bangalor

ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಜೆಸ್ಟಿಕ್‌ನಿಂದ ವೈಟ್ ಫೀಲ್ಡ್ ಕಡೆಗೆ ಹೆಚ್ಚುವರಿ ರೈಲು ಸೇವೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ನಮ್ಮ ಮೆಟ್ರೋ ಪ್ರಯಾಣಿಕರ ಸುಲಭ ಸಂಚಾರಕ್ಕಾಗಿ ದಿನದಿಂದ ದಿನಕ್ಕೆ ಬದಲಾವಣೆಗಳನ್ನು ತರುತ್ತಿದ್ದು. ಇದೀಗ ಮೆಜೆಸ್ಟಿಕ್‌ನಿಂದ ವೈಟ್ ಫೀಲ್ಡ್ ಮಾರ್ಗದಲ್ಲಿ ಪ್ರಯಾಣಿಸುವವರಿಗೆ ಬೆಳಗ್ಗಿನ ಪೀಕ್ ಆವರ್ ಗಳಲ್ಲಿ ಪ್ರತಿ‌ ಮೂರು ನಿಮಿಷಕ್ಕೆ ಇನ್ಮುಂದೆ ಮೆಟ್ರೋ ಸೇವೆ ಆರಂಭಿಸಲಾಗುತ್ತಿದೆ. ಬೆಳಿಗ್ಗೆ ಸಮಯದಲ್ಲಿ ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆ ತಪ್ಪಿಸಲು ಹೆಚ್ಚುವರಿ ಮೆಟ್ರೋ ಸೇವೆಯನ್ನು ಆರಂಭಿಸಲಾಗುತ್ತಿದ್ದು, ಸೋಮವಾರದಿಂದ ಬೆಳಿಗ್ಗೆ 8.45 ರಿಂದ 10.20 ರ ನಡುವೆ ಈ ಮಾರ್ಗದಲ್ಲಿ ಮೂರು ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಲಿದೆ. […]

ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಜೆಸ್ಟಿಕ್‌ನಿಂದ ವೈಟ್ ಫೀಲ್ಡ್ ಕಡೆಗೆ ಹೆಚ್ಚುವರಿ ರೈಲು ಸೇವೆ Read More »

ಕರ್ನಾಟಕ

ಗೋಧಿ ಮಾರಾಟಕ್ಕೆ ಟೆಂಡರ್‌ ಆಹ್ವಾನಿಸಿದ ಎಫ್‌ಸಿಐ ➤ ಒಂದೇ ದಿನ ಗೋಧಿ ದರ 9% ಇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್‌ಸಿಐ) 25 ಲಕ್ಷ ಟನ್‌ ಗೋಧಿಯನ್ನು ಮಾರಾಟ ಮಾಡಲು ಟೆಂಡರ್‌ ಆಹ್ವಾನಿಸಿದ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಒಂದೇ ದಿನದಲ್ಲಿ ಗೋಧಿ ಬೆಲೆ ಶೇ. 6-9ರಷ್ಟು ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಗೋಧಿ ಹಿಟ್ಟಿನ (ಆಟ್ಟಾ) ಬೆಲೆ 10 ದಿನಗಳಲ್ಲಿ ಇಳಿಕೆಯಾಗುವ ಎಲ್ಲಾ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದ ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಗೋಧಿ ದಾಸ್ತಾನು ನಾಲ್ಕು ಮಿಲ್‌ಗಳಿಗೆ

ಗೋಧಿ ಮಾರಾಟಕ್ಕೆ ಟೆಂಡರ್‌ ಆಹ್ವಾನಿಸಿದ ಎಫ್‌ಸಿಐ ➤ ಒಂದೇ ದಿನ ಗೋಧಿ ದರ 9% ಇಳಿಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top