ಆಗಸ್ಟ್ 28: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಆ. 24. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮತ್ತು ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಇವರ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಗಸ್ಟ್ 28 ರಂದು  ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ […]

ಆಗಸ್ಟ್ 28: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ Read More »

ಕರಾವಳಿ