ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ
(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಆಟೋದಲ್ಲಿ ಬಂದು ಪ್ರಯಾಣಿಕನಿಗೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ತಾಲೂಕಿನ ಹಳೆಗೇಟು ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾರುಗುಂದ ಗ್ರಾಮದ ನಿವಾಸಿ ದರ್ಶನ್ ಎಂದು ಗುರುತಿಸಲಾಗಿದೆ. ದರ್ಶನ್ ವೈಯಕ್ತಿಕ ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದು, ಮಂಗಳವಾರ ರಾತ್ರಿ 11.15ರ ಸುಮಾರಿಗೆ ಸುಳ್ಯ ಬಸ್ಸು ನಿಲ್ದಾಣಕ್ಕೆ ತೆರಳುವ ಉದ್ದೇಶದಿಂದ ಸುಳ್ಯ ಕಸಬಾ ಗ್ರಾಮದ ಹಳೆಗೇಟು ಎಂಬಲ್ಲಿ ರಸ್ತೆ ಬದಿ ಬಾಡಿಗೆ […]
ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ Read More »
ಕರಾವಳಿ, ಕ್ರೈಮ್ ನ್ಯೂಸ್
