badriya school

ನೋಂದಣಿ ರಹಿತ ಪೆಟ್‌ಶಾಪ್‌ಗಳಿಗೆ ಸಚಿವ ಚವ್ಹಾಣ್‌ ಎಚ್ಚರಿಕೆ..!    

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.14. ಸಾಕು ಪ್ರಾಣಿ ಮಾರಾಟಗಾರರು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳದೆ ಪೆಟ್‌ಶಾಪ್‌ ತೆರೆದಿದ್ದರೆ ಯಾವುದೇ ಮುನ್ಸೂಚನೆ ನೀಡದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಬಹುತೇಕ ಅಂಗಡಿಗಳಲ್ಲಿ ಅನೇಕ ಪಕ್ಷಿಗಳನ್ನು ಒಂದೇ ಪಂಜರದಲ್ಲಿ ಇರಿಸಿರುವುದು, ಪಕ್ಷಿಗಳು ಮತ್ತು ಪ್ರಾಣಿಗಳು ಸ್ಥಳ ಹಾಗೂ ತಾಜಾ ಗಾಳಿಗಾಗಿ ಹೆಣಗಾಡುತ್ತಿರುವುದು, ನೀರು ಅಥವಾ ಆಹಾರ ಪೂರೈಕೆ ಇಲ್ಲದಿರುವುದು ಶುಚಿತ್ವ ಇಲ್ಲದಿರುವುದು, ಸಣ್ಣ ಮರಿಗಳನ್ನೇ ಮಾರಾಟ […]

ನೋಂದಣಿ ರಹಿತ ಪೆಟ್‌ಶಾಪ್‌ಗಳಿಗೆ ಸಚಿವ ಚವ್ಹಾಣ್‌ ಎಚ್ಚರಿಕೆ..!     Read More »

ಕರ್ನಾಟಕ

ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್‌ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.28, ಆತೂರು ಬದ್ರಿಯಾ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆಂಗ್ಲಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರಾದ ಫಾ| ರೊನಾಲ್ಡ್‌ ಲೋಬೋ ಅಭಿನಂದನೆ ಸಲ್ಲಿಸಿದ್ದಾರೆ.

ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್‌ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ Read More »

ಕರಾವಳಿ
Scroll to Top