Banaglore

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು

(ನ್ಯೂಸ್ ಕಡಬ) newskadaba.com ಸೆ. 28. ಆಟೋದಲ್ಲಿ ಹೋಗುತ್ತಿದ್ದ ಯುವತಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಕಬ್ಬನ್‌ಪಾರ್ಕ್‌ ಸಂಚಾರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತಪಟ್ಟ ಯುವತಿಯನ್ನು ಕೇರಳ ಮೂಲದ ಶಾಲಿನಿ ಎಂದು ಗುರುತಿಸಲಾಗಿದೆ. ಆಟೋಚಾಲಕ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆನ್ಸನ್‌ ಟೌನ್‌ ನ ಚಿನ್ನಪ್ಪ ಗಾರ್ಡನ್‌ ನಿಂದ ಶಾಲಿನಿ ಅವರು ಯಾತ್ರಿ ಆ್ಯಪ್‌ ಮೂಲಕ ಆಟೋ ಬುಕ್‌ ಮಾಡಿಕೊಂಡು ಮೆಜೆಸ್ಟಿಕ್‌ ಕಡೆಗೆ ಮುಂಜಾನೆ 4 ಗಂಟೆ ಸುಮಾರಿಗೆ […]

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..!

(ನ್ಯೂಸ್ ಕಡಬ) newskadaba.com ಸೆ. 25. ಇತ್ತೀಚೆಗೆ ತಿರುಪತಿ ಲಡ್ಡು ವಿಚಾರವಾಗಿ ವಿವಾದ ಎದ್ದ ಹಿನ್ನೆಲೆ ನಂದಿನಿ ಬ್ರ್ಯಾಂಡ್‌ ಹೊರತುಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಬಿಟ್ಟು, ಇತರ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ

ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..! Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ – ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ನಾಲ್ಕರಲ್ಲಿ ನಡೆದಿದೆ. ಸ್ವಿಫ್ಟ್ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಮೂವರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಕರ ರಸ್ತೆ ಅಪಘಾತ – ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಮೂವರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

2024ರಲ್ಲಿಯೂ ಮೋದಿ ಪ್ರಧಾನಿಯಾಗಿ ಮರು ಆಯ್ಕೆ ಸ್ಪಷ್ಟ..! ➤ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಇತ್ತೀಚೆಗಷ್ಟೇ ನಡೆದ ಗುಜರಾತ್ ಚುನಾವಣೆಯ ಫಲಿತಾಂಶವು 2024ರಲ್ಲಿಯೂ ನರೇಂದ್ರ ಮೋದಿ ಪ್ರಧಾನಿಯಾಗಿ ಮರು ಆಯ್ಕೆಯಾಗಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ದೇಶಾದ್ಯಂತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಗುಜರಾತ್ ಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಈ ಚುನಾವಣೆಯು ಪ್ರಾಮುಖ್ಯತೆ ಪಡೆದಿತ್ತು. 2024ರ

2024ರಲ್ಲಿಯೂ ಮೋದಿ ಪ್ರಧಾನಿಯಾಗಿ ಮರು ಆಯ್ಕೆ ಸ್ಪಷ್ಟ..! ➤ ಗೃಹ ಸಚಿವ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್
Scroll to Top