ayodhya

ವಿಶ್ವದಾಖಲೆ ಬರೆದ ಅಯೋಧ್ಯೆ ದೀಪೋತ್ಸವ; 25 ಲಕ್ಷಕ್ಕೂ ಅಧಿಕ ಬೆಳಗಿದ ದೀಪಗಳು..!

(ನ್ಯೂಸ್ ಕಡಬ) newskadaba.com ಅ. 31. ಅಯೋಧ್ಯೆಯ ರಾಮಮಂದಿರದಲ್ಲಿ ಮಹಾಮಸ್ತಕಾಭಿಷೇಕದ ನಂತರ ಪ್ರಥಮ ಬಾರಿಗೆ ರಾಮನಗರಿಯಲ್ಲಿ ದೀಪೋತ್ಸವವನ್ನು ಆಯೋಜಿಸಲಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮತ್ತು ಕೇಶವ್ ಪ್ರಸಾದ್ ಮೌರ್ಯ ಅವರು ಶ್ರೀರಾಮನನ್ನು ಸೀತಾ, ಲಕ್ಷ್ಮಣ, ಹನುಮಾನ್ ಮತ್ತು ಇತರರೊಂದಿಗೆ ‘ಪುಷ್ಪಕ ವಿಮಾನ’ (ಹೆಲಿಕಾಪ್ಟರ್) ದಲ್ಲಿ ಅಯೋಧ್ಯೆಗೆ ಆಗಮಿಸಿದಾಗ ಸ್ವಾಗತಿಸಿದರು. ಮುಖ್ಯಮಂತ್ರಿ ಮತ್ತು ಇತರರು ರಾಮ ದರ್ಬಾರ್ ಸ್ಥಳಕ್ಕೆ ಶ್ರೀರಾಮನ ರಥವನ್ನು ಎಳೆದರು. ಆದಿತ್ಯನಾಥ್ ಅವರು ಆರತಿ ನೆರವೇರಿಸಿದರು. ಛೋಟಿ ದೀಪಾವಳಿಯ […]

ವಿಶ್ವದಾಖಲೆ ಬರೆದ ಅಯೋಧ್ಯೆ ದೀಪೋತ್ಸವ; 25 ಲಕ್ಷಕ್ಕೂ ಅಧಿಕ ಬೆಳಗಿದ ದೀಪಗಳು..! Read More »

ರಾಷ್ಟ್ರೀಯ ನ್ಯೂಸ್

ಜ. 22ರಂದು ರಾಮಮಂದಿರ ಉದ್ಘಾಟನೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಲಕ್ನೋ, ಜ. 10. ರಾಮಮಂದಿರ ಉದ್ಘಾಟನೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿಯಿದ್ದು, ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಆಯೋಧ್ಯೆಯು ಬಣ್ಣಬಣ್ಣಗಳಿಂದ ಸಿಂಗಾರಗೊಳ್ಳುತ್ತಿದೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಜೆ ಘೋಷಿಸಿದ್ದಾರೆ. ಈಗಾಗಲೇ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ

ಜ. 22ರಂದು ರಾಮಮಂದಿರ ಉದ್ಘಾಟನೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ – ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜ. 10. ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯು ಜ. 22 ರಂದು ನೆರವೇರಲಿದ್ದು, ಈ ಅದ್ಭುತ ಕ್ಷಣದಲ್ಲಿ ಸಾವಿರರು ಭಕ್ತರು ಪಾಲ್ಗೊಳ್ಳಲಿದ್ದಾರೆ. ಆದರೆ ಕರಾವಳಿ ಭಾಗದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಯಾವುದೇ ನೇರ ರೈಲು ಸೇವೆಗಳು ಇಲ್ಲದಿರುವುದರಿಂದ ಕರಾವಳಿ ಜನತೆಯ ಬೇಸರಕ್ಕೆ ಕಾರಣವಾಗಿದೆ. ಇದಕ್ಕಾಗಿ ಭಾರತೀಯ ರೈಲ್ವೆಯು ಈಗಾಗಲೇ ಭಕ್ತರ ಅನುಕೂಲಕ್ಕಾಗಿ ದೇಶದ ವಿವಿಧ ಭಾಗಗಳಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕವನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಮೈಸೂರು, ಹುಬ್ಬಳ್ಳಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ – ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ Read More »

ಕರಾವಳಿ, ಕರ್ನಾಟಕ

2024ರ ಜ. 01ಕ್ಕೆ ಅಯೋಧ್ಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್…! ➤ ಕೇಂದ್ರ ಸಚಿವ ಅಮಿತ್ ಶಾ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. 2024ರ ಜನವರಿ 1ಕ್ಕೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಳ್ಳಲಿದ್ದು, ಅಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.  

2024ರ ಜ. 01ಕ್ಕೆ ಅಯೋಧ್ಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್…! ➤ ಕೇಂದ್ರ ಸಚಿವ ಅಮಿತ್ ಶಾ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ: ಆ.02., ಕೊರೋನಾ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ನ ಶಿಕ್ಷಣ ಸಚಿವೆ ಕಮಲ ದೇವಿ ವರುಣ್  ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮೃತಪಟ್ಟಿದ್ದಾರೆ. ಜುಲೈ 18ರಂದು ಸಚಿವೆ ಕಮಲ ದೇವಿ ವರುಣ್  ಅವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆ ಲಕ್ನೋದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ರವಿವಾರ ಆಸ್ಪತ್ರೆಯಲ್ಲಿ ನಿಧನರಾದರು. 62 ವರ್ಷದ ಕಮಲ ದೇವಿ ವರುಣ್ ಉತ್ತರ ಪ್ರದೇಶದ ಕಾನ್ಪೂರದಲ್ಲಿ

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!! Read More »

ಕರಾವಳಿ
Scroll to Top