Atm

ಎಟಿಎಂ ಬಗ್ಗೆ ನಿಮಗೆಷ್ಟು ಗೊತ್ತು? ವಿಶ್ವದ ಮೊದಲ ಎಟಿಎಂ ಯಾವಾಗ ಪ್ರಾರಂಭವಾಯಿತು?

(ನ್ಯೂಸ್ ಕಡಬ) newskadaba.com ಜೂ. 28.  ಇಂದಿನ ಆಧುನಿಕ ಕಾಲದಲ್ಲಿ ಎಟಿಎಂ ಜನರಿಗೆ ಬಹಳ ಉಪಯುಕ್ತವಾದ ಯಂತ್ರವಾಗಿದೆ. ಆದರೆ ವಿಶ್ವದ ಮೊದಲ ಎಟಿಎಂ ಯಾವಾಗ ಪ್ರಾರಂಭವಾಯಿತು ಎಂಬುದು ನಿಮಗೆ ತಿಳಿದಿದೆಯೇ? ಹಾಗಾದರೆ ಅದನ್ನು ಹೇಗೆ ಕಂಡು ಹಿಡಿಯಲಾಯಿತು ಎಂಬುವುದನ್ನ ನೋಡೋಣ ಬನ್ನಿ   ವಾಸ್ತವವಾಗಿ, ಜಗತ್ತು ತನ್ನ ಮೊದಲ ಎಟಿಎಂ ಅನ್ನು ಪಡೆದ ದಿನ ಜೂನ್ 27. ಅದರ ಆವಿಷ್ಕಾರದ ಕಥೆಯನ್ನು ತಿಳಿಯೋಣ. ವಿಶ್ವದ ಮೊದಲ ಎಟಿಎಂ (ಆಟೋಮ್ಯಾಟಿಕ್ ಟೆಲ್ಲರ್ ಮಷೀನ್) ಅನ್ನು ಲಂಡನ್‌ ನ ಎನ್‌ಫೀಲ್ಡ್‌ […]

ಎಟಿಎಂ ಬಗ್ಗೆ ನಿಮಗೆಷ್ಟು ಗೊತ್ತು? ವಿಶ್ವದ ಮೊದಲ ಎಟಿಎಂ ಯಾವಾಗ ಪ್ರಾರಂಭವಾಯಿತು? Read More »

ತಂತ್ರಜ್ಞಾನ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ಎಟಿಎಂ ಗೆ ಹಣ ತುಂಬುವ ವೇಳೆ 18 ಲಕ್ಷ ರೂ. ಕಸಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ  ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ. ಐಸಿಐಸಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವೇಳೆ ಹೆಲ್ಮಟ್ ಧರಿಸಿ 220 ಪಲ್ಸರ್ ಬೈಕ್‍ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸೆಕ್ಯೂರ್ ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿರೋಧ ಒಡಿದ್ದಕ್ಕೆ ಕಸ್ಟೋಡಿಯನ್ ಮೋಹನ್ ಅವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು 18 ಲಕ್ಷ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!! Read More »

ಕರ್ನಾಟಕ

ಎಟಿಎಂನಿಂದ ಹಣ ಕಳ್ಳತನಕ್ಕೆ ವಿಫಲ ಯತ್ನ ► ಹೂವಿನ ವ್ಯಾಪಾರಿಯನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಸೆ.23. ಎಟಿಎಂ ಮಷೀನ್ ಒಡೆದು ಹಣ ಕಳ್ಳತನ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಜಾಜೂರು ಗ್ರಾಮದ ಕೆನೆರಾ ಬ್ಯಾಂಕ್ ಪಕ್ಕದಲ್ಲೇ ಇದ್ದ ಕೆನೆರಾ ಎಟಿಎಂನಿಂದ ಹಣ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಅದೇ ಗ್ರಾಮದ ಹೂವಿನ ವ್ಯಾಪಾರಿ ನಂದೀಶ(26) ಎಂಬ ವ್ಯಕ್ತಿ ಕುಡಿದ ಆಮಲಿನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಆರೋಪಿಯು ಎಟಿಎಂ ಮಷೀನನ್ನು ಜಖಂಗೊಳಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಘಟನೆಯ ವೇಳೆ ಸಾರ್ವಜನಿಕರು ನೀಡಿದ

ಎಟಿಎಂನಿಂದ ಹಣ ಕಳ್ಳತನಕ್ಕೆ ವಿಫಲ ಯತ್ನ ► ಹೂವಿನ ವ್ಯಾಪಾರಿಯನ್ನು ಬಂಧಿಸಿದ ಪೊಲೀಸರು Read More »

ಕರ್ನಾಟಕ

ನೆಟ್ಟಣ: ಎಟಿಎಂ ದರೋಡೆಗೆ ವಿಫಲ ಯತ್ನ ► ಕಟ್ಟಡ ಮಾಲಕರ ಸಮಯ ಪ್ರಜ್ಞೆಯಿಂದ ಕಳ್ಳರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ಇಲ್ಲಿನ ಬಿಳಿನೆಲೆ ಗ್ರಾಮದ ನೆಟ್ಟಣ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜಯ ಬ್ಯಾಂಕ್ ನ ಎಟಿಎಂಗೆ ನುಗ್ಗಿದ ಕಳ್ಳರು ಕಟ್ಟಡ ಮಾಲಕರ ಸಮಯಪ್ರಜ್ಞೆಯಿಂದ ಪರಾರಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ವಿಜಯ ಬ್ಯಾಂಕ್ ಎಟಿಎಂ ನಲ್ಲಿ ಸೆಕ್ಯೂರಿಟಿ ಗಾರ್ಡ್ ಇಲ್ಲದ ಸಮಯ ನೋಡಿ ತಂಡವೊಂದು ಕಳ್ಳತನ ನಡೆಸಲು ಎಟಿಎಂ ಒಳನುಗ್ಗಿದೆ. ಸಿಸಿ ಕ್ಯಾಮರಾ ಹಾಗೂ ಸೈರನ್ ಕನೆಕ್ಷನ್ ತಪ್ಪಿಸಿರುವ ಕಳ್ಳರು ಎಟಿಎಂ ಯಂತ್ರವನ್ನು ಒಡೆಯುವ ವೇಳೆ ಶಬ್ದ ಕೇಳಿ

ನೆಟ್ಟಣ: ಎಟಿಎಂ ದರೋಡೆಗೆ ವಿಫಲ ಯತ್ನ ► ಕಟ್ಟಡ ಮಾಲಕರ ಸಮಯ ಪ್ರಜ್ಞೆಯಿಂದ ಕಳ್ಳರು ಪರಾರಿ Read More »

ಕರಾವಳಿ

ನೀವು ಎಟಿಎಂ ಕಾರ್ಡ್ ಉಪಯೋಗಿಸುತ್ತಿದ್ದೀರಾ..? ► ಶೀಘ್ರದಲ್ಲೇ ನಿಮ್ಮ ಕಾರ್ಡ್ ಬ್ಲಾಕ್ ಆಗಲಿದೆ.‌‌‌. ಕಾರಣವೇನು ಗೊತ್ತೇ…?

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 21. ಉಳಿತಾಯ ಖಾತೆಯ ಬಡ್ಡಿದರ ಕಡಿಮೆ ಮಾಡಿದ ಬಳಿಕ ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್ ಕುರಿತು ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಮೆಗಾಸ್ಟ್ರಿಪ್(ಮ್ಯಾಗ್ನೆಟಿಕ್) ಡೆಬಿಟ್ ಕಾರ್ಡ್‌ನ್ನು ಇಎಂವಿ ಚಿಪ್ ಇರುವ ಡೆಬಿಟ್ ಕಾರ್ಡ್ ಗಳೊಂದಿಗೆ ಬದಲಾಯಿಸಲು ನಿರ್ಧರಿಸಲಾಗಿದ್ದು, ಬದಲಾವಣೆ ಮಾಡದಿದ್ದಲ್ಲಿ ಎಟಿಎಂ ಕಾರ್ಡನ್ನು ಬ್ಲಾಕ್ ಮಾಡಲಾಗುವುದು ಎಂದು ಬ್ಯಾಂಕ್ ಹೇಳಿದೆ. ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಯಾಂಕ್ ತನ್ನ ಅಧಿಕೃತ ವೆಬ್‍ಸೈಟ್

ನೀವು ಎಟಿಎಂ ಕಾರ್ಡ್ ಉಪಯೋಗಿಸುತ್ತಿದ್ದೀರಾ..? ► ಶೀಘ್ರದಲ್ಲೇ ನಿಮ್ಮ ಕಾರ್ಡ್ ಬ್ಲಾಕ್ ಆಗಲಿದೆ.‌‌‌. ಕಾರಣವೇನು ಗೊತ್ತೇ…? Read More »

ರಾಷ್ಟ್ರೀಯ ನ್ಯೂಸ್

ತಡರಾತ್ರಿ ಎಟಿಎಂಗೆ ನುಗ್ಗಿದ ಕಳ್ಳರು ► 5 ಲಕ್ಷ ಹಣದೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ.20. ಇಲ್ಲಿನ ಮುಖ್ಯ ರಸ್ತೆಯಲ್ಲಿನ ಎಟಿಎಂಗೆ ಕನ್ನ ಹಾಕಿರುವ ಕಳ್ಳರು ಸುಮಾರು 5 ಲಕ್ಷ ರೂ.ಗಳನ್ನು ದೋಚಿ ಪರಾರಿಯಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ನಗರದ ಜಯದೇವ ವೃತ್ತದ ಬಳಿಯ ಆಕ್ಸಿಸ್​ ಬ್ಯಾಂಕ್​ ಎಟಿಎಂಗೆ ನುಗ್ಗಿದ ಕಳ್ಳರು ಗ್ಯಾಸ್​ ಕಟರ್​ ಬಳಸಿ ಎಟಿಎಂ ಯಂತ್ರ ಕತ್ತರಿಸಿ ಹಣ ಕಳ್ಳತನ ಮಾಡಿದ್ದಾರೆ. ಕಳ್ಳರು ಸಿಸಿ ಕ್ಯಾಮರಾಗಳನ್ನು ಒಡೆದು ಹಾಕಿದ್ದು, ಸೆಕ್ಯುರಿಟಿ ಗಾರ್ಡ್ ಇಲ್ಲದ ವೇಳೆ ಹಣವನ್ನು ದೋಚಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ

ತಡರಾತ್ರಿ ಎಟಿಎಂಗೆ ನುಗ್ಗಿದ ಕಳ್ಳರು ► 5 ಲಕ್ಷ ಹಣದೊಂದಿಗೆ ಪರಾರಿ Read More »

ಕರ್ನಾಟಕ
Scroll to Top