attempt

ನೆಟ್ಟಣ: ಎಟಿಎಂ ದರೋಡೆಗೆ ವಿಫಲ ಯತ್ನ ► ಕಟ್ಟಡ ಮಾಲಕರ ಸಮಯ ಪ್ರಜ್ಞೆಯಿಂದ ಕಳ್ಳರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ಇಲ್ಲಿನ ಬಿಳಿನೆಲೆ ಗ್ರಾಮದ ನೆಟ್ಟಣ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜಯ ಬ್ಯಾಂಕ್ ನ ಎಟಿಎಂಗೆ ನುಗ್ಗಿದ ಕಳ್ಳರು ಕಟ್ಟಡ ಮಾಲಕರ ಸಮಯಪ್ರಜ್ಞೆಯಿಂದ ಪರಾರಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ವಿಜಯ ಬ್ಯಾಂಕ್ ಎಟಿಎಂ ನಲ್ಲಿ ಸೆಕ್ಯೂರಿಟಿ ಗಾರ್ಡ್ ಇಲ್ಲದ ಸಮಯ ನೋಡಿ ತಂಡವೊಂದು ಕಳ್ಳತನ ನಡೆಸಲು ಎಟಿಎಂ ಒಳನುಗ್ಗಿದೆ. ಸಿಸಿ ಕ್ಯಾಮರಾ ಹಾಗೂ ಸೈರನ್ ಕನೆಕ್ಷನ್ ತಪ್ಪಿಸಿರುವ ಕಳ್ಳರು ಎಟಿಎಂ ಯಂತ್ರವನ್ನು ಒಡೆಯುವ ವೇಳೆ ಶಬ್ದ ಕೇಳಿ […]

ನೆಟ್ಟಣ: ಎಟಿಎಂ ದರೋಡೆಗೆ ವಿಫಲ ಯತ್ನ ► ಕಟ್ಟಡ ಮಾಲಕರ ಸಮಯ ಪ್ರಜ್ಞೆಯಿಂದ ಕಳ್ಳರು ಪರಾರಿ Read More »

ಕರಾವಳಿ

ಉಪ್ಪಿನಂಗಡಿ: ಕಲಿತರೂ ಕೆಲಸ ಸಿಗಲಿಲ್ಲವೆಂಬ ಚಿಂತೆ ► ಯುವತಿಯಿಂದ ನೇತ್ರಾವತಿ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಯತ್ನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.06. ಕಲಿತರೂ ಕೆಲಸ ಸಿಕ್ಕಿಲ್ಲವೆಂದು ಮನನೊಂದ ಯುವತಿಯೋರ್ವಳು ನದಿಯಲ್ಲಿ ಮುಳುಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಪ್ಪಿನಂಗಡಿ ಶ್ರೀ ಸಹಸ್ರ ಲಿಂಗೇಶ್ವರ ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಗೆ ಇಳಿದ ಯುವತಿಯು ಮುಳುಗಲು ಸಿದ್ಧವಾಗುತ್ತಿರುವುದನ್ನು ಕಂಡು ತಕ್ಷಣವೇ ಕಾರ್ಯಪ್ರವೃತರಾದ ಜೀವರಕ್ಷಕ ವೃತ್ತಿಯ ಚೆನ್ನಪ್ಪರು ಯುವತಿಯನ್ನು ರಕ್ಷಿಸಿ ವಿಚಾರಿಸಿದಾಗ ಕಲಿತರೂ ಉದ್ಯೋಗ ಸಿಗಲಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಆ ಬಳಿಕ ಯುವತಿಗೆ ಬುದ್ದಿ ಹೇಳಿ ಕಳುಹಿಸಿಕೊಡಲಾಯಿತೆಂದು

ಉಪ್ಪಿನಂಗಡಿ: ಕಲಿತರೂ ಕೆಲಸ ಸಿಗಲಿಲ್ಲವೆಂಬ ಚಿಂತೆ ► ಯುವತಿಯಿಂದ ನೇತ್ರಾವತಿ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಯತ್ನ Read More »

ಕರಾವಳಿ

ಪುತ್ತಿಗೆ: ಬಾವಿಯಲ್ಲಿ‌ ನವಜಾತ ಶಿಶುವಿನ ಶವ ಪತ್ತೆ ► ಭಾನುವಾರದಂದು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಅವಿವಾಹಿತ ಯುವತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.01. ನವಜಾತ ಶಿಶುವಿನ ಮೃತದೇಹ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಇಲ್ಲಿನ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆ ನೀರಪಲ್ಕೆ ಎಂಬಲ್ಲಿ ಮಂಗಳವಾರದಂದು ಬೆಳಿಗ್ಗೆ ನಡೆದಿದೆ. ಪುತ್ತಿಗೆ ಗ್ರಾಮದ ಅವಿವಾಹಿತ ಯುವತಿಯೊಬ್ಬಳು ಭಾನುವಾರದಂದು ಇದೇ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಾವಿಗೆ ಹಾರಿರುವುದನ್ನು ತಿಳಿದ ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿ‌ ಮಂಗಳೂರಿನ ಅಸ್ಪತ್ರೆಗೆ ದಾಖಲಿಸಿದ್ದರು. ಅಕೆ ಗರ್ಭಿಣಿಯಾಗಿದ್ದು ಇದೇ ಕಾರಣಕ್ಕಾಗಿ ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿರಬಹುದೆಂದು‌ ಅಂದಾಜಿಸಲಾಗಿದೆ. ಬಾವಿಗೆ ಹಾರಿದ ಸಂದರ್ಭದಲ್ಲಿ ಗರ್ಭಪಾತವಾಗಿರಬಹುದೆಂದು ಅಂದಾಜಿಸಲಾಗಿದೆ.

ಪುತ್ತಿಗೆ: ಬಾವಿಯಲ್ಲಿ‌ ನವಜಾತ ಶಿಶುವಿನ ಶವ ಪತ್ತೆ ► ಭಾನುವಾರದಂದು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಅವಿವಾಹಿತ ಯುವತಿ Read More »

ಕರಾವಳಿ
Scroll to Top