ತೆಲಂಗಾಣ ನೂತನ ಸಚಿವರಾಗಿ ಅಜರುದ್ದೀನ್ ಪ್ರಮಾಣ ವಚನ ಸ್ವೀಕಾರ
(ನ್ಯೂಸ್ ಕಡಬ) newskadaba.com, ಅ..31: ಕಾಂಗ್ರೆಸ್ ನಾಯಕ ಮತ್ತು ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರು ಶುಕ್ರವಾರ ತೆಲಂಗಾಣ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಮೊಹಮ್ಮದ್ ಅಜರುದ್ದೀನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು.
ತೆಲಂಗಾಣ ನೂತನ ಸಚಿವರಾಗಿ ಅಜರುದ್ದೀನ್ ಪ್ರಮಾಣ ವಚನ ಸ್ವೀಕಾರ Read More »
ಬ್ರೇಕಿಂಗ್ ನ್ಯೂಸ್
