bajaranga dala

ಕಡಬ ಅಂಗಡಿ ಮನೆ ಕಾಲೋನಿ ► ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಕಡಬ ಪ್ರಖಂಡ ವತಿಯಿಂದ ಕಡಬ ಅಂಗಡಿ ಮನೆ ಕಾಲೋನಿಯಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು. ಅಂಗಡಿ ಮನೆ ಕಾಲೋನಿ ಮಹಿಳೆಯರು ಪೂಜೆಯನ್ನು ನೆರವೇರಿಸಿದರು. ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಗೋಪೂಜೆ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭ ಹಿಂಜಾವೇ ಮುಖಂಡ ರವಿರಾಜ್ ಶೆಟ್ಟಿ, ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ವಿಶ್ವಹಿಂದೂ ಪರಿಷದ್ ಮುಖಂಡ ಜನಾರ್ದನ ರಾವ್, ಬಜರಂಗದಳ ಮುಖಂಡರಾದ […]

ಕಡಬ ಅಂಗಡಿ ಮನೆ ಕಾಲೋನಿ ► ಸಾಮೂಹಿಕ ಗೋಪೂಜೆ Read More »

ಕರಾವಳಿ

ಭಜರಂಗದಳ ಆಲಂಕಾರು ಘಟಕದ ಸಂಚಾಲಕರಾಗಿ ► ಮನೋಹರ್ ಮಡ್ಯೋಟ್ಟು ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.25, ಭಜರಂಗದಳ ಆಲಂಕಾರು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇತ್ತೀಚೆಗೆ ನಡೆಯಿತು. ಘಟಕದ ಸಂಚಾಲಕರಾಗಿ ಮನೋಹರ್ ಮಡ್ಯೋಟ್ಟು ಅವರನ್ನು ಈ ಸಂದ್ರರ್ಭದಲ್ಲಿ ಅಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ದೇವರಾಯ ಪ್ರಭು, ಸಹ ಸಂಚಾಲಕರಾಗಿ ಹರೀಶ್ ಕುಂತೂರು, ಗೋಪಾಲ ಆತೂರು, ಗೋರಕ್ಷಾ ಪ್ರಮುಖರಾಗಿ ರಾಧಾಕೃಷ್ಣ  ಕುಂಟ್ಯಾನ, ಸತ್ಸಂಗ ಪ್ರಮುಖರಾಗಿ ಹರ್ಷಿತ್, ಸಂಪರ್ಕ ಪ್ರಮುಖರಾಗಿ ವಸಂತ್ ದೇವಾಡಿಗ, ಸುರಕ್ಷಾ ಪ್ರಮುಖರಾಗಿ ಶಿವಪ್ಪ ಕಜೆ ಇವರುಗಳನ್ನು ಆಯ್ಕೆ ಮಾಡಲಾಯಿತು. ದ.ಕ.ಜಿಲ್ಲಾ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಬಿ.ಎಸ್.ಸತೀಶ್, ಜಿಲ್ಲಾ ಕೋಶಾಧಿಕಾರಿ ಡಾ||.

ಭಜರಂಗದಳ ಆಲಂಕಾರು ಘಟಕದ ಸಂಚಾಲಕರಾಗಿ ► ಮನೋಹರ್ ಮಡ್ಯೋಟ್ಟು ಆಯ್ಕೆ Read More »

ಕರಾವಳಿ
Scroll to Top