Bangalore

ಗುಂಪು ಹಲ್ಲೆ- ಯುವಕ ಮೃತ್ಯು  ➤ ಆರೋಪಿಯ ಬಂಧನ        

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಕೆಲದಿನಗಳ ಹಿಂದೆ ನಡೆದಿದ್ದ ಬಾಗಲಕೋಟೆ ಮೂಲದ ಮಂಜುನಾಥ್ ಬಾಳಪ್ಪ ಜಮಖಂಡಿ (21) ಕೊಲೆ ಪ್ರಕರಣದಲ್ಲಿ ಆತನ ಗೆಳತಿ ಸರೋಜಾ ದೇಸಾಯಿ (29) ಯನ್ನು ಕೆಂಪಾಪುರ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮಧ್ಯರಾತ್ರಿ ಮಾಗಡಿ ರಸ್ತೆಯ ಮನೆಯೊಂದರ ಮುಂಭಾಗ ಅಪರಿಚಿತ ಯುವಕ ರಕ್ತದ ಮಡುವಿನಲ್ಲಿ ಕೊಲೆಯಾಗಿ ಬಿದ್ದಿದ್ದ. ಆರಂಭದಲ್ಲಿ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿರಲಿಲ್ಲ. ನಂತರ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ […]

ಗುಂಪು ಹಲ್ಲೆ- ಯುವಕ ಮೃತ್ಯು  ➤ ಆರೋಪಿಯ ಬಂಧನ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆರ್. ದಿಲೀಪ್ ಇನ್ನಿಲ್ಲ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಅನಾರೋಗ್ಯದಿಂದ ಬಳಲುತ್ತಿದ್ದ ಐಪಿಎಸ್​ ಅಧಿಕಾರಿ ಆರ್.ದಿಲೀಪ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಪಿ ಆಗಿದ್ದ ದಿಲೀಪ್ ರವರು, ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿ ಇವರ ಯಕೃತ್ತು ಕಸಿ  ಮಾಡಿಸಲಾಗಿತ್ತು. ಚಿಕಿತ್ಸೆಯ ಬಳಿಕ ದಿಲೀಪ್ ಅವರು ಮತ್ತೆ ಕರ್ತವ್ಯಕ್ಕೆ ಮರಳಿದ್ದರು. ಮತ್ತೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿಇ ಪದವೀಧರರಾಗಿದ್ದ ಇವರು 2005ರಲ್ಲಿ ಪೊಲೀಸ್

ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆರ್. ದಿಲೀಪ್ ಇನ್ನಿಲ್ಲ..! Read More »

ಕರ್ನಾಟಕ
crime, arrest, suspected

ಹೊಸ ವರ್ಷಾಚರಣೆಯ ಹಿನ್ನೆಲೆ ಸಿಸಿಬಿ ಪೊಲೀಸರ ಕಾರ್ಯಾಚರಣೆ ➤ 6.30 ಕೊಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಭರ್ಜರಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಬರೋಬ್ಬರಿ 6.30 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಕುರಿತು ಬೆಂಗಳೂರಿನಲ್ಲಿ ವರದಿಯಾಗಿದೆ. ಹೊಸವರ್ಷಾಚರಣೆಯ ಹಿನ್ನೆಲೆ ಡ್ರಗ್ಸ್ ಸಪ್ಲ್ಗೈ ಆಗುತ್ತಿರುವ ಮಾಹಿತಿಯಂತೆ ಕಾರ್ಯಾಚರಣೆಗಿಳಿದ ಸಿಸಿಬಿ ಆಧಿಕಾರಿಗಳು ಎಂಡಿಎಂಎ, ಚರಸ್, ಗಾಂಜಾ ಸೇರಿ ವಿವಿಧ ಮಾದರಿಯ ಸುಮಾರು 6.30 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಹೊಸ ವರ್ಷಾಚರಣೆಯ ಹಿನ್ನೆಲೆ ಸಿಸಿಬಿ ಪೊಲೀಸರ ಕಾರ್ಯಾಚರಣೆ ➤ 6.30 ಕೊಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ Read More »

ಕರ್ನಾಟಕ

ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದ್ದು, ಡಿ.31ರ ಸಂಜೆ 6 ಗಂಟೆಯಿಂದ ಜ.01ರ ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶ ಹಾಗೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶ ಹೊರಡಿಸಿದ್ದಾರೆ.   ಡ್ರಿಂಕ್ ಆಂಡ್ ಡ್ರೈವ್ ಅಪಘಾತ ಹಾಗೂ ಕೊರೊನಾ ಹರಡದಂತೆ ತಡೆಯುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೇ ನಂದಿಬೆಟ್ಟದ ಮೇಲೆ ಡಿ.31ರಂದು ರೂಮ್ ಬುಕಿಂಗ್ ಸಹ ರದ್ದುಗೊಳಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು

ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ Read More »

ಕರ್ನಾಟಕ

ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಕಡ್ಡಾಯ ➤ ಬಿಬಿಎಂಪಿ ಮಹತ್ವದ ಆದೇಶ                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಸಿಲಿಕಾನ್‌ ಸಿಟಿಯ 30ಕ್ಕಿಂತ ಹೆಚ್ಚು ಆಸನವಿರುವ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಮಾಡುವಂತೆ ಬಿಬಿಎಂಪಿ ಮಹತ್ವದ ಆದೇಶ ಹೊರಡಿಸಿದ್ದು, ಇದು ಹೊಟೆಲ್ ಮಾಲೀಕರ ವಿರೋಧಕ್ಕೆ ಕಾರಣವಾಗಿದೆ. ಧೂಮಪಾನ ಮತ್ತು ಮಧ್ಯಪಾನ ಕೆಟ್ಟದ್ದು ಎಂದು ಗೊತ್ತಿದ್ದರೂ ಸಹ ಇಂದಿನ ಯುವಜನತೆ ಇದರ ದಾಸ್ಯಕ್ಕೆ ಒಳಗಾಗಿ ತಮ್ಮ ಜೀವನವನ್ನು ತಾವೇ ಕೈಯಾರೆ ಹಾಳು ಮಾಡಿಕೊಳ್ಳುತ್ತಿದ್ದಾರೆ. ಧೂಮಪಾನ ನಿಯಂತ್ರಣಕ್ಕಾಗಿ ಇದೀಗ ಬಿಬಿಎಂಪಿ ಹೊಸ ಪ್ಲ್ಯಾನ್‌ ಮಾಡಿದ್ದು, ಇನ್ಮುಂದೆ ಬೆಂಗಳೂರಿನ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಕಡ್ಡಾಯ

ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಕಡ್ಡಾಯ ➤ ಬಿಬಿಎಂಪಿ ಮಹತ್ವದ ಆದೇಶ                             Read More »

ಕರ್ನಾಟಕ

ಬಿಗ್ ಬಾಸ್-9 ರ ಗ್ರ್ಯಾಂಡ್ ಫಿನಾಲೆ ಪ್ರವೇಶಿಸಿದ ರೂಪೇಶ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 27. ಕನ್ನಡ ಕಿರುತೆರೆಯ ಹಿಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ರ ಗ್ರ್ಯಾಂಡ್ ಫಿನಾಲೆಗೆ ಇನ್ನು ಒಂದು ವಾರ ಬಾಕಿಯಿದ್ದು, ಇಬ್ಬರು ಫೈನಲಿಸ್ಟ್ ಗಳನ್ನು ನಿರೂಪಕ ಕಿಚ್ಚ ಸುದೀಪ್ ಘೋಷಿಸಿದ್ದಾರೆ. ಬಿಗ್ ಬಾಸ್ ಸೀಸನ್ 9 ರ ಗ್ರ್ಯಾಂಡ್ ಫಿನಾಲೆಗೂ ಮುನ್ನ ಕೊನೆಯ ವಾರದಲ್ಲಿ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆಗಿದ್ದು, ಮಂಗಳೂರಿನ ರೂಪೇಶ್ ಶೆಟ್ಟಿ ಮತ್ತು ರಾಕೇಶ್ ಅಡಿಗ ಫಿನಾಲೆಗೆ ಪ್ರವೇಶಿಸಿದ್ದಾರೆ. ಚಲನಚಿತ್ರ ನಿರ್ದೇಶಕ, ನಟ ಮತ್ತು

ಬಿಗ್ ಬಾಸ್-9 ರ ಗ್ರ್ಯಾಂಡ್ ಫಿನಾಲೆ ಪ್ರವೇಶಿಸಿದ ರೂಪೇಶ್ ಶೆಟ್ಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಲ್ಲಿ ಸಾಮಾನ್ಯ ಜನಜೀವನಕ್ಕೆ ಯಾವುದೇ ಧಕ್ಕೆಯುಂಟಾಗದಂತೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹಂತಹಂತವಾಗಿ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಕೋವಿಡ್ ಮುನ್ನೆಚ್ಚರಿಕೆಯ ಡೋಸ್ ನ್ನು ಹೆಚ್ಚಿಸುವುದು, ಕೊರೋನಾ ಪರೀಕ್ಷೆಯನ್ನು ತ್ವರಿತಗೊಳಿಸುವುದು,

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ Read More »

ಕರಾವಳಿ

ಚೀನಾದಿಂದ ಭಾರತಕ್ಕೆ ಬಂದ ಪ್ರಯಾಣಿಕ  ➤ ಪಾಲಿಕೆ ಅಲರ್ಟ್                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದ್ದು, ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳನ್ನು ಆತಂಕಕ್ಕೆ ತಳ್ಳಿದೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಕೊರೋನಾ ಪಾಸಿಟಿವ್ ಬಂದ ಪ್ರಯಾಣಿಕರ ವಿವರಗಳನ್ನು ಖಚಿತಪಡಿಸಿಕೊಳ್ಳಲು  ಬಿಬಿಎಂಪಿ ಮತ್ತು ರಾಜ್ಯ ಆರೋಗ್ಯ ಇಲಾಖೆ ದಿನವಿಡೀ ಸರಣಿ ಸಭೆಗಳನ್ನು ನಡೆಸಿದೆ, ಈಗಾಗಲೇ ಆಗ್ರಾದಲ್ಲಿ ಕೋವಿಡ್ ಪಾಸಿಟಿವ್ ಆಗಿರುವ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ

ಚೀನಾದಿಂದ ಭಾರತಕ್ಕೆ ಬಂದ ಪ್ರಯಾಣಿಕ  ➤ ಪಾಲಿಕೆ ಅಲರ್ಟ್                             Read More »

ಕರಾವಳಿ

ಜಿಟಿ ಜಿಟಿ ಮಳೆ  ➤ ಭಾರಿ ಚಳಿ  !!!     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದ ಬೆಂಗಳೂರಿನಲ್ಲಿ ಚಳಿ ಹಾಗೂ ತುಂತುರು ಮಳೆ ಬೀಳುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ರಾತ್ರಿಯಿಂದಲೇ ಸಿಲಿಕಾನ್ ಸಿಟಿಯಲ್ಲಿ ಜಿಟಿ-ಜಿಟಿ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಚಳಿಯೂ ಹೆಚ್ಚಳವಾಗಿದೆ. ಜನರು ಮತ್ತೆ ಬೆಚ್ಚನೆಯ ಉಡುಪುಗಳಿಗೆ ಮೊರೆ ಹೋಗಿದ್ದಾರೆ. ಚಳಿ ಹಾಗೂ ಮಳೆಯಿಂದಾಗಿ ಶಾಲೆ, ಕಾಲೇಜು ಮತ್ತು ಕಚೇರಿಗಳಿಗೆ ತೆರಳುವವರಿಗೆ ತೊಂದರೆ ಉಂಟಾಗಿದೆ. ಬೆಂಗಳೂರು

ಜಿಟಿ ಜಿಟಿ ಮಳೆ  ➤ ಭಾರಿ ಚಳಿ  !!!      Read More »

ಕರ್ನಾಟಕ

ಚೀನಾದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ…!!!      ➤ ಹೆಚ್ಚಿದ ಆತಂಕ       

(ನ್ಯೂಸ್ ಕಡಬ) newskadaba.com.  ಚೀನಾದ ಕೋವಿಡ್ ರೂಪಾಂತರಿ ಭೀತಿ ಭಾರತದಲ್ಲಿ ಹೆಚ್ಚುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.  ಈ ನಡುವೆ ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಕೋವಿಡ್ ಭೀತಿ ಇನ್ನಷ್ಟು ಹೆಚ್ಚಿಸಿದೆ. ನಿನ್ನೆ ಚೀನಾದಿಂದ ಬಂದ 40 ವರ್ಷದ ವ್ಯಕ್ತಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಅದರಂತೆ ಬಂದ ವರದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಐಸೋಲೇಷನ್ ಮಾಡಲಾಗಿದ್ದು, ಹೆಚ್ಚಿನ ತಪಾಸಣೆಗಾಗಿ ವ್ಯಕ್ತಿಯ ಮಾದರಿ ಸಂಗ್ರಹ

ಚೀನಾದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ…!!!      ➤ ಹೆಚ್ಚಿದ ಆತಂಕ        Read More »

ಕರಾವಳಿ
Scroll to Top