bandipura

ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ

(ನ್ಯೂಸ್‌ ಕಡಬ) newskadaba.com, ಆ.12: ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂದು ಪತ್ತೆ ಮಾಡಿ ಅರಣ್ಯ ಇಲಾಖೆ ಅವರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜು ಎಂಬುದು ಗೊತ್ತಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ಕೇರಳ ಕಡೆಗೆ ಹೋಗಿಬಂದಿದ್ದರು. ನಂತರ ಅವರನ್ನು ಪತ್ತೆ ಮಾಡಿದ […]

ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ

(ನ್ಯೂಸ್‌ ಕಡಬ) newskadaba.com, ಆ.11 : ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದಿರುವ ಘಟನೆ ಕರ್ನಾಟಕದ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ನಡೆದಿದೆ. ಪ್ರಸ್ತುತ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ಪ್ರವಾಸಿಗನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಕಾಡಾನೆ ಮುಂದೆ ಹೋಗಿದ್ದು, ಈ ವೇಳೆ ಕಾಡಾನೆ ದಾಳಿ ನಡೆಸಿದೆ. ಆನೆ ಆತನನ್ನು ನೆಲಕ್ಕೆ ತಳ್ಳಿದ ಪರಿಣಾಮ ಆತ ಆನೆಯ ಕಾಲಿನ ಕೆಳಗೆ ಸಿಲುಕಿಕೊಂಡಿದ್ದಾನೆ. ಆದರೆ ಆನೆ ನಿಧಾನವಾಗಿ ಆತನ ಮೇಲೆ ಕಾಲು

ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಾರಿ ಢಿಕ್ಕಿ ಹೊಡೆದು ಆನೆ ಮೃತ್ಯು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ.14: ಲಾರಿಯೊಂದು ಢಿಕ್ಕಿಯಾಗಿ ಹೆಣ್ಣಾನೆಯೊಂದು ಮೃತಪಟ್ಟ ಘಟನೆ ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಈ ಘಟನೆ ಸಂಭವಿಸಿದೆ. ಲಾರಿಯನ್ನು ಕೇರಳದ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯದ್ದು ಎಂದು ಗುರುತಿಸಲಾಗಿದೆ.ಅಪಘಾತದ ಲಾರಿಯನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಲಾರಿ ಢಿಕ್ಕಿ ಹೊಡೆದು ಆನೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top