August 15

ಎಣ್ಣೆಪ್ರಿಯರಿಗೆ ಸಂತಸದ ಸುದ್ದಿ ಆ‌. 15ರಂದು ಮಾರುಕಟ್ಟೆಗೆ ಕಾಲಿಡಲಿದೆ ದೇಶೀಯ ‘ಹುಲಿ’ ರಮ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 12. ಪ್ರತೀ ದಿನವೂ ವಿವಿಧ ರೀತಿಯ ಮದ್ಯ ಸೇವನೆ ಬಯಸುವ ಜನರಿಗೆ ಇದೀಗ ಹೊಸ ರೀತಿಯ ರುಚಿ ನೋಡುವ ಅವಕಾಶ ಸಿಕ್ಕಿದೆ. ಅದೇನೆಂದರೆ ಬೆಲ್ಲದಿಂದ ತಯಾರಿಸಲಾದ ಮೊದಲ ದೇಶೀಯ ರಮ್ ಸದ್ಯದಲ್ಲೇ ಮಾರುಕಟ್ಟೆಗೆ ಕಾಲಿಡಲಿದ್ದು, ಮದ್ಯಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಅದೂ ಕೂಡಾ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ದಿನವೇ ಈ ಹೊಸ ಮದ್ಯದ ಬ್ರ್ಯಾಂಡ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಬೆಲ್ಲದಿಂದ ತಯಾರಿಸಿದ ಮದ್ಯ ಇದು ಎನ್ನುವುದೇ ಇದರ ವಿಶೇಷ. ಇನ್ನು […]

ಎಣ್ಣೆಪ್ರಿಯರಿಗೆ ಸಂತಸದ ಸುದ್ದಿ ಆ‌. 15ರಂದು ಮಾರುಕಟ್ಟೆಗೆ ಕಾಲಿಡಲಿದೆ ದೇಶೀಯ ‘ಹುಲಿ’ ರಮ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆ. 15ರ ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಉಡುಪಿಯ ದಂಪತಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಸಿದ್ದಾಪುರ, ಜು. 08. ಆ. 15ರಂದು ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರೋತ್ಸವದ ಧ್ವಜಾರೋಹಣ ಸಮಾರಂಭಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರದ ಕೆಳಪೇಟೆ ಸೂರ ಪೂಜಾರಿ ಮತ್ತು ಗಿರಿಜಾ ಪೂಜಾರಿ ದಂಪತಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಸಚಿವಾಲಯವು ಆಮಂತ್ರಣ ನೀಡಿದೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅಮೃತ ಸರೋವರ ಯೋಜನೆಯಲ್ಲಿ ಸಿದ್ದಾಪುರ ಗ್ರಾಮದ ಬ್ರಹ್ಮಕೆರೆಯನ್ನು 100 ದಿನದಲ್ಲಿ ಮಾನವ ಶ್ರಮದ ಮೂಲಕ ಹೂಳೆತ್ತುವ ಕಾರ್ಯವನ್ನು ಇವರು ಮಾಡಿದ್ದರು. ರಾಜ್ಯದ 34 ಜಿಲ್ಲೆಗಳಲ್ಲಿ ಈ

ಆ. 15ರ ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಉಡುಪಿಯ ದಂಪತಿಗೆ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್
Scroll to Top