bail

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ನಗರದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿವಿಧ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಈ ಪ್ರಕರಣದ ಕುರಿತು ಇತ್ತೀಚೆಗೆ ಮಾತನಾಡಿದ್ದ ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ […]

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು Read More »

ಕರಾವಳಿ

ಬೇಲ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಮುರುಘಾ ಸ್ವಾಮಿಗೆ ಶಾಕ್ ಕೊಟ್ಟ ಪೊಲೀಸರು..!

(ನ್ಯೂಸ್ ಕಡಬ)newskadaba.com ಚಿತ್ರದುರ್ಗ, ಜ.25. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆ, ಚಿತ್ರದುರ್ಗದ ಮುರುಘಾ ಸ್ವಾಮಿ ವಿರುದ್ದ ಎರಡು ಫೋಕ್ಸೋ ಪ್ರಕರಣಗಳು ದಾಖಲಾಗಿವೆ. ಮೊದಲ ಪ್ರಕರಣದಲ್ಲಿ ಮುರುಘಾ ಸ್ವಾಮಿ ಬಂಧನವಾಗಿ ಜೈಲು ಸೇರಿ ಬರೋಬ್ಬರಿ ಐದು ತಿಂಗಳು ತುಂಬುತ್ತಿದೆ. ಜೈಲಲ್ಲಿರುವ ಸ್ವಾಮಿ ಬೇಲ್ ಪಡೆದು ಹೊರ ಬರುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ‌. ಆದರೀಗ ಬೇಲ್ ನಿರೀಕ್ಷೆಯಲ್ಲಿದ್ದ ಮುರುಘಾ ಸ್ವಾಮಿಗೆ ಪೋಲೀಸರು ಎರಡನೇ ಫೋಕ್ಸೋ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಿ ಮತ್ತೆ ಶಾಕ್ ನೀಡಿದ್ದಾರೆ.

ಬೇಲ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಮುರುಘಾ ಸ್ವಾಮಿಗೆ ಶಾಕ್ ಕೊಟ್ಟ ಪೊಲೀಸರು..! Read More »

ಕರ್ನಾಟಕ
Scroll to Top