ballari

ವಿದ್ಯುತ್‌ ಬಿಲ್‌ ಕೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ➤ ₹ 9 ಸಾವಿರ ವಿದ್ಯುತ್‌ ಬಿಲ್‌ ಬಾಕಿ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಜ.26. ಕಳೆದ ಹಲವು ತಿಂಗಳಿಂದ ಬೇಕಾಬಿಟ್ಟಿಯಾಗಿ ವಿದ್ಯುತ್‌ ಉಪಯೋಗಿಸಿ, ಮಾಸಿಕ ಬಿಲ್‌ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದಾನೆ. ಕರೆಂಟ್‌ ಬಿಲ್‌ ಬರೋಬ್ಬರಿ 9 ಸಾವಿರ ರೂ.ಗೆ ತಲುಪಿದ್ದು, ಅದನ್ನು ಪಾವತಿಸಿಕೊಳ್ಳಲು ಬಂದಿದ್ದ ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ ಲಿ. (ಜೆಸ್ಕಾಂ) ಅಧಿಕಾರಿಗೆ ಗ್ರಾಹಕನೊಬ್ಬ ಮನಸೋ ಇಚ್ಛೆ ಹಲ್ಲೆ ಮಾಡಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗದಮ ವಿಭಾಗಗಳಿಂದ ಪ್ರಾದೇಶಿಕವಾಗಿ ಪ್ರತಿ ಮನೆ ಮನೆಗೂ ವಿದ್ಯುತ್‌ ಸಂಪರ್ಕ ಕಲ್ಪಿಸಿ, ವಿದ್ಯುತ್‌ ಬಳಸಿದ್ದಕ್ಕಾಗಿ ಮಾಸಿಕ ಬಿಲ್‌ […]

ವಿದ್ಯುತ್‌ ಬಿಲ್‌ ಕೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ➤ ₹ 9 ಸಾವಿರ ವಿದ್ಯುತ್‌ ಬಿಲ್‌ ಬಾಕಿ Read More »

ಕರ್ನಾಟಕ

ನವಜಾತ ಹೆಣ್ಣು ಶಿಶು ಪತ್ತೆ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಜ.16. ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯ ಗೊಲ್ಲನರಸಪ್ಪ ಕಾಲೋನಿಯ ಕೃಷ್ಣ ಗುಡಿ ಹತ್ತಿರ ರೈಲ್ವೇ ಗೇಟ್ ಪಕ್ಕದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ವಾರಸುದಾರರು ತಿಳಿದಿರುವುದಿಲ್ಲ.  ಚಹರೆ: ಎಣ್ಣೆಗೆಂಪು, ದುಂಡುಮುಖ ಹೊಂದಿದ್ದು, ಕಪ್ಪು ಕೂದಲು ಇರುತ್ತವೆ. ನವಜಾತ ಹೆಣ್ಣು ಶಿಶುವಿನ ಪೋಷಕರ ಬಗ್ಗೆ ಮಾಹಿತಿ ದೊರೆಯಲ್ಲಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅವರ ಮೊ.9480803088 ಅಥವಾ ದೂ.08392-268108 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.  

ನವಜಾತ ಹೆಣ್ಣು ಶಿಶು ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಪ್ರಾಧ್ಯಾಪಕ ಅಮಾನತು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಡಿ. 23. ಲೈಂಗಿಕ ಕಿರುಕುಳ ಆರೋಪದ ಮೇಲೆ ಇಲ್ಲಿನ ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್‌ನ ಇಂಗ್ಲೀಷ್ ಪ್ರೊಫೆಸರ್ ಡಾ. ಚಾಂದ್‌ ಭಾಷ ಎಂ. ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆದೇಶ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ವಿಶ್ವವಿದ್ಯಾಲದಯ ರಿಜಿಸ್ಟರ್ ಅವರು ಈ ಆದೇಶವನ್ನು ಜಾರಿ ಮಾಡಿದ್ದು, ಕರ್ನಾಟಕ ಸಿವಿಲ್ ಸೇವೆಗಳ ಕಾಯ್ದೆ ಮತ್ತು ಕಾನೂನಾತ್ಮಕವಾಗಿ ಪಿಎಚ್‌ಡಿ ವಿದ್ಯಾರ್ಥಿನಿ ಸಲ್ಲಿಸಿದ್ದ ಲೈಂಗಿಕ ಕಿರುಕುಳದ ಲಿಖಿತ ಆರೋಪದ ಹಿನ್ನೆಲೆ ಸುದೀರ್ಘ ವಿಚಾರಣೆ ನಡೆಸಿ,

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಪ್ರಾಧ್ಯಾಪಕ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top