ballya

ನೆಲ್ಯಾಡಿ-ಬಲ್ಯ ರಸ್ತೆ ಕಾಮಗಾರಿಗೆ ಬಿಡುಗಡೆಯಾಯಿತು 6 ಕೋಟಿ ಅನುದಾನ ► ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ನಡೆಯಿತು ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.13. ಕೇಂದ್ರ ರಸ್ತೆ ನಿಧಿ(ಸಿಆರ್ಎಫ್)ಯಿಂದ ಬಿಡುಗಡೆಗೊಂಡ 6 ಕೋಟಿ ರೂ.ಅನುದಾನದಲ್ಲಿ ನಡೆಯುವ ನೆಲ್ಯಾಡಿ-ಬಲ್ಯ ರಸ್ತೆಯ ಅಗಲೀಕರಣ ಹಾಗೂ ಮರು ಡಾಮರೀಕರಣ ಕಾಮಗಾರಿಗೆ ಮಂಗಳವಾರದಂದು ಹೊಸಮಜಲುನಲ್ಲಿ ಗುದ್ದಲಿಪುಜೆ ನೆರವೇರಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ಶಾಸಕ ಎಸ್.ಅಂಗಾರರವರು, ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಿಆರ್ಎಫ್ ಯೋಜನೆಯಡಿ ಸಂಸದ ನಳಿನ್ಕುಮಾರ್ ಕಟೀಲ್ 20 ಕೋಟಿ ರೂ. ಅನುದಾನ […]

ನೆಲ್ಯಾಡಿ-ಬಲ್ಯ ರಸ್ತೆ ಕಾಮಗಾರಿಗೆ ಬಿಡುಗಡೆಯಾಯಿತು 6 ಕೋಟಿ ಅನುದಾನ ► ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ನಡೆಯಿತು ಗುದ್ದಲಿಪೂಜೆ Read More »

ಕರಾವಳಿ

ಕಡಬ: ಕಾಮಕೇಳಿಯಲ್ಲಿ ತೊಡಗಿದ್ದ ನಾಲ್ವರು ಪೊಲೀಸ್ ವಶಕ್ಕೆ ► ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಡಿ.09. ಒಬ್ಬಾಕೆ ಮಹಿಳೆಯೊಂದಿಗೆ ಆರು ಯುವಕರು ಕಾಮಕೇಳಿಯಲ್ಲಿ ತೊಡಗಿ ನಾಲ್ವರು ಕಡಬ ಪೊಲೀಸರ ಅತಿಥಿಗಳಾದ ಘಟನೆ ಠಾಣಾ ವ್ಯಾಪ್ತಿಯ ನಾಡೋಳಿ ಎಂಬಲ್ಲಿ ಶನಿವಾರದಂದು ನಡೆದಿದೆ. ನಾಡೋಳಿಯಲ್ಲಿ ಹರಿಯುವ ಗುಂಡ್ಯ ನದಿಯ ದಡದಲ್ಲಿ ಕಡಬ ಸಮೀಪದ ಕಳಾರದ ಕೆಲವು ಯುವಕರು ಮಜಾ ಉಡಾಯಿಸುವಾಗ ಸಿಕ್ಕಿಬಿದ್ದಿದ್ದಾರೆ. ಮಹಿಳೆಯನ್ನು ಕೋಲಾರ ಮೂಲದವರೆಂದು ಹೇಳಲಾಗಿದ್ದು. ಈಕೆ ಕಲ್ಲಡ್ಕದಲ್ಲಿ ತನ್ನ ತಂಗಿಯ ಮದುವೆಗೆಂದು ದೇಣಿಗೆ ಸಂಗ್ರಹಿಸುತ್ತಿದ್ದ ವೇಳೆ ಕಳಾರದ ಯುವಕರ ಕಣ್ಣಿಗೆ ಬಿದ್ದಿದ್ದಾಳೆ. ಈಕೆಯನ್ನು ಪಟಾಯಿಸಿದ ಯುವಕರು ತಮ್ಮೂರಿನ ಹತ್ತಿರ

ಕಡಬ: ಕಾಮಕೇಳಿಯಲ್ಲಿ ತೊಡಗಿದ್ದ ನಾಲ್ವರು ಪೊಲೀಸ್ ವಶಕ್ಕೆ ► ಇಬ್ಬರು ಪರಾರಿ Read More »

ಕರಾವಳಿ

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್

(ನ್ಯೂಸ್ ಕಡಬ) newskadaba.com ಕಡಬ, ನ.11. ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಬಿಜೆಪಿ ಸರಕಾರದ ವೈಪಲ್ಯವನ್ನು ಮನೆ ಮನೆ ಭೇಟಿ ವೇಳೆ ಜನರಿಗೆ ತಿಳಿಸಿ ಮನದಟ್ಟು ಮಾಡಬೇಕು ಎಂದು ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸವಿತಾ ರಮೇಶ್ ಹೇಳಿದರು. ಬಲ್ಯ ಗ್ರಾಮದ ದೇರಾಜೆ ಬೂತ್‍ನ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರ ಇರುವುದು ಜನರ ಸೇವೆ ಮಾಡಲು ಆದರೆ ಇದನ್ನು ದುರುಪಯೋಗ ಮಾಡಬಾರದು, ಪಕ್ಷದ ಪದಾಧಿಕಾರಿಗಳಿಗೆ ದೊಡ್ಡ ಜವಾಬ್ದಾರಿ

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್ Read More »

ಕರಾವಳಿ

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ

(ನ್ಯೂಸ್ ಕಡಬ) newskadaba.com ಕಡಬ,ಅ.4. ಸುಳ್ಯ ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಡಬ ಬ್ಲಾಕ್ ಯುವಕಾಂಗ್ರೆಸ್ ಉಸ್ತುವಾರಿಯಾಗಿ ಸುಧೀರ್ ದೇವಾಡಿಗ ಬಲ್ಯರವರು ನೇಮಕಗೊಂಡಿರುತ್ತಾರೆ. ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಸೂಚನೆ ಮೆರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸಿದ್ದೀಕ್ರವರು ಇವರನ್ನು ನೇಮಕ ಮಾಡಿರುತ್ತಾರೆ. ಸುಧೀರ್ ದೇವಾಡಿಗರವರು ಕುಟ್ರುಪ್ಪಾಡಿ ಗ್ರಾ.ಪಂ.ವ್ಯಾಪ್ತಿಯ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದು ಈಗಾಗಲೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು ಕಡಬ ಬ್ಲಾಕ್ ಯುವಕಾಂಗ್ರೆಸ್ ವ್ಯಾಪ್ತಿಯ ಸಂಪೂರ್ಣ ಉಸ್ತುವಾರಿಯನ್ನು

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ Read More »

ಕರಾವಳಿ

ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ .15,  ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬಲ್ಯ ಸರಕಾರಿ ಶಾಲೆಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ನಡೆಯಿತು.

ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ದೇರಾಜೆಕ್ರಾಸ್ – ಗಾಣದಕೊಟ್ಟಿಗೆ ಸಂಪರ್ಕ ರಸ್ತೆಗೆ ತಡೆ ► ಸ್ಥಳೀಯರಿಂದ ಕಡಬ ತಹಶೀಲ್ದಾರ್‍ಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಜು.28. ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಯ ಗ್ರಾಮದ ದೇರಾಜೆಕ್ರಾಸ್ – ಗಾಣದಕೊಟ್ಟಿಗೆ ಸಂಪರ್ಕ ರಸ್ತೆಯ ಗಾಣದಕೊಟ್ಟಿಗೆ ಎಂಬಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ನೀರನ್ನು ಖಾಸಗಿ ವ್ಯಕ್ತಿಗಳಿಬ್ಬರು ತಮ್ಮ ಸ್ವಹಿತಕ್ಕಾಗಿ ತಡೆಹಿಡಿದ ಪರಿಣಾಮ ರಸ್ತೆಯಲ್ಲಿ ನೀರು ನಿಂತು ಸಂಚರಿಸಲು ಅಸಾಧ್ಯವಾಗಿದೆ ಎಂದು ಆರೋಪಿಸಿ ಗಾಣದಕೊಟ್ಟಿಗೆ ನಿವಾಸಿಗಳು ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ಅವರಿಗೆ ಲಿಖಿತ ದೂರು ನೀಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಿಯಾಡಳಿತ ಅಧೀನದ ಈ ರಸ್ತೆಯನ್ನು ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ಉಪಯೋಗಿಸುತ್ತಿವೆ. ಈ

ದೇರಾಜೆಕ್ರಾಸ್ – ಗಾಣದಕೊಟ್ಟಿಗೆ ಸಂಪರ್ಕ ರಸ್ತೆಗೆ ತಡೆ ► ಸ್ಥಳೀಯರಿಂದ ಕಡಬ ತಹಶೀಲ್ದಾರ್‍ಗೆ ದೂರು Read More »

ಕರಾವಳಿ

ಬಲ್ಯ: ಸೋಲಾರ್ ಪ್ಯಾನೆಲ್ ಕಳವು

(ನ್ಯೂಸ್ ಕಡಬ) newskadaba.com ಕಡಬ, ಜೂ.13. ಇಲ್ಲಿಗೆ ಸಮೀಪದ ಬಲ್ಯ ಗ್ರಾಮದ ಗೋವಿಂದಕಟ್ಟೆಯಲ್ಲಿ ಪಂಚಾಯಿತಿ ವತಿಯಿಂದ ಅಳವಡಿಸಲಾಗಿದ್ದ ಸೋಲಾರ್ ದೀಪದ ಪ್ಯಾನೆಲ್ಗಳನ್ನು ಕಿಡಿಗೇಡಿಗಳು ಸೋಮವಾರ ಕಳವುಗೈದಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕುಟ್ರುಪ್ಪಾಡಿ ಗ್ರಾ.ಪಂ. ಹಾಗೂ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದೇ ಭಾಗದಲ್ಲಿ ಈ ಹಿಂದೆ ಕಳ್ಳರು ಸೋಲಾರ್ ಪ್ಯಾನೆಲ್ ಹಾಗೂ ಬ್ಯಾಟರಿಗಳನ್ನು ಕಳವು ಮಾಡಿದ್ದರು. ಈ ಬಾರಿ ಮತ್ತೆ ಕಳವಾಗಿದ್ದು, ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ದೂರುದಾರ ಗ್ರಾಮಸ್ಥರಾದ ಶಿಜೋ ಜಾರ್ಜ್, ಜೋಯಲ್, ಭರತ್

ಬಲ್ಯ: ಸೋಲಾರ್ ಪ್ಯಾನೆಲ್ ಕಳವು Read More »

ಕರಾವಳಿ
Scroll to Top