ATM crime

ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಆರೋಪ – ಸೂಲಿಬೆಲೆ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 28. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್‌ ಮಾಡಿದ ಆರೋಪದಡಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬಾ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸೂಲಿಬೆಲೆ ಅವಹೇಳನಾರಿ ಕಮೆಂಟ್‌ ಮಾಡಿದ್ದಾರೆ ಎಂದು ಆರೋಪಿಸಿ ಆ. 24ರಂದು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್‌ ದೂರು ನೀಡಿದ್ದರು. ಇದೀಗ ಐಪಿಸಿ ಸೆಕ್ಷನ್‌ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಆರೋಪ – ಸೂಲಿಬೆಲೆ ವಿರುದ್ದ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ತಂತ್ರಜ್ಞಾನ ದುರ್ಬಳಕೆ ➤ ATM ನಿಂದ 1.09 ಲ.ರೂ ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ತಂತ್ರಜ್ಞಾನ ದುರ್ಬಳಕೆ ಮಾಡಿ ನಗರದ ಶಕ್ತಿನಗರದ ರಾಷ್ಟ್ರೀಕೃತ ಬ್ಯಾಂಕೊಂದರ ಎಟಿಎಂನಿಂದ ಹಣ ತೆಗೆದು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. 2022ರ ಅಕ್ಟೋಬರ್ ತಿಂಗಳಲ್ಲಿ ತಂತ್ರಜ್ಞಾನ ದುರ್ಬಳಕೆ ಮಾಡಿ ಎಟಿಎಂ ಅನ್ನು ಟ್ಯಾಂಪರಿಂಗ್ ಮಾಡಿ ನೆಟ್ ವರ್ಕ್ ಪವರ್ ಕೇಬಲ್ ತುಂಡರಿಸಿ ಸೂಪರ್ ವೈಸರ್ ಮೋಡ್ ಗೆ ತರುವ ಮೂಲಕ 1.09 ಲ.ರೂ ತೆಗೆದು ವಂಚಿಸಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.  

ಮಂಗಳೂರು: ತಂತ್ರಜ್ಞಾನ ದುರ್ಬಳಕೆ ➤ ATM ನಿಂದ 1.09 ಲ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top