Bangalore

ರಾಜ್ಯದ ಝೂಗಳಿಂದ 9 ತಿಂಗಳಲ್ಲಿ 75.72 ಕೋಟಿ ರೂ. ಆದಾಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯ ಮೃಗಾಲಯ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಮೃಗಾಲಯಗಳಿಂದ 75.72 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ”ಕೋವಿಡ್‌ ಬಳಿಕ ಮೃಗಾಲಯಗಳಿಗೆ ಪ್ರವಾಸಿಗರ ಭೇಟಿ ಹೆಚ್ಚಾಗುತ್ತಿರುವುದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ,” ಎಂದು ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್‌ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಎಲ್ಲಾ ಮೃಗಾಲಯಗಳಿಗೆ 52,77,013 ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಮೈಸೂರು ಮೃಗಾಲಯಕ್ಕೆ ಡಿಸೆಂಬರ್‌ ತಿಂಗಳೊಂದರಲ್ಲೇ 5.24 ಲಕ್ಷ ಮಂದಿ ಭೇಟಿ ನೀಡಿರುವುದು ದಾಖಲೆಯಾಗಿದೆ,” ಎಂದರು.  

ರಾಜ್ಯದ ಝೂಗಳಿಂದ 9 ತಿಂಗಳಲ್ಲಿ 75.72 ಕೋಟಿ ರೂ. ಆದಾಯ Read More »

ಕರ್ನಾಟಕ

ಮೊದಲ ಎಲೆಕ್ಟ್ರಿಕ್​​​ ಬಸ್​’ಗೆ ಅಧಿಕೃತ ಚಾಲನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಕೆ.ಎಸ್‍.ಆರ್.ಟಿ.ಸಿ ಯ ಮೊದಲ ಎಲೆಕ್ಟ್ರಿಕ್ ಬಸ್‍ಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಕಳೆದ ಒಂದು ವಾರದಿಂದ ಡಿಪೋ ನಲ್ಲೇ ಪ್ರಾಯೋಗಿಕವಾಗಿ ಓಡಾಟ ನಡೆಸುತ್ತಿದ್ದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು ರಸ್ತೆಗೆ ಇಳಿದಿವೆ. ಮೆಜೆಸ್ಟಿಕ್​ ಕೆಎಸ್​​ಆರ್​​ಟಿಸಿ ನಿಲ್ದಾಣದ ಡಿಸಿ ಚಂದ್ರಶೇಖರ್ ಹಾಗೂ ಕೆಎಸ್​​​ಆರ್​​​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಲಕ್ಷ್ಮಣ್ ಅವರು ಮೆಜೆಸ್ಟಿಕ್ ಕೆಎಸ್​​​ಆರ್​​​ಟಿಸಿ ನಿಲ್ದಾಣದಲ್ಲಿ ಎಲೆಕ್ಟ್ರಿಕ್​ ಬಸ್​​ಗೆ ಚಾಲನೆ ನೀಡಿದ್ದಾರೆ. ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ. ಎಕ್ಸ್​​​ಪ್ರೆಸ್ ವೇನಲ್ಲಿ ಈ ಕೆಎಸ್​ಆರ್​​ಟಿಸಿ

ಮೊದಲ ಎಲೆಕ್ಟ್ರಿಕ್​​​ ಬಸ್​’ಗೆ ಅಧಿಕೃತ ಚಾಲನೆ Read More »

ಕರ್ನಾಟಕ

ಡಾಕ್ಟರ್‌ ವೇಷ ಧರಿಸಿ ಕಳ್ಳತನ ! ➤ ರೋಗಿಯ ಚಿನ್ನದ ಸರ ಕದ್ದು ಪರಾರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದುಡಿದು ಜೀವನ ಮಾಡಲು ಸಾವಿರಾರು ದಾರಿಗಳಿವೆ. ಆದರೂ, ದುಡಿದು ತಿನ್ನುವುದನ್ನು ಬಿಟ್ಟು ಇಲ್ಲೊಬ್ಬ ಖತರ್ನಾಕ್‌ ಮಹಿಳೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ವೈದ್ಯರ ವೇಷವನ್ನು ಧರಿಸಿಕೊಂಡು ಹೋಗಿ ರೋಗಿಗೆ ಚಿಕಿತ್ಸೆ ನೀಡುವುದಾಗಿ ಚಿಕಿತ್ಸಾ ಕೊಠಡಿಗೆ ತೆರಳಿ ಎಚ್ಚರವಿಲ್ಲದೆ ಮಲಗಿದ್ದ  ರೋಗಿಯ ಚಿನ್ನದ ಸರ ಮತ್ತು ಉಂಗುರವನ್ನು ಕದ್ದು ಪರಾರಿ ಆಗಿದ್ದಾಳೆ. ನಾನಾ ವೇಷ ಧರಿಸಿ ಕಳ್ಳತನ ಮಾಡುವುದನ್ನೇ ರೂಢಿ ಮಾಡಿಕೊಂಡಿರುವ ಹಲವು ಆರೋಪಗಳಿಗೆ ಶಿಕ್ಷೆ ಆಗುವುದನ್ನು ನಾವು ಪ್ರತಿನಿತ್ಯ

ಡಾಕ್ಟರ್‌ ವೇಷ ಧರಿಸಿ ಕಳ್ಳತನ ! ➤ ರೋಗಿಯ ಚಿನ್ನದ ಸರ ಕದ್ದು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ ! ➤  ಗೃಹ ಸಚಿವ ಆರಗ ಜ್ಞಾನೇಂದ್ರ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆರಗ ಜ್ಞಾನೇಂದ್ರ ಅವರು, ‘ವಂಚಕ ಎನ್ನಲಾದ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ತನಿಖೆಗೆ ರಾಜ್ಯ ಸರ್ಕಾರ ಸಿಐಡಿಗೆ ಆದೇಶಿಸಿದೆ ಎಂದು ಹೇಳಿದ್ದಾರೆ.    

ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ ! ➤  ಗೃಹ ಸಚಿವ ಆರಗ ಜ್ಞಾನೇಂದ್ರ..! Read More »

ಕರಾವಳಿ

ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤  ಇಬ್ಬರು ಪೊಲೀಸರ ಅಮಾನತು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.16. ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಎಚ್​ಎಸ್​ಆರ್ ಲೇಔಟ್​ನಲ್ಲಿ ಕಳೆದವಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸ್ ಇಲಾಖೆ ಇದೀಗ ಆರೋಪಿತ ಇಬ್ಬರು ಪೊಲೀಸರನ್ನು ಅಮಾನತು ಮಾಡಿದೆ. ಇಬ್ಬರನ್ನು ಅಮಾನತು ಮಾಡಲಾಗಿದ್ದು, ಇಬ್ಬರು ಕಾನ್ಸ್​ಟೆಬಲ್​ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿರುವುದನ್ನು ಡಿಸಿಪಿ ಸಿ.ಕೆ.ಬಾಬಾ ದೃಢಪಡಿಸಿದ್ದಾರೆ. ‘ವಿಚಾರಣೆಯು ಮುಕ್ತಾಯಗೊಂಡಿದ್ದು, ವಿಚಾರಣಾಧಿಕಾರಿ ನೀಡಿದ ವರದಿ ಆಧರಿಸಿ ಶಿಸ್ತುಕ್ರಮ ಜರುಗಿಸಲಾಗಿದೆ. ಕರ್ತವ್ಯಲೋಪ ಎಸಗಿರುವುದು

ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤  ಇಬ್ಬರು ಪೊಲೀಸರ ಅಮಾನತು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಕಲಿ ಗೊಬ್ಬರ ತಯಾರಿ ಘಟಕ ಪತ್ತೆ ➤  ಕೃಷಿ ಅಧಿಕಾರಿಗಳ ದಾಳಿ..!

(ನ್ಯೂಸ್ ಕಡಬ)newskadaba.com  ಮೈಸೂರು, ಜ.16. ನಕಲಿ ರಸಗೊಬ್ಬರ ತಯಾರಿ ದಾಸ್ತಾನು ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಶ್ಯಾದನಹಳ್ಳಿಯಲ್ಲಿ ಅಕ್ರಮವಾಗಿ ಎದ್ದು ನಿಂತಿದ್ದ ದಾಸ್ತಾನು ಘಟಕದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ. 50ಕ್ಕೂ ಹೆಚ್ಚು ನಕಲಿ ರಸಗೊಬ್ಬರದ ಚೀಲ ಕಚ್ಚಾ ವಸ್ತು ಚೀಲ ಹೊಲೆಯುವ ಯಂತ್ರ ವಶಕ್ಕೆ ಪಡೆದಿದ್ದಾರೆ. ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಮಹೇಶ್ ಎಂಬುವವರಿಂದ ನಕಲಿ ರಸಗೊಬ್ಬರ ತಯಾರಿ ಆರೋಪ

ನಕಲಿ ಗೊಬ್ಬರ ತಯಾರಿ ಘಟಕ ಪತ್ತೆ ➤  ಕೃಷಿ ಅಧಿಕಾರಿಗಳ ದಾಳಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನ ➤ ಕೋರ್ಟ್ ಆದೇಶ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸ್ಯಾಂಟ್ರೊ ರವಿಯನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿರುವ ಕೋರ್ಟ್ ಜನವರಿ 25ರ ವರಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸ್ಯಾಂಟ್ರೋ ರವಿ ಪ್ರಕರಣನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದು, ಮೈಸೂರಿನ ವಿಜಯನಗರ ಪೊಲೀಸರು ಮೈಸೂರು ಜೈಲಿನಿಂದ ಸ್ಯಾಂಟ್ರೊ ರವಿ, ಪ್ರೇಮ್‌ಜಿ ಮತ್ತು ಶ್ರುತೇಶ್‌ರನ್ನು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಲಯ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲು

ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನ ➤ ಕೋರ್ಟ್ ಆದೇಶ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಬಂಧಿಸಲು ಹೋದ ಪಿಎಸ್‌ಐ ಮುಖಕ್ಕೆ ಪೆಪ್ಪರ್ ಸ್ಪ್ರೇ ➤ ರೌಡಿಶೀಟರ್ ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಬಂಧಿಸಲು ಹೋಗಿದ್ದ ಪಿಎಸ್‌ಐ ಹಾಗೂ ಹೆಡ್‌ ಕಾನ್‌ಸ್ಟೆಬಲ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಎರಚಿ ಪರಾರಿಯಾಗಿದ್ದ ರೌಡಿ ಮನು ಅಲಿಯಾಸ್ ಜೆಡಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಬಂದಿದ್ದ. ಈತನ ಹೆಸರು ರೌಡಿ ಪಟ್ಟಿಯಲ್ಲಿತ್ತು. ಇತ್ತೀಚೆಗೆ ಈತನನ್ನು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು. ಹಲವು ಪ್ರಕರಣದ ಆರೋಪಿಯಾಗಿದ್ದ ಮನು, ತಲೆಮರೆಸಿಕೊಂಡು ಸುತ್ತಾಡುತ್ತಿದ್ದ. ವಿಶ್ವೇಶ್ವರಯ್ಯ ಬಡಾವಣೆಯ ಮಂಗನಹಳ್ಳಿ ಕೆರೆ ಬಳಿ ಮನು ಅಡಗಿದ್ದ ಮಾಹಿತಿ ಸಿಕ್ಕಿತ್ತು.

ಬಂಧಿಸಲು ಹೋದ ಪಿಎಸ್‌ಐ ಮುಖಕ್ಕೆ ಪೆಪ್ಪರ್ ಸ್ಪ್ರೇ ➤ ರೌಡಿಶೀಟರ್ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೆಕ್ಕವಿಲ್ಲದಷ್ಟು ಬಂಗಾರವನ್ನು ಕೂಡಿಟ್ಟುಕೊಂಡವರಿಗೆ  ಬಿಗ್ ಶಾಕ್ ➤ ಕೇಂದ್ರದ ಹೊಸ ನಿಯಮ ಜಾರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಭಾರತೀಯರು ಬಂಗಾರ ಪ್ರೀಯರು. ಮದುವೆಯಿಂದ ಹಿಡಿದು ಎಲ್ಲಾ  ಶುಭ ಸಮಾರಂಭಗಳಿಗೆ ಬಂಗಾರದ ಪಾತ್ರ ಇದ್ದೇ ಇರುತ್ತದೆ. ಹೀಗೆ ಲೆಕ್ಕವಿಲ್ಲದಷ್ಟು ಬಂಗಾರವನ್ನು ಕೂಡಿಟ್ಟುಕೊಂಡವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಮನೆಯಲ್ಲಿ ಆದಾಯ ಮೀರಿದ ಚಿನ್ನ ಇದ್ದರೆ ತೆರಿಗೆ ಬೀಳಲಿದೆ. ಗೃಹಿಣಿಯರು 500 ಗ್ರಾಂ ಚಿನ್ನ ಇಟ್ಟುಕೊಳ್ಳಬಹುದು ಅವಿವಾಹಿತ ಯುವತಿಯರು 250 ಗ್ರಾಂ ಗಂಡಸರು 100 ಗ್ರಾಂ ಹಣಕಾಸು ಸಚಿವಾಲಯದಿಂದ ಚಿನ್ನಾಭರಣಕ್ಕೆ ತೆರಿಗೆ ಆದಾಯದಲ್ಲಿ ಖರೀದಿಸಿದ ಚಿನ್ನಕ್ಕೆ ತೆರಿಗೆ ಇಲ್ಲ ಐಟಿ ದಾಳಿಯಲ್ಲಿ

ಲೆಕ್ಕವಿಲ್ಲದಷ್ಟು ಬಂಗಾರವನ್ನು ಕೂಡಿಟ್ಟುಕೊಂಡವರಿಗೆ  ಬಿಗ್ ಶಾಕ್ ➤ ಕೇಂದ್ರದ ಹೊಸ ನಿಯಮ ಜಾರಿ Read More »

ಕರ್ನಾಟಕ

ಕೃಷಿ, ನೀರಾವರಿಗೆ ಸರ್ಕಾರ ಆದ್ಯತೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. 15- 12 ನೇ ಶತಮಾನದಲ್ಲೇ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೆರೆ ಕಟ್ಟೆಗಳ ನಿರ್ಮಾಣಕ್ಕೆ ಶ್ರೀ ಗುರು ಸಿದ್ದರಾಮೇಶ್ವರರು ಹೆಚ್ಚು ಒತ್ತು ನೀಡಿದ್ದರು. ಇದೇ ಹಾದಿಯಲ್ಲಿ ನಡೆದಿರುವ ನಮ್ಮ ಸರ್ಕಾರ ಕೃಷಿ ಮತ್ತು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ ಮುನ್ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಿಪಟೂರು ನಗರದ ಶ್ರೀ ಸಿದ್ದರಾಮೇಶ್ವರ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ನೊಳಂಬ ಲಿಂಗಾಯತ ಸಂಘ ಆಯೋಜಿಸಿದ್ದ ಶ್ರೀ ಗುರುಸಿದ್ದಾರಾಮೇಶ್ವರರ 850 ನೇ ಜಯಂತಿ ಕಾರ್ಯಕ್ರಮದ

ಕೃಷಿ, ನೀರಾವರಿಗೆ ಸರ್ಕಾರ ಆದ್ಯತೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ
Scroll to Top