balya

ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಚಿತ್ರಕಲಾ ಸ್ಪರ್ಧೆ ► ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಅನಿಲ್ ಬಲ್ಯ ರಾಜ್ಯಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.30.‌ ಜಿಲ್ಲಾ ಮಟ್ಟದ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಚಿತ್ರಕಲಾ ಸ್ಪರ್ಧೆಯಲ್ಲಿ ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಚಿತ್ರಕಲಾ ಶಿಕ್ಷಕ ಕಡಬದ ಬಲ್ಯ ನಿವಾಸಿ ಅನಿಲ್ ಬಲ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಂಗಳೂರಿನ ಕಪಿತಾನಿಯೋ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಇವರು ಸತತವಾಗಿ ನಾಲ್ಕನೇ ಬಾರಿಯೂ ರಾಜ್ಯಮಟ್ಟಕ್ಕೆ ಆಯ್ಕೆಯಾದರು.

ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಚಿತ್ರಕಲಾ ಸ್ಪರ್ಧೆ ► ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಅನಿಲ್ ಬಲ್ಯ ರಾಜ್ಯಮಟ್ಟಕ್ಕೆ Read More »

ಕರಾವಳಿ

ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನ ► ನವರಾತ್ರಿ ಉತ್ಸವ, ಅಕ್ಷರಭ್ಯಾಸ

(ನ್ಯೂಸ್ ಕಡಬ) newskadaba.com ಕಡಬ,ಅ.3. ಬಲ್ಯ ಗ್ರಾಮದ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ  ಪ್ರತಿ ದಿನ ವೈದಿಕ ಕಾರ್ಯಕ್ರಮ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆಗಳು ನಡೆಯಿತು. ವಿಶೇಷವಾಗಿ ಆಯುಧ ಪೂಜೆಯ ದಿನದಂದು ವಾಹನ ಪೂಜೆ ಹಾಗೂ ವಿಜಯದಶಮಿಯಂದು ನವನ್ನಾ ಭೋಜನ, ಅಕ್ಷರಾಭ್ಯಸ, ಅನ್ನಪ್ರಸಾನ ಮೊದಲಾದ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಚಿತ್ತರಂಜನ್ ರೈ ಮಾಣಿಗ, ಕಾರ್ಯದರ್ಶಿ ನಾರಾಯಣ ಬಲ್ಯ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ರೈ ಮೊದಲಾದವರು

ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನ ► ನವರಾತ್ರಿ ಉತ್ಸವ, ಅಕ್ಷರಭ್ಯಾಸ Read More »

ಕರಾವಳಿ
Scroll to Top