Bangalore

1 ಕೋಟಿ ರೂ. ನಕಲಿ ನೋಟು ನೀಡಿ ಉದ್ಯಮಿಗೆ ವಂಚನೆ   ➤ ಆರೋಪಿಗಳು ಅರೆಸ್ಟ್                                     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಗುತ್ತಿಗೆದಾರನಿಗೆ ಸಾಲ ಕೊಡಿಸುವುದಾಗಿ ನಂಬಿಸಿ 1 ಕೋಟಿ ರೂ. ನಕಲಿ ನೋಟುಗಳನ್ನು ನೀಡಿ ಸರ್ವಿಸ್ ಚಾರ್ಜ್ ಎಂದು 27 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಮೂವರನ್ನು ಜಯನಗರ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮುನ್ನಾ ಶರಣ್, ವಿಷ್ಣುರಾಜನ್ ಆರ್ ಹಾಗೂ ರಾಮಮೂರ್ತಿನಗರದ ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಲಕ್ಷ್ಮಣ್ ರಾವ್, ತುಷಾರ್ ಮತ್ತು  ಆಶಾಲತಾ  ರಾವ್‌ಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.  ರಾಜರಾಜೇಶ್ವರಿ ನಗರದ ಐಡಿಯಲ್‌ […]

1 ಕೋಟಿ ರೂ. ನಕಲಿ ನೋಟು ನೀಡಿ ಉದ್ಯಮಿಗೆ ವಂಚನೆ   ➤ ಆರೋಪಿಗಳು ಅರೆಸ್ಟ್                                      Read More »

ಕರ್ನಾಟಕ

ಚೆಕ್‌ಪೋಸ್ಟ್‌ಗಳಲ್ಲಿ ಲಂಚಾವತಾರ ➤ ಕ್ರಿಮಿನಲ್‌ ಕೇಸ್‌ ತನಿಖೆಗೆ ಲೋಕಾಯುಕ್ತರ ಆದೇಶ       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ರಾಜ್ಯದ ಚೆಕ್‌ ಪೋಸ್ಟ್‌ಗಳಲ್ಲಿ ಸಾರಿಗೆ ಇಲಾಖೆ (ಆರ್‌ಟಿಒ) ಅಧಿಕಾರಿಗಳ ಲಂಚಾವತಾರ, ಕರ್ತವ್ಯಲೋಪ ಬಯಲು ಮಾಡಿರುವ ಲೋಕಾಯುಕ್ತ ಪೊಲೀಸರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್‌ನಲ್ಲಿ ಅತ್ತಿಬೆಲೆ, ವಿಜಯಪುರದ ಝಳಕಿ ಸೇರಿದಂತೆ ರಾಜ್ಯದ ಎಂಟು ಚೆಕ್‌ಪೋಸ್ಟ್‌ಗಳಲ್ಲಿ ಪತ್ತೆಯಾದ 11 ಲಕ್ಷ ರೂ.ಗಳಿಗೂ ಅಧಿಕ ಅನಧಿಕೃತ ಹಣ, ಆರ್‌ಟಿಓ ಅಧಿಕಾರಿಗಳ ನಿಯಮ ಉಲ್ಲಂಘನೆ, ಕರ್ತವ್ಯ ಲೋಪವನ್ನು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ್‌

ಚೆಕ್‌ಪೋಸ್ಟ್‌ಗಳಲ್ಲಿ ಲಂಚಾವತಾರ ➤ ಕ್ರಿಮಿನಲ್‌ ಕೇಸ್‌ ತನಿಖೆಗೆ ಲೋಕಾಯುಕ್ತರ ಆದೇಶ        Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

17 ಸಾವಿರ ಬೆಲೆ ಬಾಳುವ ಸೈಕಲ್ ಕಳ್ಳತನ     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಬೆಂಗಳೂರು ನಗರದಲ್ಲಿ ಮತ್ತೊಂದು ಸೈಕಲ್ ಕಳ್ಳರ ಗ್ಯಾಂಗ್ ಹುಟ್ಟಿಕೊಂಡಿದ್ದು, ಆಟೋದಲ್ಲಿ ಬಂದ ಕಳ್ಳರ ಗ್ಯಾಂಗ್‌ವೊಂದು ಸೈಕಲ್ ಕದಿಯೋ ವಿಡಿಯೋ ಇದೀಗ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವರಾಜ್‌ ಎಂಬಾತನಿಗೆ ಸೇರಿದ 17 ಸಾವಿರ ಬೆಲೆ ಬಾಳುವ ಸೈಕಲ್ ಇದಾಗಿದ್ದು, ಜಿಮ್‌ಗೆ ಹೋಗಲು ಸೈಕಲ್‌ನಲ್ಲಿ ಯುವರಾಜ್ ಬಂದಿದ್ದ. ಇನ್ನು ಇದನ್ನು ನೋಡಿದ ಮೂವರು ಕಳ್ಳರು ಆಟೋದಲ್ಲಿ ಬಂದು, ದೂರದಲ್ಲಿ ನಿಂತು ಗಮನಿಸಿ ಯಾರು ಇಲ್ಲದ ವೇಳೆ ಈ ಕೃತ್ಯವನ್ನೆಸಗಿದ್ದಾರೆ.

17 ಸಾವಿರ ಬೆಲೆ ಬಾಳುವ ಸೈಕಲ್ ಕಳ್ಳತನ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!  

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24.. ಚೀನಾದಲ್ಲಿ ಕೊರೊನಾ ಮತ್ತೆ ಆರ್ಭಟ ಹೆಚ್ಚಾಗುತ್ತಿದ್ದಂತೆ ಕರುನಾಡಿನಲ್ಲೂ ಆತಂಕ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಹಲವು ನಿರ್ಧಾರ ಜಾರಿಗೆ ತಂದಿದ್ದು, ಈ ಮೂಲಕ ಬಿಎಂಟಿಸಿ ಬಸ್​ ಹತ್ತ ಬೇಕು ಅಂದ್ರೆ ಮಾಸ್ಕ್ ಕಡ್ಡಾಯವಾಗಿ ಬೇಕು, ಮಾರ್ಷಲ್​ಗಳು ರಸ್ತೆಗೆ ಇಳಿದಿದ್ದು ನಿಯಮ ಪಾಲಿಸಿಲ್ಲ ಅಂದ್ರೆ ಜೇಬಿಗೆ ದಂಡದ ಬರೆ ಬೀಳಲಿದೆ. ಕೋವಿಡ್‌ ಮಹಾಮಾರಿ ಸೋಂಕು ಮತ್ತೆ ತೀವ್ರವಾಗುವ ಭೀತಿ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ

ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಘರ್ಜಿಸಿದ ಜೆಸಿಬಿ, ಅಕ್ರಮ ಒತ್ತುವರಿ ತೆರವು ಮಾಡಿದ BBMP                                        

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23   ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಬೃಹತ್ ಬೆಂಗಳೂರು ಮಹಾನಗರ  ಪಾಲಿಕೆಯ ಜೆಸಿಬಿಗಳು ಕಾರ್ಯಾಚರಣೆಗಿಳಿದಿದ್ದು, ಒಂದೂವರ ತಿಂಗಳ ಬಳಿಕ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿವೆ ಎಂದು ತಿಳಿದುಬಂದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಮುಂದುವರಿದಿದ್ದು, ಅನೇಕ ಕಡೆಗಳಲ್ಲಿ ಬುಲ್ಡೋಜರ್‌ಗಳು ಸದ್ದು ಮಾಡಿವೆ. ಒಟ್ಟು ಆರು ಕಡೆ ಒತ್ತುವರಿ ತೆರವು ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಹೈಕೋರ್ಟ್ ತಡೆಯಾಜ್ಞೆ ನೀಡಿದ

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಘರ್ಜಿಸಿದ ಜೆಸಿಬಿ, ಅಕ್ರಮ ಒತ್ತುವರಿ ತೆರವು ಮಾಡಿದ BBMP                                         Read More »

ಕರ್ನಾಟಕ

ಮತ್ತೇ ಕೋವಿಡ್ ಭೀತಿ   ➤ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ         

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23. ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದು ಹಾಗೂ ದೇಶದಲ್ಲೂ ಹೊಸ ರೂಪಾಂತರಿ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಕಡ್ಡಾಯಗೊಳಿಸಿದ್ದು, ಬೂಸ್ಟರ್ ಡೋಸ್ ಪಡೆಯುವಂತೆ ಸೂಚನೆ ನೀಡಲಾಗಿದ್ದು, ಈ ಕುರಿತು ಕೊರೊನಾ  ಮಾರ್ಗಸೂಚಿ ಪಾಲಿಸಲು  ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.    

ಮತ್ತೇ ಕೋವಿಡ್ ಭೀತಿ   ➤ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ          Read More »

ಕರಾವಳಿ

ಕೊರೋನಾ ಭೀತಿ- ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ  ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 23. ಕೊರೋನಾ ಭೀತಿಯಿಂದಾಗಿ ರಾಜ್ಯದಲ್ಲಿ ಅವಧಿ ಪೂರ್ವ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ವಿಧಾನಸಭೆ ಚುನಾವಣೆ ಎದುರಿಸಲು ಸಜ್ಜಾಗಿ ಎಂಬ ಸಂದೇಶವನ್ನು ಸಿಎಂ ಬೊಮ್ಮಾಯಿ ಪೊಲೀಸ್ ಇಲಾಖೆಗೆ ರವಾನಿಸಿದ್ದಾರೆ ಎನ್ನಲಾಗಿದೆ. ವಿಧಾನಸಭೆಯ ಅವಧಿ ಮೇ ತಿಂಗಳ ಎರಡನೇ ವಾರದ ತನಕ ಇದ್ದು, ಸಾಮಾನ್ಯವಾಗಿ ಎಪ್ರಿಲ್ 20 ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಕೊರೋನಾ ಭೀತಿ ಎದುರಾಗಿರುವುದರಿಂದ ಅವಧಿ ಪೂರ್ವ

ಕೊರೋನಾ ಭೀತಿ- ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ  ➤ ಸಿಎಂ ಬೊಮ್ಮಾಯಿ Read More »

ಕರಾವಳಿ
crime, arrest, suspected

ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ               

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23  ಗ್ರಾಹಕರ ಸೋಗಿನಲ್ಲಿ ಡೀಲರ್ ಮೇಲೆ ಹಲ್ಲೆ ಮಾಡಿ ರೂ.16 ಲಕ್ಷ ಮೌಲ್ಯದ ಬಿಎಂಡಬ್ಲ್ಯು ಬೈಕ್ ಸುಲಿಗೆ ಮಾಡಿದ್ದ 6 ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೈಕ್ ಡೀಲರ್ ಮೊಹಮ್ಮದ್ ಆಸಿಫ್ ಎಂಬುವವರು ಸುಲಿಗೆ ಬಗ್ಗೆ ದೂರು ನೀಡಿದ್ದರು. ಬಂಧಿತ ಆರೋಪಗಳನ್ನು ವಿಶ್ವಾಸ್(23), ಜಗನ್ನಾಥ್(21), ಗಜೇಂದ್ರ(34), ಲಿಖಿತ್ ಕುಮಾರ್(29), ಶಶಾಂಕ್(23) ಹಾಗೂ ಪವನ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಪರಾರಿಯಾಗುವ ವೇಳೆ ಕಾರನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದರು. ಅದನ್ನು

ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ                Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಮಹಿಳೆಯ ಮಾಂಗಲ್ಯ ಸರ ಕಳ್ಳತನದ ವೇಳೆ ಖದೀಮನೊಬ್ಬ ಸಿಕ್ಕಿಬಿದ್ದಿರುವ ಘಟನೆ ದೊಡ್ಡಬಳ್ಳಾಪುರದ ರೈಲ್ವೇ ಸ್ಟೇಷನ್ ರಸ್ತೆಯ ಸ್ಕೌಟ್ ಕ್ಯಾಂಪ್ ರಸ್ತೆಯ ಬಳಿ ಸಂಭವಿಸಿದೆ. ಕಳ್ಳನು ಮಹಿಳೆಯ ಕತ್ತಿನಿಂದ ಸರ ಕಿತ್ತುಕೊಂಡು ಪರಾರಿಯಾಗುವ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮಹಿಳೆಯು ಕೆಲಸ ಮುಗಿಸಿ ಒಂಟಿಯಾಗಿ ಬರುತ್ತಿದ್ದದ್ದನ್ನು ಗಮನಿಸಿದ ಈತ ಕೃತ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಾಂಗಲ್ಯ ಸರ ಕಿತ್ತುಕೊಳ್ಳುತ್ತಿದ್ದಂತೆಯೇ ಮಹಿಳೆ ಕೂಗಿಕೊಂಡಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಕಳ್ಳನನ್ನು ಹಿಡಿದು, ಬಳಿಕ ಧರ್ಮದೇಟು

ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಧ್ಯರಾತ್ರಿಯಲ್ಲಿ ವಾಹನ ಚಲಾಯಿಸುವಾಗ ಭಯ ಹುಟ್ಟಿಸುತ್ತಾನೆ….ಈ ವ್ಯಕ್ತಿ!!!              

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಮಧ್ಯರಾತ್ರಿ ವೇಳೆ ವಾಹನ ಚಲಾಯಿಸುವಾಗ ಜಾಗರೂಕರಾಗಿರಿ. ಏಕೆಂದರೆ, ನಿಗೂಢ ವ್ಯಕ್ತಿಯೊಬ್ಬ ಮಧ್ಯರಾತ್ರಿಯಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಹಾಕಿ  ಭಯ ಹುಟ್ಟಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ವಿಡಿಯೋವನ್ನು ಹಂಚಿಕೊಂಡು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಹದೇವಪುರ ಠಾಣಾ ಪೊಲೀಸರು ನಿಗೂಢ ವ್ಯಕ್ತಿಯನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹೆಡ್​ಫೋನ್ ಹಾಕಿ ಕೈಯಲ್ಲೊಂದು ಫೈಲ್ ಹಿಡಿದುಕೊಂಡು ರಸ್ತೆಗೆ ಅಡ್ಡಬಂದು

ಮಧ್ಯರಾತ್ರಿಯಲ್ಲಿ ವಾಹನ ಚಲಾಯಿಸುವಾಗ ಭಯ ಹುಟ್ಟಿಸುತ್ತಾನೆ….ಈ ವ್ಯಕ್ತಿ!!!               Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top