ಆತೂರು: ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಎಸ್.ಡಿಪಿಐ ಆತೂರು ವಲಯದ ವತಿಯಿಂದ ಮೆಸ್ಕಾಂ ಗೆ ಮನವಿ
(ನ್ಯೂಸ್ ಕಡಬ) newskadaba.com ಕಡಬ,ಜ. 04. ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಹಲವಾರು ಹಳ್ಳಿ ಪ್ರದೇಶಗಳಿಗೆ ಲೋ ವೋಲ್ಟೇಜ್ ಸಮಸ್ಯೆ ಉದ್ಭವಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆತೂರು ವಲಯದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿಪಿಐ ಗ್ರಾಮ ಪಂಚಾಯತ್ ಸದಸ್ಯ ಹಸನ್ ಸಜ್ಜಾದ್ ಮಾತನಾಡಿ ಲೋ ವೋಲ್ಟೇಜ್ ಸಮಸ್ಯೆ ಇವತ್ತು ನಿನ್ನೆಯದಲ್ಲ, ಹಲವಾರು ವರ್ಷಗಳಿಂದ ಮೆಸ್ಕಾಂ ಗೆ ಎಸ್.ಡಿಪಿಐ ಸೇರಿದಂತೆ ಹಲವಾರು ನಾಗರಿಕರು […]
ಆತೂರು: ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಎಸ್.ಡಿಪಿಐ ಆತೂರು ವಲಯದ ವತಿಯಿಂದ ಮೆಸ್ಕಾಂ ಗೆ ಮನವಿ Read More »
ಕರಾವಳಿ, ಕರ್ನಾಟಕ


