bambila

ಬಂಬಿಲ  ಹಾಲು ಉತ್ಪಾದಕರ ಸ.ಸಂ.ವಾರ್ಷಿಕ ಸಭೆ

ಸವಣೂರು :ಪಾಲ್ತಾಡಿ ಗ್ರಾಮದ  ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ  ಟಿ.ಕೆ.ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು ವರದಿ ಸಾಲಿನಲ್ಲಿ ೧ ಕೋಟಿ ೩೯ ಲಕ್ಷದ ೧೫೭ ರೂ ವ್ಯವಹಾರ ಮಾಡಿದ್ದು,ಸಂಘವು ಹಾಲು ಉತ್ಪಾದಕರಿಂದ ೪ ಲಕ್ಷದ  ೪೪೦ ರೂಗಳ ಹಾಲು ಖರೀದಿಸಿ ಒಕ್ಕೂಟಕ್ಕೆ  ೪೩ ಲಕ್ಷದ  ೫ ಸಾವಿರದ ೯೦೭ ರೂ.ಗಳ ಹಾಲನ್ನು ಹಾಗೂ ಸ್ಥಳೀಯರಿಗೆ ೩೬ ಸಾವಿರದ ೭೮೭ ರೂ ಗೆ ಹಾಗೂ ಸ್ಯಾಂಪಲ್ ಹಾಲನ್ನು ೧೯ […]

ಬಂಬಿಲ  ಹಾಲು ಉತ್ಪಾದಕರ ಸ.ಸಂ.ವಾರ್ಷಿಕ ಸಭೆ Read More »

ಕರಾವಳಿ

 ಬಂಬಿಲ ಮಹಾದೇವಿ ದೇವಸ್ಥಾನದ ಜಾತ್ರೆಗೆ ಗೊನೆಮುಹೂರ್ತ

(ನ್ಯೂಸ್ ಕಡಬ) newskadaba.com ಸವಣೂರು, ಎ.18.ಪಾಲ್ತಾಡಿ ಗ್ರಾಮದ ಬಂಬಿಲ ಮಹಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪೂರ್ವಭಾವಿಯಾಗಿ  ಗೊನೆಮುಹೂರ್ತ ನೆರವೇರಿಸಲಾಯಿತು. ಈ ಸಂದರ್ಭ ಮಹಾದೇವಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ,ಗ್ರಾ.ಪಂ.ಉಪಾಧ್ಯಕ್ಷ ಬಿ.ಕೆ.ರವಿಕುಮಾರ್,ಕಾರ್ಯದರ್ಶಿ ರವಿ.ಬಿ,ದೇವಸ್ಥಾನದ ಮೊಕ್ತೇಸರರಾದ ಬಲ್ಲು ಬಂಬಿಲ,ಆಡಳಿತ ಸಮಿತಿ ಸದಸ್ಯರಾದ ಬಾಬು ಬಂಬಿಲ,ಅಣ್ಣಪ್ಪ ,ಕುಮಾರ ಕುಂತೂರು,ಎಲುಂಬ,ಕುಶಾಲಪ್ಪ,ಸುಂದರ ಬಿ.ಯಂ,ಕಿನ್ನಿಯಪ್ಪ,ಹುಕ್ರ ಹಾಗೂ ಕ್ಷೇತ್ರದ ಭಕ್ತಾದಿಗಳು ಉಪಸ್ಥಿತರಿದ್ದರು.

 ಬಂಬಿಲ ಮಹಾದೇವಿ ದೇವಸ್ಥಾನದ ಜಾತ್ರೆಗೆ ಗೊನೆಮುಹೂರ್ತ Read More »

ಕರಾವಳಿ

ಸವಣೂರು: ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ► ಮನೆಮನೆಗೆ ಬೇಟಿ ನೀಡಿ ಮನವಿ

(ನ್ಯೂಸ್ ಕಡಬ) newskadaba.com ಸವಣೂರು,ಸೆ.25, ಇಲ್ಲಿನ ಗ್ರಾಮ ಪಂಚಾಯತ್, ಗ್ರಾಮ ವಿಕಾಸ ಸಮಿತಿ ಪಾಲ್ತಾಡಿ, ಶ್ರೀ ಸಿದ್ಧಿವಿನಾಯಕ ಸೇವಾ ಸಂಘ, ಅರುಂಧತಿ ಮಾತೃ ಮಂಡಳಿ, ಮಂಜುನಾಥನಗರ, ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀಗೌರಿ ಯುವತಿ ಮಂಡಲ, ಮಂಜುನಾಥನಗರ ಇವುಗಳ ಜಂಟಿ ಆಶ್ರಯದಲ್ಲಿ ಅ.2ರಂದು ಬಂಬಿಲದಲ್ಲಿ ನಡೆಯುವ ಸ್ವಚ್ಚತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನೆಮನೆ ಬೇಟಿ ನೀಡಿ ಮನವಿ ಮಾಡಲಾಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಂಬಿಲ ಕ್ರಾಸ್ನಿಂದ ಗೌರಿ ಹೊಳೆಯ ತನಕದ ರಸ್ತೆಗಳ ರಿಪೇರಿ, ಹೊಂಡಗಳಿಗೆ ಕಾಂಕ್ರೀಟಿಕರಣ, ಪೊದರು ಸವರುವುದು ಮತ್ತು

ಸವಣೂರು: ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ► ಮನೆಮನೆಗೆ ಬೇಟಿ ನೀಡಿ ಮನವಿ Read More »

ಕರಾವಳಿ
Scroll to Top