ballari

ಬಳ್ಳಾರಿ: ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ!

(ನ್ಯೂಸ್‌ ಕಡಬ) newskadaba.com,  ನ.28: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಮುದ್ದೇನೂರು ಗ್ರಾಮದ ಬಳಿ ವಿಜಯನಗರ ಪರಂಪರೆ ಪರಿಶೋಧನಾ ಗುಂಪಿನ ಸಂಶೋಧನಾ ತಂಡವು ಸೂರ್ಯ (ಸೂರ್ಯ ದೇವರು) ನ ಕಪ್ಪು ಶಿಲೆಯ ಶಿಲ್ಪ ಮತ್ತು ಬ್ರಹ್ಮನ ಅಪರೂಪದ ವಿಗ್ರಹವನ್ನು ಪತ್ತೆ ಹಚ್ಚಿದೆ. ಗ್ರಾಮಕ್ಕೆ ಹೋಗುವ ರಸ್ತೆಯ ಉದ್ದಕ್ಕೂ ಇರುವ ಮೌನೇಶ್ ಎಂಬುವವರಿಗೆ ಸೇರಿದ ಹೊಲದ ಅಂಚಿನಲ್ಲಿ ಈ ವಿಗ್ರಹಗಳು ಕಂಡುಬಂದಿವೆ. ಕಪ್ಪು ಕಲ್ಲಿನಿಂದ ಕೆತ್ತಿದ ಈ ಶಿಲ್ಪಗಳನ್ನು ಸ್ಥಳೀಯ ನಿವಾಸಿಗಳಾದ ಹನುಮಂತಪ್ಪ, ಜಡೇಶ್ ಮತ್ತು ಬಲ್ಕುಂಡಿ ಗ್ರಾಮದ […]

ಬಳ್ಳಾರಿ: ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: ಹಕ್ಕಿಜ್ವರ ಪತ್ತೆ- ಸಾವಿರಾರು ಕೋಳಿಗಳು ಸಾವು

(ನ್ಯೂಸ್ ಕಡಬ) newskadaba.com ಮಾ. 01 ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು ಸತ್ತಿರುವುದು ದೃಢಪಟ್ಟಿದೆ. ತರಬೇತಿ ಕೇಂದ್ರದಲ್ಲಿ ರೈತರಿಗೆ ವಿತರಿಸಲು ಅಸೀಲ್ ತಳಿಯ ಕೋಳಿಗಳನ್ನು ಸಾಕಲಾಗಿತ್ತು. ಕಳೆದ ಹತ್ತು ದಿನಗಳಿಂದ ಪ್ರತಿದಿನ ಮೂವತ್ತು ಕೋಳಿಗಳು ಸಾಯುತ್ತಿವೆ. ಕೋಳಿಗಳ ಸ್ಯಾಂಪಲ್‍ನ್ನು ಭೋಪಾಲ್‍ನಲ್ಲಿನ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಇದೀಗ ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿದೆ. ಇನ್ನೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ

ಬಳ್ಳಾರಿ: ಹಕ್ಕಿಜ್ವರ ಪತ್ತೆ- ಸಾವಿರಾರು ಕೋಳಿಗಳು ಸಾವು Read More »

ಕರ್ನಾಟಕ

ಬಾಣಂತಿಯರ ಸರಣಿ ಸಾವು; ಗ್ಲೂಕೋಸ್ ಸಹಿತ ಇಂಟ್ರಾವಿನೀಸ್ ದ್ರಾವಣವೇ ಕಾರಣ-ವರದಿ ಬಹಿರಂಗ

(ನ್ಯೂಸ್ ಕಡಬ) newskadaba.com ನ. 29. ಬಳ್ಳಾರಿ:  ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಮಹತ್ವದ  ತಿರುವು ಸಿಕ್ಕಿದ್ದು,  ಇಡೀ ಅನಾಹುತಕ್ಕೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್ ದ್ರಾವಣ ಕಾರಣ ಅನ್ನೋ ವರದಿ ಬಹಿರಂಗವಾಗಿದೆ. ಬಾಣಂತಿಯರ ಸರಣಿ ಸಾವಿನ ಕುರಿತು ತನಿಖೆ ನಡೆಸಲು ನೇಮಕವಾಗಿದ್ದ ತಂಡ ವರದಿಯೊಂದನ್ನು ನೀಡಿದ್ದು, ಹೆರಿಗೆಯಾಗುವ ಗರ್ಭಿಣಿಯರಿಗೆ ಶಸ್ತ್ರ ಚಿಕಿತ್ಸೆ ವೇಳೆ ನೀಡಿದ ದ್ರಾವಣ ಕಳಪೆಯಾಗಿತ್ತು ಎಂಬ ವರದಿ ನೀಡಿದೆ ಎಂದು ತಿಳಿದು ಬಂದಿದೆ. ದ್ರಾವಣದ ಬಗ್ಗೆ ದೂರು ಬಂದಿರುವುದರಿಂದ ಇಂಟ್ರಾವೀನಸ್ ದ್ರಾವಣ ಬಳಕೆ

ಬಾಣಂತಿಯರ ಸರಣಿ ಸಾವು; ಗ್ಲೂಕೋಸ್ ಸಹಿತ ಇಂಟ್ರಾವಿನೀಸ್ ದ್ರಾವಣವೇ ಕಾರಣ-ವರದಿ ಬಹಿರಂಗ Read More »

ಕರ್ನಾಟಕ

‘ನಿಮ್ಮ ಧರ್ಮ ಪಾಲನೆ ಮಾಡಿ, ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 27. ಕ್ರೈಸ್ತ ಧರ್ಮಕ್ಷೇತ್ರ ಅಮೃತೋತ್ಸವ ಹಿನ್ನೆಲೆಯಲ್ಲಿ ಬಳ್ಳಾರಿ ಆರೋಗ್ಯಮಾತೆ ಪುಣ್ಯಕ್ಷೇತ್ರದ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರವರು  “ನಿಮ್ಮ ಧರ್ಮ ಪಾಲನೆ ಮಾಡಿ ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ” ಎಂದು ಮಾತನಾಡಿದರು. ಅಂಬೇಡ್ಕರ್ ರವರು ಸಂವಿಧಾನದಲ್ಲಿ ನಿಮ್ಮ ಧರ್ಮ ಪಾಲನೆ ಮಾಡಿ ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ ಎಂದು ಹೇಳಿದ್ದಾರೆ. ಬೇರೆ ಧರ್ಮವನ್ನು ಸಹಿಸುವ ಸಹಿಷ್ಣುತೆ ಇರಬೇಕು. ಸ್ವಧರ್ಮ ಪಾಲನೆ ಮಾಡಿ ಅನ್ಯ ಧರ್ಮಕ್ಕೆ ಗೌರವ ನೀಡಬೇಕು. ಎಲ್ಲರನ್ನೂ

‘ನಿಮ್ಮ ಧರ್ಮ ಪಾಲನೆ ಮಾಡಿ, ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ’ – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಪ್ರಸಾದದೊಂದಿಗೆ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 12. ಬಳ್ಳಾರಿ ಜೈಲಿನಲ್ಲಿ ಕೈದಿಯಾಗಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್ ತೂಗುದೀಪ, ಸಂಬಂಧಿ ಸುಶಾಂತ್ ನಾಯ್ಡು ಹಾಗೂ ವಕೀಲ ಸುನೀಲ್ ಗುರುವಾರದಂದು ಭೇಟಿ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಪತಿಗೊಸ್ಕರ ಡ್ರೈ ಫ್ರೂಟ್ಸ್, ಬಿಸ್ಕಟ್ ಹಾಗೂ ದೇವರ ಪ್ರಸಾದವಿರುವ ಬ್ಯಾಗ್ ತಂದಿದ್ದು, ಎಲ್ಲವನ್ನೂ ತಪಾಸನೆ ನಡೆಸಿದ ಬಳಿಕ ಒಳಗೆ ತೆಗೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ವಿಜಯಲಕ್ಷ್ಮೀ, ವಕೀಲರು ಮತ್ತು ಸಹೋದರ ದಿನಕರ್ ಜೊತೆ ಚಾರ್ಜ್ ಶೀಟ್ ಸಮೇತ ಜೈಲಿಗೆ

ಪ್ರಸಾದದೊಂದಿಗೆ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ Read More »

ಕರ್ನಾಟಕ

ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 07. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಇರುವ ಸೆಲ್ ಗೆ ಟಿವಿ ಅಳವಡಿಸಲಾಗಿದ್ದು, ಈ ಮೂಲಕ ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಾಧಿಕಾರಿಗಳು ಈಡೇರಿಕೆ ಮಾಡಿರುವುದಾಗಿ ವರದಿಯಾಗಿದೆ. ನಟ ದರ್ಶನ್ ಕಳೆದ ಐದು ದಿನಗಳ ಹಿಂದೆ ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಇದೀಗ ಕೊನೆಗೂ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.

ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕರ ಹಗ್ಗ-ಜಗ್ಗಾಟಕ್ಕೆ ತೆರೆ – ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ ಆಯ್ಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜು. 24. ಕೆಲ ದಿನಗಳಿಂದ ಬಳ್ಳಾರಿಯ ಜಿಲ್ಲಾಧಿಕಾರಿ ಆಯ್ಕೆ ವಿಚಾರವಾಗಿ ಗೊಂದಲ ಉಂಟಾಗಿದ್ದು ಇದೀಗ ನೂತನ ಡಿ.ಸಿ ಆಗಿ ಪ್ರಶಾಂತ್ ಕುಮಾರ್ ಮಿಶ್ರ ನೇಮಕಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಶಾಂತ್ ಕುಮಾರ್ ಮಿಶ್ರ 2014ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು ಈ ಹಿಂದೆ ಕೆಎಸ್‌ಆರ್ಟಿಸಿ ನಿರ್ದೇಶಕರಾಗಿದ್ದರು ಎನ್ನಲಾಗಿದೆ. ಅವರು ಇಂದಿನಿಂದ ಬಳ್ಳಾರಿ ನೂತನ ಡಿಸಿಯಾಗಿ ನೇಮಕವಾಗಿದ್ದು ಅಧಿಕಾರ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಪವನ್ ಕುಮಾರ್ ಮಾಲಪಾಟಿ ಬಳ್ಳಾರಿ ಜಿಲ್ಲಾಧಿಕಾರಿಯಾಗಿದ್ದರು. ಪವನ್ ಕುಮಾರ್ ವರ್ಗಾವಣೆಯಾಗಿದ್ದು,

ಶಾಸಕರ ಹಗ್ಗ-ಜಗ್ಗಾಟಕ್ಕೆ ತೆರೆ – ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ ಆಯ್ಕೆ Read More »

ಕರ್ನಾಟಕ

ಹುಚ್ಚು ನಾಯಿ ದಾಳಿ    ➤ ಹಲವರಿಗೆ ಗಾಯ

(ನ್ಯೂಸ್ ಕಡಬ)newskadaba.com ಬಳ್ಳಾರಿ,ಫೆ.07. ಹುಚ್ಚು ನಾಯಿ ದಾಳಿ ನಡೆಸಿದ ಪರಿಣಾಮ 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಜಿಲ್ಲೆಯ ವಟ್ಟಪ್ಪಗೇರಿ ಎಂಬಲ್ಲಿ ನಡೆದಿದೆ.   ಮನೆಯ ಹೊರಗೆ ಮಲಗಿದ್ದ ಮಹಿಳೆಯರು, ಮಕ್ಕಳು ಹಾಗೂ ಯುವಕರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದು ತೀವ್ರ ಗಾಯಗೊಂಡಿರುವ 8 ಜನರನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.      

ಹುಚ್ಚು ನಾಯಿ ದಾಳಿ    ➤ ಹಲವರಿಗೆ ಗಾಯ Read More »

ಕರ್ನಾಟಕ

ಫೆ.21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳ್ಳಾರಿ ಭೇಟಿ ➤ ಸಚಿವ ಶ್ರೀರಾಮುಲು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಫೆ. 07. ಶೀಘ್ರದಲ್ಲೇ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 21ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಿರಂತರವಾಗಿ ರಾಜ್ಯಕ್ಕೆ ಭೇಟಿ ನೀಡಿ, ಪಕ್ಷವನ್ನು ಸಂಘಟಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ

ಫೆ.21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳ್ಳಾರಿ ಭೇಟಿ ➤ ಸಚಿವ ಶ್ರೀರಾಮುಲು Read More »

ಕರ್ನಾಟಕ

ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಡಿಸಿಯನ್ನು ಅಮಾನತು ಮಾಡಿ ➤ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಜ.28. ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬಳ್ಳಾರಿಯ ತಮ್ಮ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದರು. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಅಧಿಕಾರಿಯ ಕ್ರಮ ಆಘಾತಕಾರಿ. ಡಿಸಿ ಮನೆ ಬಳಿ ಪ್ರತಿಭಟನೆ ನಡೆಸಿದ್ದಕ್ಕೆ

ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಡಿಸಿಯನ್ನು ಅಮಾನತು ಮಾಡಿ ➤ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ Read More »

ಕರ್ನಾಟಕ
Scroll to Top