bagalakote

ಪಾರ್ಸಲ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಪೋಟ: ಎರಡು ಕೈಗಳು ಛಿದ್ರವಾಗಿ ಬೆರಳುಗಳು ತುಂಡು

(ನ್ಯೂಸ್ ಕಡಬ) newskadaba.com ಬಾಗಲಕೋಟೆ ನ. 20. ಹೇರ್​ ಡ್ರೈಯರ್ ಸ್ಫೋಟಗೊಂಡು ಎರಡೂ ಹಸ್ತಗಳು ಛಿದ್ರಗೊಂಡ ಘಟನೆ ಇಳಕಲ್ ನಗರದಲ್ಲಿ ನಡೆದಿದೆ. ಶಶಿಕಲಾ ಎಂಬುವರ ಮನೆಗೆ ಹೇರ್​ ಡ್ರೈಯರ್ ಪಾರ್ಸಲ್‌ ಮೂಲಕ ​ಬಂದಿತ್ತು. ಪಾರ್ಸಲ್​​ ಮೇಲೆ ಶಶಿಕಲಾ ಅವರ ಮೊಬೈಲ್​ ನಂಬರ್​ ಇದ್ದ ಹಿನ್ನೆಲೆಯಲ್ಲಿ ಡಿಟಿಡಿಸಿ ಕೊರಿಯರ್​ ಸಿಬ್ಬಂದಿ ಶಶಿಕಲಾ ಅವರಿಗೆ ಕರೆ ಮಾಡಿ, ನಿಮ್ಮ ಹೆಸರಿಗೆ ​ಪಾರ್ಸಲ್​ ಬಂದಿದೆ. ಕಲೆಕ್ಟ್​ ಮಾಡಿ ಎಂದಿದ್ದಾನೆ. ಈ ವೇಳೆ ಶಶಿಕಲಾ ನಾನು ಬೇರೆ ಊರಿನಲ್ಲಿದ್ದೇನೆ ಎಂದು ಹೇಳಿದ್ದಾರೆ. ಇಷ್ಟಕ್ಕೆ […]

ಪಾರ್ಸಲ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಪೋಟ: ಎರಡು ಕೈಗಳು ಛಿದ್ರವಾಗಿ ಬೆರಳುಗಳು ತುಂಡು Read More »

ಕರ್ನಾಟಕ

ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ  ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಟೆಸ್ಟ್ ಮಾಡಿದಾಗ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಯಲಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನ ಟೆಸ್ಟ್ ಮಾಡಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ

ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಡಿದ ಮತ್ತಿನಲ್ಲಿ ಪತ್ನಿ, ಮಕ್ಕಳಿಗೆ ಬೆಂಕಿಯಿಟ್ಟು ► ಆತ್ಮಹತ್ಯೆಗೆ ಶರಣಾದ ಪತಿ..!!!

(ನ್ಯೂಸ್ ಕಡಬ) newskadaba.com ಬಾಗಲಕೋಟೆ,ಸೆ.7, ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತನ್ನ ಪತ್ನಿ ಹಾಗು ಮಕ್ಕಳಿಗೆ ಬೆಂಕಿ ಇಟ್ಟು ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೆಲವಗಿ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಎಂಬವರು ತನ್ನ ಕುಟುಂಬದೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಘಟನೆಯಲ್ಲಿ ಪತ್ನಿ ನಿರ್ಮಲಾ ಮತ್ತು ಮಕ್ಕಳಾದ ಸವಿತಾ ಮತ್ತು ರಾಹುಲ್ ಬದುಕುಳಿದಿದ್ದಾರೆ. ಬೆಂಕಿ ಹಚ್ಚಿಕೊಂಡ ಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಾನಮತ್ತರಾಗಿದ್ದ ಬಸಪ್ಪ ಬೆಳಗಿನ ಜಾವ 3 ಗಂಟೆ ಸುಮಾರಿಗೆ ತನ್ನ

ಕುಡಿದ ಮತ್ತಿನಲ್ಲಿ ಪತ್ನಿ, ಮಕ್ಕಳಿಗೆ ಬೆಂಕಿಯಿಟ್ಟು ► ಆತ್ಮಹತ್ಯೆಗೆ ಶರಣಾದ ಪತಿ..!!! Read More »

ಕರಾವಳಿ
Scroll to Top