Baby

ರಾಂಚಿ : ನೆರೆಮನೆಯ ಮಗುವಿಗೆ ವಿಷ ಹಾಕಿ ಕೊಲೆಗೆ ಯತ್ನಿಸಿದ ಯುವತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.23 ರಾಂಚಿ :  ಯುವತಿಯೊಬ್ಬಳು ನೆರೆ ಮನೆಯ ಮಗುವಿಗೆ ವಿಷ ಬೆರೆಸಿದ ಆಹಾರ ನೀಡಿ ಕೊಲೆ ಮಾಡಲು ಯತ್ನಿಸಿರುವ ಘಟನೆ  ನಡೆದಿದೆ. ಇದೀಗ ಯುವತಿಯನ್ನು ಜೈಪುರದ ಧರ್ಮಶಾಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭೂಬನ್ ಗ್ರಾಮದ ಮಧುಸ್ಥಿತ ಮೊಹಾಂತಿ(21) ಕೊಲೆಗೆ ಯತ್ನಿಸಿರುವ ಯುವತಿ. ಕಳೆದ ಸೆ.8ರಂದು ಮಧುಸ್ಮಿತ ಪಕ್ಕದ ಮನೆಯ 2  ವರ್ಷದ ಮಗುವನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ವಿಷ ಬೆರೆಸಿದ ಆಹಾರವನ್ನು ತಿನಿಸಿದ್ದಾಳೆ. ಆಹಾರ ಸೇವಿಸಿದ ನಂತರ ಮಗು ಅಸ್ವಸ್ಥಗೊಂಡಿದೆ. -ಮಂಕಾಗಿದ್ದ […]

ರಾಂಚಿ : ನೆರೆಮನೆಯ ಮಗುವಿಗೆ ವಿಷ ಹಾಕಿ ಕೊಲೆಗೆ ಯತ್ನಿಸಿದ ಯುವತಿ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು 09. ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ ವೆನ್ಲಾಕ್

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್ Read More »

ಕರಾವಳಿ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಮೇ.29. ಆಗ ತಾನೆ ಹುಟ್ಟಿದ ಗಂಡು ಮಗುವನ್ನು ಕೃಷಿ ಭೂಮಿಯಲ್ಲಿ ಹೂತಿಟ್ಟ ಹೃದಯವಿದ್ರಾಕ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ. ಭೂಮಿಯೊಳಗಿನಿಂದ ಮಗುವೊಂದು ಅಳುತ್ತಿರುವ ಶಬ್ದ ಕೇಳಿ ಮಣ್ಣು ಅಗೆದು ನೋಡಿದಾಗ ಗಂಡು ಮಗುವೊಂದು ಇರುವುದು ಬೆಳಕಿಗೆ ಬಂದಿದೆ. ಮಗುವಿನ ಕಣ್ಣು, ಮೂಗು, ಬಾಯಲ್ಲಿ ಮಣ್ಣು ತುಂಬಿದ್ದು ಉಸಿರಾಡಲು ಸಮಸ್ಯೆಯಾಗಿತ್ತು. ಸ್ಥಳೀಯರ ಸಹಾಯದಿಂದ ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಮುಖದಲ್ಲಿದ್ದ ಮಣ್ಣನ್ನು ಶುಚಿಗೊಳಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಜೀವಂತವಾಗಿ ಸಮಾಧಿ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!! Read More »

ರಾಷ್ಟ್ರೀಯ ನ್ಯೂಸ್

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!  

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.31. ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದು ವರ್ಷದ ಪುಟ್ಟ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ. ಮೃತ  ಮಗುವನ್ನು ಅರುಷ್( 1 ವರ್ಷ) ಎಂದು ಗುರುತಿಸಲಾಗಿದ್ದು,  ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ವಿಠಲ ಎಂಬವರ ಮಗ ಎನ್ನಲಾಗಿದೆ. ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮನ ಗಂಟಲಿನಲ್ಲಿ ಚಕ್ಕುಲಿ ತುಂಡು ಸಿಲುಕಿದ ಪರಿಣಾಮ ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು.

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!   Read More »

ಕರಾವಳಿ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com ಕೊಪ್ಪಳ, ಆ .22, ನೀರು ತುಂಬಿದ್ದ ಬಕೆಟ್‍ನಲ್ಲಿ ಮಗು ಬಿದ್ದು ಮೃತಪಟ್ಟಿರೋ ಹೃದಯವಿದ್ರಾವಕ ಘಟನೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ. ನಗರದ ಶರಣಬಸವೇಶ್ವರ ಕ್ಯಾಂಪಿನ ನಿವಾಸಿಗಳಾದ ಹಸೀನಾ ಹಾಗೂ ಆಟೋ ಚಾಲಕ ಮೌಲಹುಸೇನ್ ಎಂಬುವರ ಒಂದು ವರ್ಷದ ರೀಯಾನ್ ಮೃತ ಮಗು. ಮನೆಯವರೆಲ್ಲಾ ಹೊರಗೆ ಕುಳಿತ ಸಂದರ್ಭದಲ್ಲಿ ಮಗು ಆಟವಾಡುತ್ತಾ ಮನೆಯೊಳಗೆ ಹೋಗಿತ್ತು. ಆಟ ಆಡುತ್ತಿರಬಹುದು ಎಂದು ಪಾಲಕರು ಸುಮ್ಮನಿದ್ದಾರೆ. ಆದರೆ ತುಂಬ ಹೊತ್ತಾದರೂ ಮಗು ಬಾರದ್ದರಿಂದ ಅನುಮಾನಗೊಂಡ ತಾಯಿ ಮನೆಯೊಳಗೆ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು Read More »

ಕರಾವಳಿ
Scroll to Top