Award

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03 ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ , ಮಾಳವಿಕ ಅವಿನಾಶ್ ,ಶ್ರತಿ ಮತ್ತು ಜಯಮಾಲ, ಅವರು ಸೆ.02 ರಂದು (ಮಂಗಳವಾರ) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.. ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ನಾಲ್ವರು ಐಐಎಸ್ಸಿ ಸಂಶೋಧಕರಿಗೆ ಐಎನ್ಎಸ್ಎ ಯುವ ವಿಜ್ಞಾನಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಭಾರತೀಯ ವಿಜ್ಞಾನ ಸಂಸ್ಥೆಯ ನಾಲ್ವರು ಅಧ್ಯಾಪಕರು ಯುವ ವಿಜ್ಞಾನಿಗಳ ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಡಾ ಶ್ರೀಮೊಂಟಾ ಗಯೆನ್, ಡಾ ಸುಭೋಜೋಯ್ ಗುಪ್ತಾ, ಡಾ ಮೋಹಿತ್ ಕುಮಾರ್ ಜಾಲಿ ಮತ್ತು ಡಾ ವೆಂಕಟೇಶ್ ರಾಜೇಂದ್ರನ್ ಸೇರಿದಂತೆ ಭಾರತದಾದ್ಯಂತ 42 ವಿಜ್ಞಾನಿಗಳು ಪದಕಕ್ಕೆ ಆಯ್ಕೆಯಾಗಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ನೀಡಿದ ಕೊಡುಗೆಗಳಿಗಾಗಿ 40 ವರ್ಷದೊಳಗಿನ ವಿಜ್ಞಾನಿಗಳಿಗೆ ವಾರ್ಷಿಕವಾಗಿ INSA ನಿಂದ ಯುವ ವಿಜ್ಞಾನಿಗಳಿಗೆ ಪದಕವನ್ನು ನೀಡಲಾಗುತ್ತದೆ. ಡಾ ಗಯೆನ್ ಅವರು

ನಾಲ್ವರು ಐಐಎಸ್ಸಿ ಸಂಶೋಧಕರಿಗೆ ಐಎನ್ಎಸ್ಎ ಯುವ ವಿಜ್ಞಾನಿ ಪ್ರಶಸ್ತಿ Read More »

ಕರ್ನಾಟಕ
Scroll to Top