b y vijayendra

ಧರ್ಮಸ್ಥಳದ ವಿರುದ್ದ ಅಪಪ್ರಚಾರ ಆರೋಪ: ಬಿಜೆಪಿಯಿಂದ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com, ಆ.21: ಧರ್ಮಸ್ಥಳದಲ್ಲಿ ನೂರಾರು ಮೃತದೇಹ ಹೂತುಹಾಕಲಾಗಿದೆ ಎಂಬ ಆರೋಪಗಳ ಸಂಬಂಧ ಎಸ್‌ಐಟಿ ಶವಗಳ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ತನಿಖೆಯೊಂದಿಗೆ ದೇವಾಲಯದ ವಿರುದ್ದ ಅಪಪ್ರಚಾರ ನಡೆಯುತ್ತಿದೆ. ಇದರ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಎಂದಿದ್ದಾರೆ. ಧರ್ಮಸ್ಥಳದ ವಿಚಾರದಲ್ಲಿ ಎಸ್‌ಐಟಿ ತನಿಖೆಗೆ ಬಿಜೆಪಿ ಆರಂಭದಲ್ಲೂ ಸ್ವಾಗತಿಸಿತ್ತು, ಈಗಲೂ ಅದೇ ನಿಲುವಿಗೆ ಬದ್ಧವಾಗಿದೆ. ಆದರೆ […]

ಧರ್ಮಸ್ಥಳದ ವಿರುದ್ದ ಅಪಪ್ರಚಾರ ಆರೋಪ: ಬಿಜೆಪಿಯಿಂದ ಪ್ರತಿಭಟನೆ Read More »

ಕರ್ನಾಟಕ

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಶೀಘ್ರ ಪರಿಹಾರ ನೀಡಬೇಕು-ಬಿ.ವೈ ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com, ಆ.05: ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.   ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಶೀಘ್ರ ಪರಿಹಾರ ನೀಡಬೇಕು-ಬಿ.ವೈ ವಿಜಯೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ – ಬಿ.ವೈ ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com ಜು.23: ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ವಾಣಿಜ್ಯ ತೆರಿಗೆ ಇಲಾಖೆಯಿಂದ ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ಇದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಎಲ್ಲ ವ್ಯಾಪಾರಿಗಳು ಅತ್ಯಂತ ಭಯ, ಆತಂಕಕ್ಕೆ

ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ – ಬಿ.ವೈ ವಿಜಯೇಂದ್ರ Read More »

ಕರ್ನಾಟಕ

ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ

(ನ್ಯೂಸ್ ಕಡಬ) newskadaba.com ಡಿ. 16 ಬೆಳಗಾವಿ:  ಮೈಸೂರಿನ ಮುಡಾ ಹಗರಣ, ವಕ್ಫ್ ಅವ್ಯವಹಾರ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ಅವರ ವರದಿ, ನನ್ನ ಮೇಲಿನ 150 ಕೋಟಿಯ ಆರೋಪ- ಇವೆಲ್ಲವುಗಳ ಸಮಗ್ರ ಸಿಬಿಐ ತನಿಖೆಗೆ ನೀವೇ ಆದೇಶ ಮಾಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ವಕ್ಫ್ ಜಾಗದ ವಿಚಾರದಲ್ಲಿ ಲಕ್ಷ ಲಕ್ಷ ಕೋಟಿಯ

ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ Read More »

ಕರ್ನಾಟಕ
Scroll to Top