ರಾಂಚಿ : ನೆರೆಮನೆಯ ಮಗುವಿಗೆ ವಿಷ ಹಾಕಿ ಕೊಲೆಗೆ ಯತ್ನಿಸಿದ ಯುವತಿ ಬಂಧನ
(ನ್ಯೂಸ್ ಕಡಬ) newskadaba.com, ಸೆ.23 ರಾಂಚಿ : ಯುವತಿಯೊಬ್ಬಳು ನೆರೆ ಮನೆಯ ಮಗುವಿಗೆ ವಿಷ ಬೆರೆಸಿದ ಆಹಾರ ನೀಡಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ಇದೀಗ ಯುವತಿಯನ್ನು ಜೈಪುರದ ಧರ್ಮಶಾಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭೂಬನ್ ಗ್ರಾಮದ ಮಧುಸ್ಥಿತ ಮೊಹಾಂತಿ(21) ಕೊಲೆಗೆ ಯತ್ನಿಸಿರುವ ಯುವತಿ. ಕಳೆದ ಸೆ.8ರಂದು ಮಧುಸ್ಮಿತ ಪಕ್ಕದ ಮನೆಯ 2 ವರ್ಷದ ಮಗುವನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ವಿಷ ಬೆರೆಸಿದ ಆಹಾರವನ್ನು ತಿನಿಸಿದ್ದಾಳೆ. ಆಹಾರ ಸೇವಿಸಿದ ನಂತರ ಮಗು ಅಸ್ವಸ್ಥಗೊಂಡಿದೆ. -ಮಂಕಾಗಿದ್ದ […]
ರಾಂಚಿ : ನೆರೆಮನೆಯ ಮಗುವಿಗೆ ವಿಷ ಹಾಕಿ ಕೊಲೆಗೆ ಯತ್ನಿಸಿದ ಯುವತಿ ಬಂಧನ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್




