authoor

ಆತೂರು: ಕೆಮ್ಮಾರ ಸ.ಉ.ಹಿ.ಪ್ರಾ.ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೋರಿ ಶಾಸಕ ಅಶೋಕ್ ರೈಗೆ ಮನವಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 20. ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಕೋರಿ ಸ್ಥಳೀಯ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಗೆ ಕೆಮ್ಮಾರ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. 1954 ರಲ್ಲಿ ಪ್ರಾರಂಭಗೊಂಡು 69 ವರ್ಷ ಹಳೆಯದಾದ ಕೆಮ್ಮಾರ ಸರಕಾರಿ ಶಾಲೆಯ ಕಟ್ಟಡವು ತೀರಾ ಶಿಥಿಲಗೊಂಡಿದ್ದು, ಮೇಲ್ಚಾವಣಿ ಗೆದ್ದಲು ಹಿಡಿದಿರುತ್ತದೆ. ಆದರೆ ಇಷ್ಟರವರೆಗೆ ಸರಕಾರದಿಂದ ಯಾವುದೇ ಹೊಸ ಕಟ್ಟಡಕ್ಕೆ ಅನುದಾನ ಒದಗಿ ಬಂದಿರುವುದಿಲ್ಲ. ಪ್ರಾರಂಭದಿಂದ ಈ […]

ಆತೂರು: ಕೆಮ್ಮಾರ ಸ.ಉ.ಹಿ.ಪ್ರಾ.ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೋರಿ ಶಾಸಕ ಅಶೋಕ್ ರೈಗೆ ಮನವಿ Read More »

ಕರಾವಳಿ

ನಾಳೆ (ಫೆ.16) ಕುದ್ಲೂರಿನಲ್ಲಿ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಅನುಸ್ಮರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಫೆ.15. ಆತೂರು. ವಿಜ್ಞಾನ, ವಿನಯ, ಸೇವನೆ, ದ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಎಸ್ ಕೆ ಎಸ್ ಎಸ್ ಎಫ್ ಕುದ್ಲೂರು ಶಾಖೆ ಇದರ ಆಶ್ರಯದಲ್ಲಿ ಶಂಸುಲ್ ಉಲಮಾ ಹಾಗೂ ಇನ್ನಿತರ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ ಮತ್ತು ಶಾಹ್ ಉಸ್ತಾದರ ಮೇಲೆ ತಹ್ಲೀಲ್ ಸಮರ್ಪಣೆಯು ನಾಳೆ ನಡೆಯಲಿದೆ. ನಾಳೆ ಅಸರ್ ನಮಾಜ್ ಬಳಿಕ ಶಂಸುಲ್ ಉಲಮಾ ಮೌಲಿದ್ ಮತ್ತು ಡಾl ಕೆ.ಎಂ ಶಾಹ್ ಉಸ್ತಾದರ ಮೇಲೆ ತಹ್ಲೀಲ್ ಸಮರ್ಪಣೆ ಹಾಗು ಮಗರಿಬ್ ನಮಾಝ್

ನಾಳೆ (ಫೆ.16) ಕುದ್ಲೂರಿನಲ್ಲಿ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಅನುಸ್ಮರಣಾ ಕಾರ್ಯಕ್ರಮ Read More »

ಕರಾವಳಿ
Scroll to Top