Bangalore

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ..! ➤ 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗಳೂರಿನ ಐಐಎಸ್ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ತನಿಖೆ ನಡೆಯುತ್ತಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಉನ್ನತ ವಿಜ್ಞಾನಿಯೊಬ್ಬರು ಮಾತನಾಡಿ, ಬಹಳ ದಿನಗಳಿಂದ ಪಿಲ್ಲರ್ ನಿಲ್ಲಿಸಿದ್ದರಿಂದ ಇದು ದುರಂತಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ. ಈ ನಡುವೆ ಐಐಎಸ್ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ.ಜೆ.ಎಂ.ಚಂದ್ರ ಕಿಶನ್ ಅಪಘಾತ ಸಂಭವಿಸಿದ ಎಚ್ಬಿಆರ್ ಲೇಔಟ್ನ ಸ್ಥಳಕ್ಕೆ ಭೇಟಿ […]

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ..! ➤ 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆ Read More »

ಕರ್ನಾಟಕ

ಸ್ಮಶಾನ ಕಾಯುವ ನೌಕರರ ಕೆಲಸ ಖಾಯಂ.! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.11. ರಾಜ್ಯದ ಸ್ಮಶಾನಗಳ ಕಾರ್ಮಿಕರನ್ನು ಖಾಯಂಗೊಳಿಸುವ ತೀರ್ಮಾನ ಮಾಡಲಾಗಿದೆ. ಎಲ್ಲ ಕಾರ್ಮಿಕರನ್ನು ಖಾಯಂಗೊಳಿಸುವ ಆದೇಶವನ್ನು ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಎಂದು ವರದಿಯಾಗಿದೆ. ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿಂದು ಸ್ಮಶಾನ ಕಾರ್ಮಿಕರ ಜತೆ ಉಪಾಹಾರ ಸೇವಿಸಿ ಮಾತನಾಡಿದ ಅವರು ಸ್ಮಶಾನ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದೇನೆ. ಅವರಿಗೆ ಎಲ್ಲ ಸೌಲಭ್ಯ ಕೊಡುವ ನಿರ್ಧಾರ ಮಾಡಿದ್ದೇನೆ. ಬೆಂಗಳೂರಿನಲ್ಲಿ 112 ಸ್ಮಶಾನ ಕಾರ್ಮಿಕರನ್ನು ಖಾಯಂ ಮಾಡಿದ್ದೇನೆ. ಉಳಿದವರಿಗೂ ಖಾಯಂ ನೇಮಕಾತಿ ಪತ್ರವನ್ನು ಶೀಘ್ರ ನೀಡಲಾಗುವುದು

ಸ್ಮಶಾನ ಕಾಯುವ ನೌಕರರ ಕೆಲಸ ಖಾಯಂ.! ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ನಾನು ಕ್ಷಣ ಮಾತ್ರದಲ್ಲಿ ಎಲ್ಲವನ್ನೂ ಕಳೆದುಕೊಂಡೆ… ➤ ಮೆಟ್ರೋ ಪಿಲ್ಲರ್ ಕುಸಿತದಲ್ಲಿ ಮೃತ ಮಹಿಳೆಯ ಪತಿಯ ಭಾವುಕ ಮಾತುಗಳು      

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.11. ಬೆಂಗಳೂರಿನ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಬಿದ್ದ ಪರಿಣಾಮ ಮಹಿಳೆ ಹಾಗೂ ಮಗು ಮೃತಪಟ್ಟಿದ್ದು, ಈ ಕುರಿತು ಮಹಿಳೆಯ ಪತಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಮಹಿಳೆಯ ಪತಿ ಲೋಹಿತ್ ಮಾತನಾಡಿ, ಈ ಘಟನೆಯಲ್ಲಿ ನಾನು ಕ್ಷಣ ಮಾತ್ರದಲ್ಲಿ ಎಲ್ಲವನ್ನೂ ಕಳೆದುಕೊಂಡಿದ್ದೇನೆ. ನನ್ನ ಜಗತ್ತು ಕಳಚಿ ಬಿದ್ದಿದೆ ಎಂದು ಹೇಳಿದ್ದಾರೆ. ನಾವು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದೆವು, ಈ ಘಟನೆಯು ಕ್ಷಣಾರ್ಧದಲ್ಲಿ ಸಂಭವಿಸಿತು. ಮೆಟ್ರೋ ಫಿಲ್ಲರ್‌ ಕುಸಿದು ನಾನು ನೋಡುತ್ತಿದ್ದಂತೆ

ನಾನು ಕ್ಷಣ ಮಾತ್ರದಲ್ಲಿ ಎಲ್ಲವನ್ನೂ ಕಳೆದುಕೊಂಡೆ… ➤ ಮೆಟ್ರೋ ಪಿಲ್ಲರ್ ಕುಸಿತದಲ್ಲಿ ಮೃತ ಮಹಿಳೆಯ ಪತಿಯ ಭಾವುಕ ಮಾತುಗಳು       Read More »

ಕರ್ನಾಟಕ

ಜ.16ಕ್ಕೆ ಪ್ರಿಯಾಂಕ ಗಾಂಧಿ ಕರ್ನಾಟಕ್ಕೆ ಆಗಮನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನವರಿ 16ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಗಮಿಸುತ್ತಿದ್ದಾರೆ. ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಹೆಣ್ಣು ಸಮಾಜದ ಕಣ್ಣು, ಹೆಣ್ಣು ಒಂದು ಶಕ್ತಿಯಾಗಿದ್ದು, ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶ ಆಗಮಿಸಲಿರುವ ಪ್ರಿಯಾಂಕಾ ಅವರು ಸಮಾವೇಶದಲ್ಲಿ ಕಾಂಗ್ರೆಸ್‌

ಜ.16ಕ್ಕೆ ಪ್ರಿಯಾಂಕ ಗಾಂಧಿ ಕರ್ನಾಟಕ್ಕೆ ಆಗಮನ Read More »

ಕರ್ನಾಟಕ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮವಾಗಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ➤ ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ..!    

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10.  ಬಾಕಿ ಉಳಿದಿರುವ 2,700 ಕೋಟಿ ರೂ.ಗಳನ್ನು ಫೆಬ್ರವರಿ 1ರೊಳಗೆ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ಮಾಡುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. ಬಿಬಿಎಂಪಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಗುತ್ತಿದಾರರ ಸಂಘದ ಪದಾಧಿಕಾರಿಗಳು, ಪಾಲಿಕೆ ಅನುದಾನದಲ್ಲಿ ನಿರ್ವಹಿಸಿರುವ ಕಾಮಗಾರಿಗಳಿಗೆ ಕಳೆದ 25 ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ ರೂ.2,700 ಕೋಟಿಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಹೀಗಾಗಿ ಗುತ್ತಿಗೆದಾರರಿಗೆ ಕಾರ್ಯನಿರ್ವಹಿಸಲು, ಕೆಲಸಗಾರರಿಗೆ ವೇತನ ನೀಡಲು ಕಷ್ಟವಾಗುತ್ತಿದ್ದು, ಕೂಡಲೇ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ➤ ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ..!     Read More »

ಕರ್ನಾಟಕ

ಬೆಂಗಳೂರು ಇತಿಹಾಸ ಹೇಳಲಿದೆ ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ಈ ಬಾರಿಯ ಗಣರಾಜ್ಯೋತ್ಸ ದಿನದ ಫಲಪುಷ್ಪ ಪ್ರದರ್ಶನದಲ್ಲಿ ಜನತೆಗೆ ಶೈಕ್ಷಣಿಕ ಅನುಭವ ನೀಡಲು ತೋಟಗಾರಿಕಾ ಇಲಾಖೆಯು ಮುಂದಾಗಿದ್ದು, ಬೆಂಗಳೂರು ಇತಿಹಾಸವನ್ನು ಥೀಮ್ ಆಗಿ ಬಳಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ತಜ್ಞರ ಸಲಹೆಯ ಮೇರೆಗೆ ಈ ಬಾರಿಯ ಪುಷ್ಪ ಪ್ರದರ್ಶನದ ಥೀಮ್ ಬೆಂಗಳೂರಿನ ಇತಿಹಾಸವನ್ನು ಥೀಮ್ ಆಗಿ ತೆಗೆದುಕೊಳ್ಳಲು ಇಲಾಖೆ ನಿರ್ಧರಿಸಿದ್ದು, ಇಲಾಖೆಯು 1500 ಎಡಿ ಯಿಂದ ಇತಿಹಾಸವನ್ನು ಪ್ರದರ್ಶಿಸಲಿದೆ. ವಿವಿಧ ರಾಜವಂಶಗಳ ಆಳ್ವಿಕೆಯಲ್ಲಿ ನಗರವು ಹೇಗೆ ಬೆಳೆಯಿತು ಮತ್ತು ಹೇಗೆ ರೂಪುಗೊಂಡಿತು ಎಂಬುದನ್ನು

ಬೆಂಗಳೂರು ಇತಿಹಾಸ ಹೇಳಲಿದೆ ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ Read More »

ಕರ್ನಾಟಕ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ➤ ಪುರಭವನದಲ್ಲಿ ಭಾರೀ ಹೈಡ್ರಾಮಾ..!                     

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಹೈಡ್ರಾಮಾವೇ ನಡೆಯಿತು. ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು, ನ್ಯಾಯಾಲಯದ ಮೊರೆ ಹೋಗಿ ಪುಸ್ತಕ ಬಿಡುಗಡೆಗೆ ತಡೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್‌ ಕೋರ್ಟ್‌ ಪುಸ್ತಕ ಬಿಡುಗಡೆಗೆ ತಡೆ ನೀಡಿತು. ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ➤ ಪುರಭವನದಲ್ಲಿ ಭಾರೀ ಹೈಡ್ರಾಮಾ..!                      Read More »

ಕರ್ನಾಟಕ

ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ ! ➤ಸಿಎಂ ಬೊಮ್ಮಾಯಿ..

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿ ಹೆಚ್ಚಳಗೊಂಡಿದ್ದು, ಈ ತಿಂಗಳ 12 ಮತ್ತು 19ರಂದು ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಂಬಂಧ ಪ್ರಧಾನಿ ಮೋದಿ ಅವರು ಜ.12ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28  ರಾಜ್ಯಗಳಿಂದ ಹಾಗೂ

ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ ! ➤ಸಿಎಂ ಬೊಮ್ಮಾಯಿ.. Read More »

ಕರ್ನಾಟಕ
crime, arrest, suspected

ಶ್ರೀಗಂಧ ಮರ ಮಾರಟಕ್ಕೆ ಯತ್ನ…!!! ➤ ನಾಲ್ವರು ಆರೋಪಿಗಳು ಅರೆಸ್ಟ್       

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ಮೀಸಲು ಅರಣ್ಯ ಪ್ರದೇಶದಿಂದ ಶ್ರೀಗಂಧದ ಮರಗಳನ್ನು ಕದ್ದು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಕಮಲಾನಗರ ನಿವಾಸಿ ಪೊನ್ನರಾಜ್‌ ಅಲಿಯಾಸ್‌ ಪೊನ್ನ(35), ಲಗ್ಗೆರೆ ಪ್ರೇಮನಗರ ನಿವಾಸಿ ಧೃವಕುಮಾರ್‌(29), ಮೀನಾಕ್ಷಿ ನಗರದ ಸಿದ್ದಪ್ಪ(27) ಹಾಗೂ ಮಾಗಡಿಯ ಹರೀಶ್‌(34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 16.50 ಲಕ್ಷ ಮೌಲ್ಯದ 330 ಕೆ.ಜಿ. ತೂಕದ ಶ್ರೀಗಂಧದ ಮರದ ತುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನ ಜಪ್ತಿ ಮಾಡಲಾಗಿದೆ

ಶ್ರೀಗಂಧ ಮರ ಮಾರಟಕ್ಕೆ ಯತ್ನ…!!! ➤ ನಾಲ್ವರು ಆರೋಪಿಗಳು ಅರೆಸ್ಟ್        Read More »

ಕರಾವಳಿ
Scroll to Top