ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮಹಾಘಟ್ ಬಂಧನ್ ಹೆಸರಿನ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರನ್ನು ಹೆಚ್‌ಎಎಲ್‌ ವಿಮಾನದಲ್ಲಿ ಎಐಸಿಸಿ ಅಧಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ ಸ್ವಾಗತಿಸಿದರು. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ಇಂದು ಮತ್ತು ನಾಳೆ(ಜುಲೈ 17-18ರಂದು) ಸಭೆ ನಡೆಯಲಿದ್ದು, ಅದರಲ್ಲಿ ಒಟ್ಟು 26 ಪಕ್ಷಗಳ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಭೆಯ […]

ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ Read More »

ಕರ್ನಾಟಕ