athuru

ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಕಡಬ ಠಾಣಾ ವ್ಯಾಪ್ತಿಯ ಕುಂಡಾಜೆ ಎಂಬಲ್ಲಿ ಭಾನುವಾರ ಸಂಜೆ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 307ರ ಪ್ರಕಾರ ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಘಟನೆ ಸಂಬಂದಿಸಿದಂತೆ ಕುಂಡಾಜೆ ನಿವಾಸಿ ಝಕರಿಯಾ ಮತ್ತು ಅವರ ತಂಗಿ ಜಮೀಳಾ ಎಂಬವರಿಗೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ರಾಮಕುಂಜ ನಿವಾಸಿಗಳಾದ ಅಶ್ವತ್, ರಿತೇಶ್ ಹಾಗೂ ಕೃಷ್ಣ ಎಂಬವರನ್ನು ಬಂಧಿಸಲಾಗಿದ್ದು, ಝಕರಿಯಾ ಅವರು ಭಾನುವಾರ ಸಂಜೆ ಉಪ್ಪಿನಂಗಡಿಯಿಂದ ಜೀಪಿನಲ್ಲಿ ಬಂದು ಕುಂಡಾಜೆಯಲ್ಲಿ […]

ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ Read More »

ಕರಾವಳಿ

ಆತೂರು: ಸಮಸ್ತ ಕೇರಳ ಸುನ್ನೀ ಬಾಲವೇದಿ ನೂತನ ಅಧ್ಯಕ್ಷರಾಗಿ ಮಿಕ್ದಾದ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಆತೂರು ತದ್ಬೀರುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿ ಸಂಘಟನೆ ಸಮಸ್ತ ಕೇರಳ ಸುನ್ನೀ ಬಾಲವೇದಿ (ಎಸ್ಕೆಎಸ್ಬಿವಿ.) ನೂತನ ಅಧ್ಯಕ್ಷರಾಗಿ ಮಿಕ್ದಾದ್, ಪ್ರಧಾನ ಕಾರ್ಯದರ್ಶಿಯಾಗಿ ಬಾಸಿತ್ ಆಯ್ಕೆಯಾಗಿದ್ದಾರೆ. ಆತೂರು ಬದ್ರಿಯಾ ಜುಮಾ ಮಸೀದಿ ಮುದರ್ರಿಸ್ ಜುನೈದ್ ಜಿಫ್ರಿ ತಂಙಳ್ ಅಧ್ಯಕ್ಷತೆಯಲ್ಲಿ ಹಾರಿಸ್ ಮುಸ್ಲಿಯಾರ್, ರಝಾಕ್ ಮುಸ್ಲಿಯಾರ್, ಹಂಝ  ಸಖಾಫಿ, ಮೂಸಾ ಮುಸ್ಲಿಯಾರ್ ಉಪಸ್ಥಿತಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.  ಉಪಾಧ್ಯಕ್ಷರಾಗಿ ಮಸೂದ್ , ಜೊತೆಕಾರ್ಯದರ್ಶಿಯಾಗಿ ಆಶಿಕ್ , ಕೋಶಾಧಿಕಾರಿ ಮುಈನುದ್ದೀನ್ ಸಅದ್ ಸಲ್ಮಿ,

ಆತೂರು: ಸಮಸ್ತ ಕೇರಳ ಸುನ್ನೀ ಬಾಲವೇದಿ ನೂತನ ಅಧ್ಯಕ್ಷರಾಗಿ ಮಿಕ್ದಾದ್ ಆಯ್ಕೆ Read More »

ಕರಾವಳಿ

ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್‌ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.28, ಆತೂರು ಬದ್ರಿಯಾ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆಂಗ್ಲಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರಾದ ಫಾ| ರೊನಾಲ್ಡ್‌ ಲೋಬೋ ಅಭಿನಂದನೆ ಸಲ್ಲಿಸಿದ್ದಾರೆ.

ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್‌ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ Read More »

ಕರಾವಳಿ

ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ .14, ರಾಜ್ಯ ಸಂಸದೀಯ ಕಾರ್ಯದರ್ಶಿ, ಪುತ್ತೂರು ಶಾಸಕಿಯೂ ಆದ ಶಕುಂತಳಾ ಶೆಟ್ಟಿಯವರು ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಶಾಸಕರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನೀತ್ ರಾಜ್ ಶೆಟ್ಟಿ ಆರ್ವಾರ, ಸದಸ್ಯರುಗಳಾದ ಪುರಂದರ ರೈ ಸಬಳೂರು, ಬಿ.ಕೆ.ಚಂದ್ರಶೇಖರ, ಚಂದ್ರಶೇಖರ ಗೌಡ, ರಾಮಕುಂಜ ಗ್ರಾ.ಪಂ.ಸದಸ್ಯ ಯತೀಶ್ ಕುಮಾರ್ ಬಾನಡ್ಕ ಉಪಸ್ಥಿತರಿದ್ದರು.

ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ Read More »

ಕರಾವಳಿ
Scroll to Top