auto driver

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 19. ಇಲ್ಲಿನ ಉರಿಮಜಲು ಎಂಬಲ್ಲಿ ಭಾನುವಾರದಂದು ಬೆಳಗ್ಗೆ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಎಂದು ಗುರುತಿಸಲಾಗಿದೆ. ಉರಿಮಜಲು ನಿವಾಸಿ ಆಟೋ ಚಾಲಕ ಶರೀಫ್ (38) ಎಂಬವರು ಚೂರಿ ಇರಿತದಿಂದ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರೀಫ್ ರವರು ಉರಿಮಜಲು ಎಂಬಲ್ಲಿ ಬೇರೆಯವರ ಜತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಹಾಫೀಲ್ ಮಾತಿಗೆ ಇಳಿದಿದ್ದು […]

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!! Read More »

ಕರಾವಳಿ

ಅಸಹಾಯಕ ಯುವಕನಿಗೆ ನೆರವು ನೀಡಿದ ಉಪ್ಪಿನಂಗಡಿ ಆಟೋ ಚಾಲಕರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.8. ಗ್ರಾಮೀಣ ಭಾಗದ ಆಟೋ ರಿಕ್ಷಾ ಚಾಲಕರು ಸಂಕಷ್ಟದ ಬದುಕು ಸಾಗಿಸಿ ತಮ್ಮ ಜೀವನ ನಿರ್ವಹಣೆ ಮಾಡುತ್ತಿರುವುದು ಸಾಮಾನ್ಯ. ಆದರೆ ತಮ್ಮ ಸಮಸ್ಯೆಗಳ ನಡುವೆಯೂ ಉಪ್ಪಿನಂಗಡಿಯ ನೇತ್ರಾವತಿ ಆಟೋ ರಿಕ್ಷಾ ಚಾಲಕ-ಮಾಲಕ ಸಂಘದವರು ಅಸಾಹಯಕರೊಬ್ಬರಿಗೆ ನೆರವಾಗುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ. ಅಪರಿಚಿತ ಊರಿನಲ್ಲಿ ಬಸ್ಸಿಗೆ ಹಣವಿಲ್ಲದೆ ಒಬ್ಬಂಟಿಯಾಗಿದ್ದ ಚಿತ್ರದುರ್ಗದ ಯುವಕನಾದ ಮೋಹನ್‌ ಅವರಿಗೆ ಆಟೋ ರಿಕ್ಷಾದವರು ಹಣ ಸಂಗ್ರಹಿಸಿ ಅವರನ್ನು ಮರಳಿ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಚಿತ್ರದುರ್ಗದ ಹೊಳಲ್ಕೆರೆಯವರಾಗಿದ್ದ ಮೋಹನ್‌ ಅವರ ಗೆಳೆಯ ಪುತ್ತೂರಿನಲ್ಲಿ ಕೆಲಸಕ್ಕಿದ್ದರು. ಆತನಿಗೆ ನೀಡಿದ್ದ

ಅಸಹಾಯಕ ಯುವಕನಿಗೆ ನೆರವು ನೀಡಿದ ಉಪ್ಪಿನಂಗಡಿ ಆಟೋ ಚಾಲಕರು Read More »

ಕರಾವಳಿ

ನೇತ್ರಾವತಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕನ ಮೃತ ದೇಹ ಪತ್ತೆ..

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.6. ಆಟೋ ಚಾಲಕರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಸಮೀಪದಲ್ಲಿ ಗುರುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಕೋಡಿಕಲ್ ಅಶೋಕ ನಗರದ ಮಹಮ್ಮದ್ ಬಶೀರ್ (35) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ತೊಕ್ಕೊಟು ಕಡೆಗೆ ಹೋಗುತ್ತಿದ್ದ ವೇಳೆ ಆಟೋ ನಿಲ್ಲಿಸಿ ನದಿಗೆ ಹಾರಿದ್ದಾರೆ. ಹಾರಿದ ಕೆಲವೇ ಕ್ಷಣದಲ್ಲಿ ಸಾರ್ವಜನಿಕರು ಜಮಾಯಿದ್ದು ಕೂಡಲೆ ಪೊಲೀಸರಿಗೆ ಸುದ್ಧಿ ಮುಟ್ಟಿದ್ದಾರೆ. ನದಿಗೆ ಬಿದ್ದು ನೀರಿನಲ್ಲಿ ವಿಲವಿಲ ಒದ್ದಾಡಿದ ದೃಶ್ಯ ಮೊಬೈಲ್ ನಲ್ಲಿ

ನೇತ್ರಾವತಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕನ ಮೃತ ದೇಹ ಪತ್ತೆ.. Read More »

ಕರಾವಳಿ

ತಲೆ ಮೇಲೆ ಕಲ್ಲು ಹಾಕಿ ► ಸ್ನೇಹಿತನ ಹತ್ಯೆ

(ನ್ಯೂಸ್ ಕಡಬ) newskadaba.com ಬಳ್ಳಾರಿ,ಸೆ.03, ಆಟೋ ಚಾಲಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದ ಘಟನೆ ಬಳ್ಳಾರಿಯ ಸರ್ಕಾರಿ ಐಟಿಐ ಕಾಲೇಜು ಮೈದಾನದಲ್ಲಿ ನಡೆದಿದೆ. ಕೊಲೆಯಾದ ಯುವಕ ಬಳ್ಳಾರಿ ಕೌಲಬಜಾರ ನಿವಾಸಿ 25 ವರ್ಷದ ಶಿವು ನಾಯಕ ಎಂಬ ಮಾಹಿತಿ ಇದೆ. ಬಳ್ಳಾರಿಯ ಸರ್ಕಾರಿ ಐಟಿಐ ಕಾಲೇಜು ಮೈದಾನದಲ್ಲಿ ಶನಿವಾರ ರಾತ್ರಿ ಶಿವು ನಾಯಕ ತನ್ನ ಸ್ನೇಹಿತರೊಂದಿಗೆ ಇದ್ದರು ಎನ್ನಲಾಗಿದೆ. ಆದಿತ್ಯವಾರ ಮುಂಜಾನೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಯಾದ ಸ್ಥಿತಿಯಲ್ಲಿದ್ದ ಯುವಕನ ಶವವನ್ನು

ತಲೆ ಮೇಲೆ ಕಲ್ಲು ಹಾಕಿ ► ಸ್ನೇಹಿತನ ಹತ್ಯೆ Read More »

ಕರ್ನಾಟಕ
Scroll to Top