Bangalore

ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ     ➤ ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಬಘೀರ ಚಿತ್ರದ ಶೂಟಿಂಗ್ ವೇಳೆ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.  ರಾಕ್ ಲೈನ್ ಸ್ಟುಡಿಯೋದಲ್ಲಿ ಬಘೀರ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ನಟನ ಕಾಲಿಗೆ ಪೆಟ್ಟಾಗಿದ್ದು ಶೀಘ್ರದಲ್ಲೇ ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ. ಶೂಟಿಂಗ್ ನಲ್ಲಿ ಗಾಯಗೊಂಡಿದ್ದ ಶ್ರೀಮುರಳಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ನಟನಿಗೆ ಸೂಕ್ತ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ.

ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ     ➤ ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ Read More »

ಕರ್ನಾಟಕ

ಚೆಕ್​ಬೌನ್ಸ್ ಪ್ರಕರಣ..!! ➤  ನಟ, ನಿರ್ದೇಶಕ ಗುರು ಪ್ರಸಾದ್ ಅರೆಸ್ಟ್       

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13 ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ಗುರು ಪ್ರಸಾದ್ ​ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಎಂಬ ವ್ಯಕ್ತಿಗೆ ಗುರು ಪ್ರಸಾದ್ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿದೆ. ಈ ಸಂಬಂಧ ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗದ ಮಠ ಚಿತ್ರದ ನಿರ್ದೇಶಕರ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿತ್ತು. ವಾರಂಟ್ ಪಡೆದ ಗಿರಿನಗರ ಪೊಲೀಸರು ವಂಚನೆ ಹಾಗೂ ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರು ಪ್ರಸಾದ್ ಅವರನ್ನು

ಚೆಕ್​ಬೌನ್ಸ್ ಪ್ರಕರಣ..!! ➤  ನಟ, ನಿರ್ದೇಶಕ ಗುರು ಪ್ರಸಾದ್ ಅರೆಸ್ಟ್        Read More »

ಕರ್ನಾಟಕ, ಕ್ರೈಮ್ ನ್ಯೂಸ್

Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿ 10 ಲಕ್ಷ ಕಳೆದುಕೊಂಡ ಮಹಿಳೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿದ್ದ ಮಹಿಳೆಯೊಬ್ಬರು 10 ಲಕ್ಷ ರೂ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಲಾಟರಿ ಹೆಸರಲ್ಲಿ ಮಹಿಳೆಗೆ ಖದೀಮರು ಲಕ್ಷ-ಲಕ್ಷ ಪಂಗನಾಮ ಹಾಕಿದ್ದಾರೆ. ಅರುಣ ಎಂಬ ಮಹಿಳೆಗೆ ವಂಚಿಸಿರುವ ಆನ್ಲೈನ್ ಖದೀಮರು ಲಾಟರಿಯಲ್ಲಿ ಕಾರು ಬಂದಿದೆ ಎಂದು ಪತ್ರ ಕಳುಹಿದ್ದರು. ಟೀ ಶರ್ಟ್ ಜೊತೆ ವಂಚಕರು  ಪೋಸ್ಟ್ ಕಾರ್ಡ್, ಸ್ಕ್ರಾಚ್ ಕಾರ್ಡ್, ಲೇಟರ್  ಕಳುಹಿಸಿದ್ದರು. ಲೇಟರ್ ನಲ್ಲಿ ಲಾಟರಿ ಮೂಲಕ ಕಾರು ಬಹುಮಾನ

Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿ 10 ಲಕ್ಷ ಕಳೆದುಕೊಂಡ ಮಹಿಳೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ರೈಲ್ವೆ ಪೊಲೀಸರಿಗೆ ಬಂತು ಶೋಲ್ಡರ್ ಲೈಟ್ !

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. ರಾಜ್ಯದಲ್ಲಿ ಪ್ರಥಮ ಬಾರಿಗೆ ರೈಲ್ವೆ ಪೊಲೀಸರಿಗೆ ‘ಶೋಲ್ಡರ್ ಲೈಟ್’ಗಳನ್ನು ವಿತರಿಸಲಾಗಿದ್ದು, ಇನ್ನು ಮುಂದೆ ರಾತ್ರಿ ವೇಳೆ ರೈಲು ಗಸ್ತು, ರೈಲು ಹಳಿ ಗಸ್ತು ಹಾಗೂ ಅಪರಾಧಗಳ ಘಟನಾ ಸ್ಥಳಗಳಲ್ಲಿ ರೈಲ್ವೆ ಪೊಲೀಸರ ಇರುವಿಕೆ ಗುರುತಿಸಲು ಇದರಿಂದ ಸಹಾಯಕವಾಗಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಎಸ್‌.ಕೆ ಸೌಮ್ಯಲತಾ ಅವರು, ರೈಲ್ವೇ ಪೊಲೀಸರಿಗೆ ಶೋಲ್ಡರ್ ಲೈಟ್ ವಿತರಿಸಲಾಗಿದ್ದು, ಇದರಿಂದ ರೈಲ್ವೇ ನಿಲ್ದಾಣಗಳ ಮತ್ತು ಪ್ಲಾಟ್ ಫಾರ್ಮ್’ಗಳಲ್ಲಿ ಸ್ಪಷ್ಟ ಗೋಚರೆಯನ್ನು ಖಚಿತಪಡಿಸುತ್ತದೆ.

ರಾಜ್ಯದ ರೈಲ್ವೆ ಪೊಲೀಸರಿಗೆ ಬಂತು ಶೋಲ್ಡರ್ ಲೈಟ್ ! Read More »

ಕರ್ನಾಟಕ

ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ! ➤  ಅನುಮಾನ ವ್ಯಕ್ತಪಡಿಸಿದ ಪೋಷಕರು     

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗಿದೆ. ನಗರದ ದೀಪಾಂಜಲಿ ನಗರದಲ್ಲಿ 22 ವರ್ಷದ ಝೈದಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಸೈಫ್ ಅಲಿಯೊಂದಿಗೆ ಮೃತ ಝೈದಾಗೆ ಪೋಷಕರು ವಿವಾಹ ಮಾಡಿಸಿದ್ದರು. ಆ ಬಳಿಕ ಪತಿ ಝೈದಾಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪವನ್ನು ಕುಟುಂಬ ಮಾಡಿದೆ. ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ.

ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ! ➤  ಅನುಮಾನ ವ್ಯಕ್ತಪಡಿಸಿದ ಪೋಷಕರು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿಕ್ಷಕರ ವರ್ಗ ಪರಿಷ್ಕೃತ ವೇಳಾಪಟ್ಟಿ ಪ್ರಕಟ..! ➤  ಜ.16ರವರೆಗೆ ಹೆಚ್ಚುವರಿ ಶಿಕ್ಷಕರ ದಾಖಲೆಗಳ ಪರಿಶೀಲನೆ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಜ.12ರಿಂದ 16ರ ವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯಲಿದೆ. ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯಿಂದ ಸಮಸ್ಯೆಗೆ ಒಳಗಾದ ಶಿಕ್ಷಕರು ಜ.16 ಮತ್ತು 17 ರಂದು ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಮರುಹಂಚಿಕೆ ಕೌನ್ಸೆಲಿಂಗ್‌ಗೆ ಅರ್ಹರಾಗಿರುವ ಶಿಕ್ಷಕರ ಪಟ್ಟಿಯನ್ನು ಜ. 23ರಂದು ಪ್ರಕಟಿಸಲಾಗುತ್ತದೆ. ಜ. 24 ರಂದು ಬ್ಲಾಕ್‌ ಹಂತದಲ್ಲಿ

ಶಿಕ್ಷಕರ ವರ್ಗ ಪರಿಷ್ಕೃತ ವೇಳಾಪಟ್ಟಿ ಪ್ರಕಟ..! ➤  ಜ.16ರವರೆಗೆ ಹೆಚ್ಚುವರಿ ಶಿಕ್ಷಕರ ದಾಖಲೆಗಳ ಪರಿಶೀಲನೆ  Read More »

ಕರ್ನಾಟಕ

ಕಾಲೇಜಿನ ಶೌಚಾಲಯದೊಳಗೆ ನುಗ್ಗಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ..!  

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಕಾಲೇಜಿನಲ್ಲಿ ಕಾಮುಕನೊಬ್ಬ ವಿದ್ಯಾರ್ಥಿನಿಯರ ಶೌಚಾಲಯದೊಳಗೆ ನುಗ್ಗಿ, ವಿದ್ಯಾರ್ಥಿನಿಯೋರ್ವಳನ್ನು ಕೈ ಹಿಡಿದೆಳೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾಲೇಜಿನ ಶೌಚಾಲಯದೊಳಗೆ ನುಗ್ಗಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ..! ➤  ಹೈಕೋರ್ಟ್’ಗೆ ಸರ್ಕಾರ ಮಾಹಿತಿ           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.12. ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ವಾಹನ ಸಾಫ್ಟ್ ವೇರ್ ಆ್ಯಂಬುಲೆನ್ಸ್ ಜಿಪಿಎಸ್ ದತ್ತಾಂಶ ಕುರಿತು ನಿರ್ವಹಣೆ ಮಾಡಲಾಗುತ್ತದೆ. ಇನ್ನೂ 108 ಸೇವಾದಾರರನ್ನು ಆಯ್ಕೆ ಮಾಡಲು 21 ದಿನಗಳ ಅಲ್ಪಾವಧಿ ಟೆಂಡರ್ ಕರೆಯಲು ಅನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್’ಗೆ ಮಾಹಿತಿ ನೀಡಿದೆ. ಬೆಂಗಳೂರಿನ ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ

ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ..! ➤  ಹೈಕೋರ್ಟ್’ಗೆ ಸರ್ಕಾರ ಮಾಹಿತಿ            Read More »

ಕರ್ನಾಟಕ

ಪೆಟ್ ಶಾಪ್’ಗಳಲ್ಲಿ ಅನಧಿಕೃತವಾಗಿ ಮಾರಾಟ..! ➤ 1 ಸಾವಿರ ದೇಶಿ, ವಿದೇಶಿ ಪಕ್ಷಿ-ಪ್ರಾಣಿಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ನಗರದಲ್ಲಿ ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿದ್ದ 1 ಸಾವಿರ ದೇಶೀಯ ಹಾಗೂ ವಿದೇಶಿ ಪಕ್ಷಿ ಪ್ರಾಣಿಗಳನ್ನು ರಕ್ಷಣೆ ಮಾಡಲಾಗಿದೆ. ಸಾಕು ಪ್ರಾಣಿಗಳ ಮಾರಾಟಗಾರರಿಗೆ ಕಡ್ಡಾಯವಾಗಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೂ ನಗರದ ಬಹುತೇಕ ಸಾಕು ಪ್ರಾಣಿ ಮಾರಾಟಗಾರರು ನೋಂದಣಿ ಮಾಡಿಕೊಂಡಿಲ್ಲ. ಈ ಬಗ್ಗೆ ಸಾಕಷ್ಟು ಸಂಸ್ಥೆಗಳು ಪಶುಸಂಗೋಪನೆ ಇಲಾಖೆ ಹಾಗೂ ಬಿಬಿಎಂಪಿ ಪಶುಪಾಲನಾ ವಿಭಾಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪಶುಪಾಲನಾ ವಿಭಾಗ, ಪಶುಸಂಗೋಪನೆ

ಪೆಟ್ ಶಾಪ್’ಗಳಲ್ಲಿ ಅನಧಿಕೃತವಾಗಿ ಮಾರಾಟ..! ➤ 1 ಸಾವಿರ ದೇಶಿ, ವಿದೇಶಿ ಪಕ್ಷಿ-ಪ್ರಾಣಿಗಳ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಯುವಜನೋತ್ಸವವವೋ ಅಥವಾ ಯುವಜನವಿನಾಶೋತ್ಸವವೇ ? ➤  ಸಿದ್ದರಾಮಯ್ಯ ಆಕ್ರೋಶ         

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.12. ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಟೀಕಿಸಿದ್ದು ಇದು ಯುವಜನೋತ್ಸವವವೋ ಅಥವಾ ಯುವಜನವಿನಾಶೋತ್ಸವವೇ ? ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನ, ಸೈಕಲ್ ನೀಡುವ ಯೋಜನೆ ನಿಲ್ಲಿಸಲಾಗಿದೆ. ಇದರಿಂದಾಗಿ, ಗ್ರಾಮೀಣ ಪ್ರದೇಶದಲ್ಲಿ ಐದು ಲಕ್ಷ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕುಸಿತ ಕಂಡಿದೆ. ಯುವಜನರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿ ರಾಜಕೀಯಕ್ಕಾಗಿ ಕೋಮುವಾದಿ ಚಟುವಟಿಕೆಗಳಿಗೆ ಕಾಲಾಳುಗಳಾಗಿ ಬಳಸಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡುವ

 ಯುವಜನೋತ್ಸವವವೋ ಅಥವಾ ಯುವಜನವಿನಾಶೋತ್ಸವವೇ ? ➤  ಸಿದ್ದರಾಮಯ್ಯ ಆಕ್ರೋಶ          Read More »

ಕರ್ನಾಟಕ
Scroll to Top