auto

ಆಟೋ ಗ್ಯಾಸ್ ಬೆಲೆ ದಿಢೀರ್ ಏರಿಕೆ ; ಆಟೋ ಚಾಲಕರ ಪರದಾಟ

(ನ್ಯೂಸ್‌ ಕಡಬ) newskadaba.com,ಮಾ.10   ಇರಾನ್-ಇಸ್ರೇಲ್ ಅಮೆರಿಕದ ನಡುವೆ ಯುದ್ಧದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಎಫೆಕ್ಟ್ ಭಾರತದ ಮೇಲೆ ತಟ್ಟಿದೆ. ಆಟೋ ಗ್ಯಾಸ್‌ ದರ ದಿಢೀರ್‌ ಹೆಚ್ಚಳವಾಗಿದ್ದು, ಹಾವೇರಿಯಲ್ಲಿ ಆಟೋ ಚಾಲಕರ ಪರದಾಡುವಂತಾಗಿದೆ. ಹಾವೇರಿಯ ಹಾನಗಲ್ ರಸ್ತೆಯಲ್ಲಿರುವ ಗೋ ಗ್ಯಾಸ್ ಬಂಕ್‌ನಲ್ಲಿ ಗ್ಯಾಸ್ ವ್ಯತ್ಯಯದ ಬ್ಯಾನರ್ ಹಾಕಲಾಗಿದೆ. ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆ ಆಟೋ ಚಾಲಕರಿಗೆ ಗ್ಯಾಸ್ ಕೊರತೆ ಸಾಧ್ಯತೆ ಇದೆ. ಸಹಕರಿಸಬೇಕು ಎನ್ನುವ ಬ್ಯಾನರ್ ಅಳವಡಿಸಿದ್ದಾರೆ. ಕಳೆದ 15 ದಿನಗಳ ಹಿಂದೆ ಕೆಜಿ ಗ್ಯಾಸ್ ಬೆಲೆ […]

ಆಟೋ ಗ್ಯಾಸ್ ಬೆಲೆ ದಿಢೀರ್ ಏರಿಕೆ ; ಆಟೋ ಚಾಲಕರ ಪರದಾಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪರಿಚಿತ ಲಾರಿ ಢಿಕ್ಕಿ ► ಸ್ಥಳದಲ್ಲೇ ಐವರ ಮೃತ್ಯು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಆ.23, ಅಪರಿಚಿತ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ಬೆನ್ದಾರದಲ್ಲಿ ನಡೆದಿದೆ. ಘಟನೆಯಲ್ಲಿ ಲೀಮುಗುಡ ಜಿಲ್ಲೆಯ ಮೊರೋಲೆ ಸಂತೋಷ್(18) ಹಾಗೂ ಅಡೇ ತಿರುಪತಿ(22). ಅಗರ್‍ವಾಡದಲ್ಲಿ ವಾಸಿಸುತ್ತಿದ್ದ ವೇದ್‍ಮ ಅಂಭರಾವ್(25), ಕೇರಮೇರಿ ಮಂಡಲ್‍ನ ಜಾರಿ ಜಿಲ್ಲೆಯ ಲೇಂದಗುಡ(14) ಸಾವನ್ನಪ್ಪಿರುವ ವ್ಯಕ್ತಿಗಳು ಎಂದು ವಾನ್‍ಕಿಡಿ ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ

ಅಪರಿಚಿತ ಲಾರಿ ಢಿಕ್ಕಿ ► ಸ್ಥಳದಲ್ಲೇ ಐವರ ಮೃತ್ಯು Read More »

ಕರ್ನಾಟಕ

ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ.05. ಖಾಸಗಿ ಬಸ್ ಹಾಗೂ ಆಟೊ ನಡುವೆ ಢಿಕ್ಕಿ ಸಂಭವಿಸಿ ಆಟೊದಲ್ಲಿದ್ದ ಐದು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಸಾಗರ ತಾಲೂಕಿನ ಆನಂದಪುರ ಸಮೀಪದ ಆಚಾಪುರ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತಪಟ್ಟವರು ಆಟೊದಲ್ಲಿದ್ದ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಭುವನಹಳ್ಳಿ ತಾವರೆಕೆರೆ ನಿವಾಸಿ ತಿಪ್ಪೇಸ್ವಾಮಿ, ಕುಮಾರ, ರಾಮು, ಪುಟ್ಟರಾಜು ಹಾಗೂ ಶಿವು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು

ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ Read More »

ಕರ್ನಾಟಕ
Scroll to Top