bandh

ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು

(ನ್ಯೂಸ್ ಕಡಬ) newskadaba.com , ಮೇ.17: ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು – ಮಂಗಳೂರು, ಬೆಂಗಳೂರು – ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 5 ತಿಂಗಳು ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು […]

ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು Read More »

ಕರಾವಳಿ, ಕರ್ನಾಟಕ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಲು ಎಂದು ಹಿಂದೂ ಸಂಘಟನೆಯ ಮುಖಂಡರು ಕರೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಹಿಂದೂ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಜು.27 ರಂದು ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಸ್ಲಾಂ ಧಾರ್ಮಿಕ ಭಾವನೆಗೆ ನಿಂದನೆ ಆರೋಪಿಯನ್ನು ಬಂಧಿಸುವಂತೆ ಆಗ್ರಹ ► ನಾಳೆ ಪ್ರತಿಭಟನೆ: ಕಡಬ ಬಂದ್ ಗೆ ಕರೆ, ವರ್ತಕರಲ್ಲಿ ಮನವಿ

(ನ್ಯೂಸ್) newskadaba.com ಕಡಬ, ಅ.23. ಮಕ್ಕಾದ ಕಅಬಾ ಶರೀಫ್ ಚಿತ್ರದ ಮೇಲೆ ಹಿಂದೂ ದೇವರ ಚಿತ್ರವನ್ನು ಹಾಕಿಕೊಂಡು ತನ್ನ ವಾಟ್ಸಪ್ ಪ್ರೊಫೈಲ್ ಫೊಟೊವನ್ನಾಗಿಸಿಕೊಂಡ ಕಡಬದ ಯುವಕನ ವಿರುದ್ದ ಕಡಬ ಠಾಣೆಗೆ ದೂರು ನೀಡಿದ್ದರೂ ಆರೋಪಿಯ ಬಂಧನವಾಗದ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಡಬ ತಾಲೂಕು ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಕಡಬದಲ್ಲಿ ಅ.24 ರಂದು ಶಾಂತಿಯುತ ಮೆರವಣಿಗೆ ನಡೆಸಿ ಕಡಬ ತಹಶೀಲ್ದಾರರ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ಕಡಬ ಅಡ್ಡಗದ್ದೆ

ಇಸ್ಲಾಂ ಧಾರ್ಮಿಕ ಭಾವನೆಗೆ ನಿಂದನೆ ಆರೋಪಿಯನ್ನು ಬಂಧಿಸುವಂತೆ ಆಗ್ರಹ ► ನಾಳೆ ಪ್ರತಿಭಟನೆ: ಕಡಬ ಬಂದ್ ಗೆ ಕರೆ, ವರ್ತಕರಲ್ಲಿ ಮನವಿ Read More »

ಕರಾವಳಿ

ಕಡಬ ಸಂಪೂರ್ಣ ಬಂದ್ ► ಪೇಟೆಯಲ್ಲಿ ಪೊಲೀಸರ ಸರ್ಪಗಾವಲು

ಕಡಬ, ಜು.17. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಭಾನುವಾರ ಸಂಜೆ ಕಡಬದ ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ಹಲ್ಲೆ ನಡೆಸಿದ ಕಾರಣದಿಂದ ಸೋಮವಾರದಂದು ಕಡಬ ಬಂದ್ ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಕಡಬ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಪೇಟೆಯಲ್ಲಿ ಒಂದೆರಡು ಅಂಗಡಿಗಳು ತೆರೆದಿದ್ದು ಬಿಟ್ಟರೆ ಇನ್ನುಳಿದಂತೆ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿತ್ತು. ಕಡಬ ಶ್ರೀ

ಕಡಬ ಸಂಪೂರ್ಣ ಬಂದ್ ► ಪೇಟೆಯಲ್ಲಿ ಪೊಲೀಸರ ಸರ್ಪಗಾವಲು Read More »

ಕರಾವಳಿ
Scroll to Top