ayodhyanagara

ಕೊಯಿಲ: ಸಬಳೂರು ಶ್ರೀರಾಮ ಭಜನಾ ಮಂಡಳಿ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಕಡಬ, ಜೂ.21. ಕಡಬ ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋದ್ಯನಗರ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ಲಡಕ್ ಗಡಿ ಭಾಗದಲ್ಲಿ ಚೀನಾ ಯೋಧರೊಂದಿಗೆ ಹೋರಾಡಿ ದೇಶಕ್ಕಾಗಿ ಬಲಿದಾನಗೈದಿರುವ ನಮ್ಮ ದೇಶದ ಇಪ್ಪತ್ತು ವೀರ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಶನಿವಾರ ಭಜನಾ ಮಂದಿರದಲ್ಲಿ ನಡೆಯಿತು. ವೀರ ಮರಣವನ್ನಪ್ಪಿದ ಯೋಧರಿಗೆ ನುಡಿನಮನ ಸಲ್ಲಿಸಿ, ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಆಲಂಕಾರು ಸಿ . ಎ ಬ್ಯಾಂಕ್ ನಿರ್ದೇಶಕ ರಾಮಚಂದ್ರ ನಾಯ್ಕ ಏಣಿತ್ತಡ್ಕ, ಶ್ರೀ […]

ಕೊಯಿಲ: ಸಬಳೂರು ಶ್ರೀರಾಮ ಭಜನಾ ಮಂಡಳಿ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ Read More »

ಕರಾವಳಿ

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಭಜನಾ ಮಂಡಳಿ ನಿಕಟಪೂರ್ವ ಅಧ್ಯಕ್ಷರಾದ ಶೀನಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಅಧ್ಯಕ್ಷರಾಗಿ ರಾಮಚಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಪಾನ್ಯಾಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಬೆಳಿಯಪ್ಪ ಗೌಡ ತಿಮರೆಗುಡ್ಡೆ, ಗೌರವ ಸಲಹೆಗರರಾಗಿ ಲಕ್ಷ್ಮಣ ಗೌಡ ಬುಡಲೂರು, ರಾಜೀವ ಗೌಡ ಪಟ್ಟೆದಮೂಲೆ, ಶೀನಪ್ಪ ಪೂಜಾರಿ ಸೀಗೆತ್ತಡಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು,

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಕಳೆದ 10 ವರ್ಷಗಳಿಂದ ದೀಪಾವಳಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬಂದಿದ್ದು, ಈ ವರ್ಷವೂ 11ನೇ ವರ್ಷದ ದೀಪಾವಳಿ ಆಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಸಬಳೂರು ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಅಯೋಜಿಸಲಾದ 11ನೇ ವರ್ಷದ ದೀಪಾವಳಿ ಕ್ರೀಡಾಕೂಟಕ್ಕೆ ಜೇಸಿಐ ಮುಖಂಡ ಪ್ರಶಾಂತ್ ರೈ ಸಬಳೂರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಪ್ರಶಾಂತ್ ರೈ ಅವರು

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ Read More »

ಕರಾವಳಿ
Scroll to Top