ಬೆಂಗಳೂರು : ರಸ್ತೆ ಗುಂಡಿ ಅವಾಂತರ- ಸಹೋದರಿಯರು ದುರ್ಮರಣ..!

(ನ್ಯೂಸ್‌ ಕಡಬ) newskadaba.com,  ಅ.04 : ಬೆಂಗಳೂರು: ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಕಳಪೆ ನಿರ್ವಹಣೆಯಿಂದಾಗಿ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಹೊಸಕೋಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದ್ದು, ಇಬ್ಬರು ಸಹೋದರಿಯರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಮೃತರನ್ನು ಶೈಲಾ (25) ಮತ್ತು ಆಕೆಯ ಸಹೋದರಿ ಶ್ವೇತಾ (22) ಎಂದು ಗುರುತಿಸಲಾಗಿದೆ. ಶುಕ್ರವಾರ (ಅ.03) ಮಧ್ಯಾಹ್ನ 1.45 ರ ಸುಮಾರಿಗೆ ಕೈವಾರ ತಾತಯ್ಯ ದೇವಸ್ಥಾನದಿಂದ ಹೊಸಕೋಟೆಯಲ್ಲಿರುವ ತಮ್ಮ […]

ಬೆಂಗಳೂರು : ರಸ್ತೆ ಗುಂಡಿ ಅವಾಂತರ- ಸಹೋದರಿಯರು ದುರ್ಮರಣ..! Read More »

ಕರಾವಳಿ