Bangalore

’ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ. 09. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ರಚಿಸಲಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ ಎಂದು ತಿಳಿದುಬಂದಿದೆ. ಇಂದು ಬೆಂಗಳೂರಿನ ಪುರಭವನದಲ್ಲಿ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಪುಸ್ತಕ ಬಿಡುಗಡೆಯನ್ನು ಡಾ.ಸಿಎನ್  ಅಶ್ವತ್ಥನಾರಾಯಣ ನೆರವೇರಿಸಲಿದ್ದರು ಎನ್ನಲಾಗಿದೆ. ಈ ಕುರಿತು ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ.

’ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ Read More »

ಕರ್ನಾಟಕ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಸುಳ್ಳು ಸುದ್ದಿ ➤  ನೋಟಿನಲ್ಲಿ ಬರೆದರೆ ಆ ನೋಟು ಅಮಾನ್ಯವಾಗುತ್ತದೆಯೇ..?

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.09. ನೋಟಿನಲ್ಲಿ ಬರೆದರೆ ಆ ನೋಟು ಅಮಾನ್ಯವಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿದ್ದು, ಇದರಿಂದ ಬರಹ ಇದ್ದ ನೋಟ್ ಗಳನ್ನು ಹೊಂದಿರುವವರು ಆತಂಕಕ್ಕೆ ಒಳಗಾಗಿದ್ದರು  ಎನ್ನಲಾಗಿದೆ. 2000 ರೂಪಾಯಿ, 500 ರೂಪಾಯಿ ಸೇರಿ ಯಾವುದೇ ನೋಟುಗಳಲ್ಲಿ ಬರೆದಿದ್ದರೆ ಅದನ್ನು ಅಮಾನ್ಯ ಮಾಡಲಾಗುತ್ತದೆ ಎಂದು ಇತ್ತೀಚೆಗೆ ಆರ್‌ಬಿಐ ನಿಯಮ ಹೇಳಿದೆ ಎಂದು ತಿಳಿದುಬಂದಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಯು ಸುಳ್ಳಾಗಿದೆ. ಯಾವುದೇ ನೋಟಿನಲ್ಲಿ ಬರೆದಿದ್ದರು ಅದನ್ನು ಅಮಾನ್ಯಗೊಳಿಸಲಾಗುವುದಿಲ್ಲ. ಅದು ಚಾಲವಣೆಯಲ್ಲಿನ ನೋಟಾಗಿಯೇ ಉಳಿಯುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಸುಳ್ಳು ಸುದ್ದಿ ➤  ನೋಟಿನಲ್ಲಿ ಬರೆದರೆ ಆ ನೋಟು ಅಮಾನ್ಯವಾಗುತ್ತದೆಯೇ..? Read More »

ಕರ್ನಾಟಕ

ಬೆಂಗಳೂರು: ಆರು ಸಾಧಕರಿಗೆ ಇನ್ಫೋಸಿಸ್ ಪ್ರಶಸ್ತಿ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 08.  ಆಯಾ ಕ್ಷೇತ್ರಗಳಲ್ಲಿನ ಅವರ ಕಾರ್ಯವನ್ನು ಗುರುತಿಸಿ ಆರು ಸಂಶೋಧಕರಿಗೆ ಇನ್ಫೋಸಿಸ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು ಎಂದು ವರದಿಯಾಗಿದೆ. ಇನ್ಫೋಸಿಸ್ ಸೈನ್ಸ್ ಫೌಂಡೇಶನ್ ಲಾಭೋದ್ದೇಶವಿಲ್ಲದ ಟ್ರಸ್ಟ್ ಆಗಿದ್ದು, ಸಂಸ್ಥೆಯು ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಮಾನವಿಕತೆ, ಜೀವ ವಿಜ್ಞಾನ, ಗಣಿತ ವಿಜ್ಞಾನ, ಭೌತಿಕ ವಿಜ್ಞಾನ ಮತ್ತು ಸಮಾಜ ವಿಜ್ಞಾನ ಕ್ಷೇತ್ರಗಳಲ್ಲಿನ ಸಂಶೋಧಕರನ್ನು ಗುರುತಿಸಿ ವಾರ್ಷಿಕವಾಗಿ ಗೌರವಿಸುತ್ತದೆ. ಭಾರತ ಮತ್ತು ಪ್ರಪಂಚದ ಅಭಿವೃದ್ಧಿಗೆ ವೈಜ್ಞಾನಿಕ ಸಂಶೋಧನೆಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯಲು ಇನ್ಫೋಸಿಸ್ ಈ

ಬೆಂಗಳೂರು: ಆರು ಸಾಧಕರಿಗೆ ಇನ್ಫೋಸಿಸ್ ಪ್ರಶಸ್ತಿ..!! Read More »

ಕರ್ನಾಟಕ

ಹಿಟ್ ಆ್ಯಂಡ್ ರನ್ ಪ್ರಕರಣ ➤  ಆರೋಪಿ ಟೆಕ್ಕಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಹಿಟ್ ಆ್ಯಂಡ್ ರನ್ ಪ್ರಕರಣವೊಂದರಲ್ಲಿ ಇಬ್ಬರು ಮಹಿಳೆಯರ ಸಾವಿಗೆ ಕಾರಣನಾಗಿದ್ದ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಗುಂಟೂರು ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಬಯ್ಯ ವೆಂಕಟ ಸಂತೋಷ್ ಅಭಿರಾಮ್ ನನ್ನು ಬಂಧನಕ್ಕೊಳಪಡಿಸಿರುವ ಕೆ.ಆರ್.ಪುರಂ ಸಂಚಾರಿ ಪೊಲೀಸರು, ಆತನಿಂದ ಇನ್ನೋವಾ ಕಾರನ್ನು ವಶಕ್ಕೆ ಪಡೆದುಕೊಂದಿದ್ದಾರೆ ಎನ್ನಲಾಗಿದೆ. ಅತೀವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿರುವ ಸಂತೋಷ್, ಆಟೋಗೆ ಗುದ್ದಿಸಿ ಪರಾರಿಯಾಗಿದ್ದ. ಇದರಿಂದ ಹಜೀರಾ (40) ಮತ್ತು ಅವರ ಸೊಸೆ ಹಸೀನಾ ಮೃತಪಟ್ಟಿದ್ದರು ಎಂದು

ಹಿಟ್ ಆ್ಯಂಡ್ ರನ್ ಪ್ರಕರಣ ➤  ಆರೋಪಿ ಟೆಕ್ಕಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎನ್‌ಎಎಫ್‌ಎಲ್‌ ಶಾಲೆಗೆ ಬಾಂಬ್‌ ಬೆದರಿಕೆ ಮೇಲ್‌ ಪ್ರಕರಣ..!! ➤ ‘ಐ ಆ್ಯಮ್‌ ಡೂಯಿಂಗ್‌ ಫಾರ್‌ ಫನ್‌’ ಎಂದು ಹೇಳಿಕೆ ಕೊಟ್ಟ ವಿದ್ಯಾರ್ಥಿ..!!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.08. ನ್ಯಾಷನಲ್‌ ಅಕಾಡೆಮಿ ಫಾರ್‌ ಲರ್ನಿಂಗ್‌ ಶಾಲೆಗೆ ಬಾಂಬ್‌ ಸ್ಫೋಟದ ಬೆದರಿಕೆಯೊಡ್ಡಿ ಕಳುಹಿಸಿದ್ದ ಇ-ಮೇಲ್‌ ಮೂಲವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುವ ಬಸವೇಶ್ವರ ನಗರ ಠಾಣೆ ಪೊಲೀಸರು, 14 ವರ್ಷದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯು, ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದರೆ ಶಾಲೆಯವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಲು ಕುಚೇಷ್ಟೆಯಿಂದ ಇ-ಮೇಲ್‌ ಮಾಡಿದ್ದ ಸಂಗತಿ ತನಿಖೆಯಲ್ಲಿ ತಿಳಿದುಬಂದಿದೆ. ‘ಐ ಆ್ಯಮ್‌ ಡೂಯಿಂಗ್‌

ಎನ್‌ಎಎಫ್‌ಎಲ್‌ ಶಾಲೆಗೆ ಬಾಂಬ್‌ ಬೆದರಿಕೆ ಮೇಲ್‌ ಪ್ರಕರಣ..!! ➤ ‘ಐ ಆ್ಯಮ್‌ ಡೂಯಿಂಗ್‌ ಫಾರ್‌ ಫನ್‌’ ಎಂದು ಹೇಳಿಕೆ ಕೊಟ್ಟ ವಿದ್ಯಾರ್ಥಿ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಸಂಬಂಧದಿಂದ ಜನಿಸಿದ ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು..!!! ➤  ಹೈಕೋರ್ಟ್ ತೀರ್ಪು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.08. ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 16 (1) ರ ಪ್ರಕಾರ, ಅಕ್ರಮ ಸಂಬಂಧದಿಂದ ಜನಿಸಿದ ಮಗುವನ್ನು  ಕಾನೂನುಬದ್ಧವೆಂದು ಪರಿಗಣಿಸಬೇಕು ಮತ್ತು ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ ಎನ್ನಲಾಗಿದೆ. ಶೈಕ್ಷಣಿಕ ಮತ್ತು ಇತರ ವೆಚ್ಚಗಳನ್ನು ಪೂರೈಸಲು ತಾಯಿಗೆ ತ್ರೈಮಾಸಿಕವಾಗಿ ಬಡ್ಡಿಮೊತ್ತವನ್ನು ನೀಡಬೇಕು, 18 ವರ್ಷ ತುಂಬಿದ ಮೇಲೆ ಹಣ ಸಂದಾಯ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ ಎಂದು ತಿಳಿದುಬಂದಿದೆ.  

ಅಕ್ರಮ ಸಂಬಂಧದಿಂದ ಜನಿಸಿದ ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು..!!! ➤  ಹೈಕೋರ್ಟ್ ತೀರ್ಪು Read More »

ಕರ್ನಾಟಕ

20 ಕೋಟಿ ನೀಡಿ ದುಬಾರಿ ನಾಯಿ ಖರೀದಿಸಿದ ಬೆಂಗಳೂರಿನ‌ ಉದ್ಯಮಿ..!!!      

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08. ಕಕೇಶಿಯನ್ ಶೆಫರ್ಡ್ ನಾಯಿಯನ್ನು 20 ಕೋಟಿ ರೂ.ನೀಡಿ ಬೆಂಗಳೂರಿನ‌ ವ್ಯಕ್ತಿಯೊಬ್ಬರು ಖರೀದಿಸಿದ್ದಾರೆಂದು ವರದಿಯಾಗಿದೆ. ಸತೀಶ್ ಎಂಬವರು ಹೈದರಾಬಾದ್‌ ಮೂಲದ ವ್ಯಕ್ತಿಯೊಬ್ಬರಿಂದ ಈ ಅಪರೂಪದ ನಾಯಿ ಖರೀದಿಸಿದ್ದಾರೆ ಎನ್ನಲಾಗಿದೆ. ಕಾಡಬೊಮ್ ಹೇಡರ್ ಎಂಬ ಹೆಸರಿನ ಈ ನಾಯಿ, ಅತ್ಯುತ್ತಮ ನಾಯಿ ತಳಿ ವಿಭಾಗದಲ್ಲಿ ಒಟ್ಟು 32 ಪದಕಗಳನ್ನು ಗೆದ್ದಿದೆ. ಸಂಪೂರ್ಣವಾಗಿ ಬೆಳೆದ ಕಕೇಶಿಯನ್ ಶೆಫರ್ಡ್ ಸುಮಾರು 44 ರಿಂದ 77 ಕೆಜಿ ತೂಗುತ್ತದೆ ಮತ್ತು 23 ರಿಂದ 30 ಇಂಚುಗಳಷ್ಟು ಎತ್ತರವನ್ನು

20 ಕೋಟಿ ನೀಡಿ ದುಬಾರಿ ನಾಯಿ ಖರೀದಿಸಿದ ಬೆಂಗಳೂರಿನ‌ ಉದ್ಯಮಿ..!!!       Read More »

ಕರ್ನಾಟಕ

ಎರಡು ತಿಂಗಳ ಬಳಿಕ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯ ಪುನರ್ ಆರಂಭ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎರಡು ತಿಂಗಳ ವಿರಾಮದ ಬಳಿಕ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯವನ್ನು ಪುನರ್ ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ. ಪೂರ್ವ ವಲಯದ ಮಲ್ಲೇಶ್ವರಂ ಉಪ ವಿಭಾಗೀಯ ವ್ಯಾಪ್ತಿಯಲ್ಲಿ ಅನುಷ್ಟಾನವಾಗುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಗಿರಿನಾಥ್, ಎಂಇಎಸ್ ಕಾಲೇಜ್ ರಸ್ತೆಯಲ್ಲಿ ಸರಿಯಾದ ಪಾದಚಾರಿ ಮಾರ್ಗವನ್ನು ನಿರ್ಮಿಸಬೇಕು, ಒಳಚರಂಡಿಯಿಂದ ಹೂಳು ತೆಗೆಯ ಬೇಕು ಎಂದು ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ನಿರ್ದೇಶಿಸಿದರು ಎನ್ನಲಾಗಿದೆ.    

ಎರಡು ತಿಂಗಳ ಬಳಿಕ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯ ಪುನರ್ ಆರಂಭ Read More »

ಕರ್ನಾಟಕ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ನೇಮಕ ➤  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್..!!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಮಂಡ್ಯದ ಬಿಜೆಪಿ ಮುಖಂಡ ಕೆ. ನಾಗಣ್ಣಗೌಡ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೊರಡಿಸಿದೆ ಎಂದು ವರದಿಯಾಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆ ಆಯೋಗದ ನಿಬಂಧನೆಗಳ ವಿರುದ್ಧವಾಗಿ ನಾಗಣ್ಣಗೌಡ ಅವರನ್ನು ನೇಮಿಸಿ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆ ನೀಡಬೇಕೆಂದು ಅರ್ಜಿ ಸಲ್ಲಿಸಿರುವ ದೂರುದಾರರಾದ ವಕೀಲೆ ಸುಧಾ ಕತ್ವಾ, ಅರ್ಜಿ ಬಾಕಿಯಿರುವಾಗ  ರಾಜ್ಯ ಮಕ್ಕಳ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ನೇಮಕ ➤  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್..!! Read More »

ಕರ್ನಾಟಕ

ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿಗೆ ಒಪ್ಪಿಗೆ ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ 27 ಸಾವಿರ ಕೋಟಿ ರೂಪಾಯಿ ಮೊತ್ತದ ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ರಸ್ತೆಗಳ ಅಗಲೀಕರಣ ಮಾಡುವ ಜೊತೆಗೆ ನಮ್ಮ ಮೆಟ್ರೋ ಮಾರ್ಗಗಳನ್ನು ವಿಸ್ತರಿಸಲಾಗುವುದು. ಇದರ ಜೊತೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರು 2040 ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿಗೆ ಒಪ್ಪಿಗೆ ➤  ಸಿಎಂ ಬೊಮ್ಮಾಯಿ Read More »

ಕರ್ನಾಟಕ
Scroll to Top