Bajpe

ಬಜ್ಪೆಯಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.06:   ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಎಂದು ಗುರುತಿಸಲಾಗಿದೆ. ಅಹಿಲ್ ಮದರಸದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬೀದಿ ನಾಯಿಗಳ ಗುಂಪೊಂದು ದಿಢೀರನೇ ಬಾಲಕನನ್ನು ಸುತ್ತುವರಿದು ದಾಳಿ ಮಾಡಿದೆ. ನಾಯಿಗಳು ಬಾಲಕನ ಕೆನ್ನೆ ಮತ್ತು ಕೈಗೆ […]

ಬಜ್ಪೆಯಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕನಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಜ್ಪೆ : ಪ್ಲ್ಯಾಟ್ ನಲ್ಲಿ ಬೆಂಕಿ ➤ 30 ಮಂದಿಯ ರಕ್ಷಣೆ…!!!        

(ನ್ಯೂಸ್ ಕಡಬ) newskadaba.com  ಬಜ್ಪೆ, ಜ.05. ಕಂದಾವರ ಗ್ರಾಮ ಪಂಚಾಯತ್‌ ಬಳಿ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಾತ್ರಿ ಸುಮಾರು 9.45ರ ವೇಳೆ ನೆಲ ಮಹಡಿಯಲ್ಲಿ ಬೆಂಕಿ ಉಂಟಾಗಿ ದಟ್ಟವಾಗಿ ಹೊಗೆ ಮೇಲಿನ ಮಹಡಿಗೆ ಆವರಿಸಿದೆ ಎಂದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎನ್ನಲಾಗಿದೆ. ಫ್ಲ್ಯಾಟ್‌ ಪೂರ್ತಿ ಹೊಗೆ ಆವರಿಸಿದ್ದರಿಂದ ಅಲ್ಲಿದ್ದವರನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿತ್ತು. ಕೂಡಲೇ ಗುರುಪುರದ ರಫೀಕ್‌ ಅವರನ್ನು ಕರೆಸಿ ಸ್ಥಳೀಯರೂ ಜೊತೆ ಸೇರಿ ಅಪಾಯಕ್ಕೆ ಸಿಲುಕಿದ್ದ ಎಲ್ಲ

ಬಜ್ಪೆ : ಪ್ಲ್ಯಾಟ್ ನಲ್ಲಿ ಬೆಂಕಿ ➤ 30 ಮಂದಿಯ ರಕ್ಷಣೆ…!!!         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂನ್ 01., ಮೂವರು ಯುವಕರ ಮೇಲೆ ದಾಳಿ ತಂಡವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿ,ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರು ದೇವರಗುಡ್ಡೆಯಲ್ಲಿ ನಡೆದಿದೆ ಸಾವನ್ನಪ್ಪಿದ ಯುವಕನನ್ನು ಕೀರ್ತನ್ (20) ಹಾಗೂ ಗಾಯಗೊಂಡವರನ್ನು ನಿತಿನ್ (20) ಮತ್ತು ಮಣೇಶ್ (20) ಎಂದು ಗುರುತಿಸಲಾಗಿದೆ. ಗಾಂಜಾ ಮತ್ತು ಅಕ್ರಮ ಮರಳುಗಾರಿಕೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಭಾನುವಾರ ರಾತ್ರಿ ಸುಮಾರು 9.30 ಗಂಟೆಗೆ ಎಕ್ಕಾರು ಪಂಚಾಯತ್

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ತಪ್ಪಿದ ಭಾರೀ ವಿಮಾನ ದುರಂತ ► ಕತಾರ್ ತೆರಳಬೇಕಿದ್ದ ವಿಮಾನಕ್ಕೆ ಆಕಾಶದಲ್ಲಿ ತಾಂತ್ರಿಕ ದೋಷ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೋಹಾ ಕತಾರ್ ಗೆ ಹೊರಟ ವಿಮಾನವು ಕೆಲವೇ ನಿಮಿಷಗಳಲ್ಲಿ ಎಂಜಿನ್ ನಲ್ಲಿ ಉಂಟಾದ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ ಘಟನೆ ಗುರುವಾರದಂದು ನಡೆದಿದೆ. ಕತರ್ ಪ್ರಯಾಣಿಸಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಸಂಜೆ ಆರು ಗಂಟೆ ವೇಳೆಗೆ ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಿಂದ ಹೊರಟಿತ್ತು. ಹೊರಟ ಕೆಲವೇ ಕ್ಷಣಗಳಲ್ಲಿ ಬೃಹತ್ ಶಬ್ದವೊಂದು ಕೇಳಿಬಂದಿದ್ದು ಎಂಜಿನ್ ನಡುವೆ ದೋಷವಿರುವುದನ್ನು ಅರಿತ ಪೈಲಟ್ ಸಮಯ ಪ್ರಜ್ಞೆ ಮೆರೆದು ವಿಮಾನವನ್ನು

ಮಂಗಳೂರು: ತಪ್ಪಿದ ಭಾರೀ ವಿಮಾನ ದುರಂತ ► ಕತಾರ್ ತೆರಳಬೇಕಿದ್ದ ವಿಮಾನಕ್ಕೆ ಆಕಾಶದಲ್ಲಿ ತಾಂತ್ರಿಕ ದೋಷ Read More »

ಕರಾವಳಿ

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು

(ನ್ಯೂಸ್ ಕಡಬ) newskadaba.com ಬಜ್ಪೆ, ಆ.25. ಗಣೇಶ್ ಚತುರ್ಥಿ ಪ್ರಯುಕ್ತ ಪೂಜೆಗೆಂದು ಸುರತ್ಕಲ್ ನಿಂದ ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ಯುವಕರಿದ್ದ ಬೈಕ್ ಗೆ ಬಜ್ಪೆ ಚೆಕ್‌ ಪೋಸ್ಟ್ ಬಳಿ ONGC ಕಂಪೆನಿಯ ಮಿನಿ ಬಸ್ಸೊಂದು ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕೈ, ಕಾಲು ಮುರಿತಕ್ಕೊಳಗಾಗಿ ಮತ್ತು ಎದೆಗೆ ತೀವ್ರ ತರದ ಏಟು ಬಿದ್ದು ಅರೆ ಪ್ರಜ್ಞಾವಸ್ತೆಯಲ್ಲಿ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರ ಜಗದೀಶ್ ಹಾಗೂ ಸಹ ಸವಾರನನ್ನು ಆಸ್ಪತ್ರೆಗೆ

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು Read More »

ಕರಾವಳಿ

ಬೇಲಿಯೇ ಎದ್ದು ಹೊಲ ಮೇಯ್ದರೆ ಏನೆನ್ನಬಹುದು…? ► ಬಜ್ಪೆ: 34 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25. ವಿಮಾನ ನಿಲ್ದಾಣದ ಸಿಬ್ಬಂದಿಯೇ ಅಕ್ರಮವಾಗಿ ಚಿನ್ನವನ್ನು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿರುವ ಕಂದಾಯ ಗುಪ್ತಚರ ನಿರ್ದೇಶಾನಲಯ ಅಧಿಕಾರಿಗಳು 34 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡ ಘಟನೆ ಮಂಗಳವಾರದಂದು ನಡೆದಿದೆ. ಬಜ್ಪೆ ವಿಮಾನ ನಿಲ್ದಾಣದಲ್ಲಿ ಜೆಟ್ ಏರ್‌ವೇಸ್‌ನ ಏರ್‌ಕ್ರಾಫ್ಟ್ ನಿರ್ವಹಣೆಯ ತಾಂತ್ರಿಕ ಸಿಬಂದಿಯನ್ಬು ಬಂಧಿಸಿ ಆತನಿಂದ 1166.5 ಗ್ರಾಂ ತೂಕದ 34.41 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಗಲ್ಫ್ ರಾಷ್ಟ್ರದಿಂದ ಮಂಗಳೂರಿಗೆ ಬರುವ ವಿಮಾನದ ಶೌಚಾಲಯಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳ

ಬೇಲಿಯೇ ಎದ್ದು ಹೊಲ ಮೇಯ್ದರೆ ಏನೆನ್ನಬಹುದು…? ► ಬಜ್ಪೆ: 34 ಲಕ್ಷ ಮೌಲ್ಯದ ಚಿನ್ನ ವಶಕ್ಕೆ Read More »

ಕರಾವಳಿ
Scroll to Top