಂದ ಎಷ್ಟೆಲ್ಲ ಉಪಯೋಗ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಒಳ್ಳೆಯ ಬೆಳವಣಿಗೆ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಗಾಳಿ ಆಂಜನೇಯ ಸ್ವಾಮಿ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಶಾಸ್ತ್ರಾಧಾರಿತ ಪರಿಹಾರಕ್ಕೆ ಇಂದೇ ಕರೆಮಾಡಿ. 9945410150 ಬೆಂಗಳೂರು ನಗರದ ಮೈಸೂರು ರಸ್ತೆಯ ಬಳಿ ಸುಮಾರು 600 ವರ್ಷಗಳ ಇತಿಹಾಸ ಹೊಂದಿರುವ ಘಾಳಿ ಆಂಜನೇಯ ದೇವಸ್ಥಾನ ದುಷ್ಟಶಕ್ತಿಗಳ ಪೀಡೆ ಅಥವಾ ದಾರಿದ್ರ ದೋಷಗಳ ನಿವಾರಣೆಗಾಗಿ ಇಲ್ಲಿ ಅಪಾರ ಭಕ್ತ ಸಮೂಹ ಭೇಟಿ ನೀಡುತ್ತಾರೆ. ಇಲ್ಲಿನ ಯಂತ್ರ ಧಾರಣೆಯಿಂದ ರಕ್ಷಣೆ ದೊರೆಯುತ್ತದೆ ಎಂಬುದು ಅಪಾರ ನಂಬಿಕೆ ಯಾಗಿದೆ. ಭಕ್ತಾದಿಗಳು ಸ್ವಾಮಿಗೆ ವಡೆ ಮತ್ತು ತುಳಸಿಹಾರ ಅರ್ಪಿಸುತ್ತಾರೆ ಇದು ಅವರ ಹರಕೆ

ಗಾಳಿ ಆಂಜನೇಯ ಸ್ವಾಮಿ ಮಹಿಮೆ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವಶೀಕರಣ ಪದ್ಧತಿಯ ಮಹತ್ವ ಮತ್ತು ದಿನ ಭವಿಷ್ಯ

ಪತಿ-ಪತ್ನಿ ಅನ್ಯೋನ್ಯತೆಯಿಂದ ಇರಲು, ಮಾಡಿದ ಪ್ರೇಮ ಸಫಲತೆ ಯಾಗಲು, ಕೊಟ್ಟ ಹಣ ವಾಪಸ್ಸು ಬರಲು. ಹೀಗೆ ಹಲವಾರು ಇಷ್ಟಾರ್ಥಸಿದ್ಧಿ ಗಳಿಗಾಗಿ ವಶೀಕರಣ ಪದ್ಧತಿ ಬಹಳ ಉಪಯುಕ್ತವಾಗಿದೆ. ಇದನ್ನು ಸರಿಯಾದ ಸಮಯದಲ್ಲಿ ಪ್ರಯೋಗ ನಡೆಸುವುದು ಸೂಕ್ತ. ಈ ಪ್ರಕ್ರಿಯೆಯಲ್ಲಿ ಸಾಧಕನು ಸಿದ್ದಿ ಮಂತ್ರಗಳಿಂದ ಹಾಗೂ ವಶ ಮಂಡಲ ಪದ್ಧತಿ ಪ್ರಕ್ರಿಯೆಯಿಂದ ಪ್ರಯೋಗ ನಡೆಸಬೇಕಾಗುತ್ತದೆ. ಶ್ರೀ ಚೌಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ,

ವಶೀಕರಣ ಪದ್ಧತಿಯ ಮಹತ್ವ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕುಟುಂಬ ಕಲಹಕ್ಕೆ ಬೇಡ ಚಿಂತೆ, ನೋಡಿರಿ ದಿನ ಭವಿಷ್ಯ.

ಕುಟುಂಬದಲ್ಲಿ ನಡೆಯುವ ಕಲಹವೂ ನಿಮಗೆ ಅತ್ಯಂತ ಮಾನಸಿಕ ವಾದಂತಹ ಸಮಸ್ಯೆ ತಂದುಕೊಡುತ್ತದೆ. ಇಂತಹ ಸಂದರ್ಭಗಳನ್ನು ಎದುರಿಸಲಾರದೆ ಹತಾಶ ಸ್ಥಿತಿ ತಲುಪುವಿರಿ. ಇದನ್ನು ಸರಿಪಡಿಸಲು ಶುಕ್ರವಾರದ ದಿನದಂದು ದುರ್ಗಾದೇವಿಯನ್ನು ಪ್ರಾರ್ಥಿಸಿ ಮತ್ತು ಒಂದು ನಿಂಬೆ ಹಣ್ಣನ್ನು ತೆಗೆದುಕೊಂಡು ಮನೆಯ ಮುಖ್ಯದ್ವಾರವನ್ನು ನಿವಾಳಿಸಿ ನಂತರ ಅದನ್ನು ಕತ್ತರಿಸಿ ಹೊಸಲಿನ ಬಳಿ ಇಡಿ ಇದರಿಂದ ನಿಮ್ಮ ಸಮಸ್ಯೆ ಪರಿಹಾರವಾಗುತ್ತದೆ. ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ

ಕುಟುಂಬ ಕಲಹಕ್ಕೆ ಬೇಡ ಚಿಂತೆ, ನೋಡಿರಿ ದಿನ ಭವಿಷ್ಯ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸಂಗಾತಿಯ ಪ್ರೀತಿಯನ್ನು ಬಯಸುವಿರಾ? ಹಾಗಿದ್ದರೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ.

ಸಂಗಾತಿಯ ಪ್ರೀತಿಗಾಗಿ ನೀವು ಹಾತೊರೆಯುತ್ತಿರಬಹುದು ಅಥವಾ ನಿಮ್ಮನ್ನು ಅವರು ಕಡೆಗಣಿಸುತ್ತಿರಬಹುದು ಇದನ್ನು ಸರಿಪಡಿಸಲು ಸರಳ ಮಾರ್ಗವೆಂದರೆ ನಿಮ್ಮ ಸಂಗಾತಿಯ ಹಳೆಯ ಬಟ್ಟೆಯಲ್ಲಿ ಐದು ಎಕ್ಕದ ಗಿಡದ ಎಲೆಯನ್ನು ಮುಚ್ಚಿಡಿ ಐದು ದಿನದ ನಂತರ ಅದನ್ನು ನೀರಿಗೆ ಬಿಡಿ ಹೀಗೆ ಮಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುತ್ತದೆ. ಶ್ರೀ ಸುಬ್ರಹ್ಮಣ್ಯ ಸ್ವಾಮಿ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ

ಸಂಗಾತಿಯ ಪ್ರೀತಿಯನ್ನು ಬಯಸುವಿರಾ? ಹಾಗಿದ್ದರೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಂಡಿದೆಯೇ? ಹೀಗೆ ಮಾಡಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಸರ್ವ ಗುಪ್ತ ಕಠಿಣ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ. ಇಂದೇ ಕರೆ ಮಾಡಿ. 9945410150 ಇನ್ನೇನು ಪರೀಕ್ಷೆಗಳು ಪ್ರಾರಂಭವಾಗುತ್ತೀವೆ, ಮಕ್ಕಳಿಗಿಂತ ತಾಯಿ ತಂದೆ ಅವರಿಗೆ ಇನ್ನಿಲ್ಲದ ಭಯ-ಆತಂಕ ಹೆಚ್ಚಾಗಿರುತ್ತದೆ. ಮಕ್ಕಳು ವಿದ್ಯೆಯಲ್ಲಿ ಆಸಕ್ತಿ ಕಡಿಮೆ ಮಾಡಿಕೊಂಡಿದ್ದರಬಹುದು. ಅವರಿಗೆ ಓದಿದ ವಿಷಯ ಮನವರಿಕೆಯಾಗದಿರುವುದು ಅಥವಾ ಮರೆವಿನಿಂದ ಕೂಡಿರುವುದು. ಪೋಷಕರು ಹೇಳಿದ ಮಾತನ್ನು ಕೇಳದೆ ಆಲಸ್ಯ ತೋರುವುದು. ಇತರ ಚಟುವಟಿಕೆಗಳಲ್ಲಿ ಕಾಲಹರಣ ಮಾಡುವುದು. ಇಂತಹ ಹತ್ತು ಹಲವಾರು ರೀತಿಯ ಸಮಸ್ಯೆಗಳು

ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಂಡಿದೆಯೇ? ಹೀಗೆ ಮಾಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆರೋಗ್ಯ ಭಾದೆ ಸಮಸ್ಯೆಗೆ ಇದು ರಾಮ ಬಾಣ ಮತ್ತು ದಿನ ಭವಿಷ್ಯ.

ಆರೋಗ್ಯದಲ್ಲಿ ಹೆಚ್ಚಿನ ಸಮಸ್ಯೆಯನ್ನು ಅನುಭವಿಸುತ್ತಿದ್ದು ಯಾವುದೇ ರೀತಿಯ ಔಷಧಿಗಳಿಗೆ ಸೂಕ್ತ ಪರಿಹಾರ ದೊರಕದೆ ಚಿಂತೆಯಲ್ಲಿದ್ದರೆ, ಧನ್ವಂತರಿ ಮಂತ್ರ ಮತ್ತು ಮೃತ್ಯುಂಜಯ ಸಂಜೀವಿನಿ ಹೋಮವೂ ನಿಮಗೆ ಉತ್ತಮ ರೀತಿಯ ಫಲಿತಾಂಶ ಕೊಡುವುದು. ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ

ಆರೋಗ್ಯ ಭಾದೆ ಸಮಸ್ಯೆಗೆ ಇದು ರಾಮ ಬಾಣ ಮತ್ತು ದಿನ ಭವಿಷ್ಯ. Read More »

ವಿಶೇಷ ಲೇಖನಗಳು
Scroll to Top