Bangalore

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                           

(ನ್ಯೂಸ್ ಕಡಬ) newskadaba.com    ಬೆಂಗಳೂರು, ಡಿ.19     200 ವರ್ಷಗಳ ಹಳೆಯ ಬುದ್ಧ ವಿಗ್ರಹ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ತೆಲಂಗಾಣದ ಪಂಚಮರ್ತಿ ರಘು ರಾಮ ಚೌಧರಿ ಅಲಿಯಾಸ್ ಪಿ.ರಘು, ಉದಯ್ ಕುಮಾರ್, ಫ್ರೆಡ್ಡಿ ಡಿಸೋಜ್, ಶರಣ್ ನಾಯರ್ ಹಾಗೂ ಎಂ.ಕೆ.ಪ್ರಸನ್ನ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಇವರೆಲ್ಲರನ್ನೂ ರಿಯಲ್ ಎಸ್ಟೇಟ್ ಮಧ್ಯರ್ತಿಗಳು ಎನ್ನಲಾಗಿದೆ. ಅಕ್ರಮ ಹಣ ಸಂಪಾದನೆಗೆ ವಿಗ್ರಹ ಮಾರಾಟಕ್ಕೆ ಯೋಚಿಸಿದರು ಎಂದು ತಿಳಿದುಬಂದಿದೆ. ವಿದೇಶಕ್ಕೆ ವಿಗ್ರಹ ಕಳುಹಿಸುವುದು ಆರೋಪಿಗಳ […]

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಳಿ ಕೂಗುತ್ತಿದೆ …!!! ನಿದ್ರೆ ಬರುತ್ತಿಲ್ಲ ….!!!     ➤ ಪೊಲೀಸರಿಗೆ ವಿಚಿತ್ರ ದೂರು..!!!                                                      

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.18 ಬೆಂಗಳೂರಿನ ಜೆ.ಪಿ. ನಗರದ  8ನೇ ಹಂತದ ಮನೆಯಲ್ಲಿ ಕೋಳಿಗಳು ಕೂಗುತ್ತಿದ್ದು, ಅದರಿಂದ ನಿದ್ದೆ ಮಾಡಲಾಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. ಪ್ರತಿನಿತ್ಯ ಹಗಲು- ರಾತ್ರಿಯೆನ್ನದೇ ಕೋಳಿಗಳು ಕೂಗುತ್ತಿದ್ದು, ಸುತ್ತಲಿನ ನಿವಾಸಿಗಳಿಗೆ ನಿದ್ದೆ ಇಲ್ಲದಂತಾಗಿದೆ. ಕೂಡಲೇ ಕೋಳಿ ಸಾಕಣೆ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣ ಟ್ವಿಟರ್‌ ಮೂಲಕ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಪೊಲೀಸ್‌ ಠಾಣೆಗೆ

ಕೋಳಿ ಕೂಗುತ್ತಿದೆ …!!! ನಿದ್ರೆ ಬರುತ್ತಿಲ್ಲ ….!!!     ➤ ಪೊಲೀಸರಿಗೆ ವಿಚಿತ್ರ ದೂರು..!!!                                                       Read More »

ಕರ್ನಾಟಕ

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                          

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ವೇಗವಾಗಿ ಬಂದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸುಮ್ಮನಹಳ್ಳಿ ಬಳಿ ಸಂಭವಿಸಿದೆ. ಪಲ್ಟಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದುಬಂದಿದೆ. ಗಾಡಿ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರಿಗೆ ಹೆದರಿದ ಆಟೋ ಡ್ರೈವರ್, ಆಟೋ ಸಹಿತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                           Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ 3 ಸಾವಿರ ಕಾಲೇಜುಗಳಲ್ಲಿ ಬಂದ್ ಗೆ ಕರೆ ➤ ವಿದ್ಯಾರ್ಥಿಗಳ ಬೇಡಿಕೆಗಳೇನು ???

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ಬಂದ್ ಕರೆ ನಡುವೆಯೂ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಬೆಳಗ್ಗೆ ಕಾಲೇಜಿನಲ್ಲಿ ತರಗತಿಗಳು ಆರಂಭಗೊಂಡಿವೆ. ಹೀಗಾಗಿ ಎನ್​ಎಸ್​ಯುಐ ಕಾಲೇಜು ಒಳಗೆ ಪ್ರವೇಶಿಸಲು ಮುಂದಾಗಿದೆ. ಇವತ್ತು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿದ್ದೇವೆ. ಯಾವುದೇ ಕಾರಣಕ್ಕೂ ಕಾಲೇಜು ಆರಂಭಗೊಳ್ಳಲು ಬಿಡಲ್ಲ. ಬಂದ್ ಗೆ ಸಹಕರಿಸಲು ಪ್ರಾಂಶುಪಾಲಾರ ಬಳಿ ಮನವಿ ಮಾಡಿಕೊಂಡಿದ್ದೇವೆ ಎಂದು NSUI ಹೇಳಿಕೊಂಡಿದೆ. ವಿದ್ಯಾರ್ಥಿಗಳ ಸಮಸ್ಯೆ ಏನು? – ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆ ಫಲಿತಾಂಶ ವಿಳಂಬ – ರಾಷ್ಟ್ರೀಯ

ರಾಜ್ಯದ 3 ಸಾವಿರ ಕಾಲೇಜುಗಳಲ್ಲಿ ಬಂದ್ ಗೆ ಕರೆ ➤ ವಿದ್ಯಾರ್ಥಿಗಳ ಬೇಡಿಕೆಗಳೇನು ??? Read More »

ಕರ್ನಾಟಕ

ಕಳಪೆ ರಸ್ತೆಯಿಂದ ಸಾವು-ನೋವು ಸಂಭವಿಸಿದರೆ ಪೊಲೀಸ್ ಠಾಣೆಗೆ ದೂರು ನೀಡಿ..!  ➤ ಹೈಕೋರ್ಟ್ ನಿಂದ ಆದೇಶ     

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.16   ಈ ವರ್ಷ ಹೊಂಡ-ಗುಂಡಿ ಬಿದ್ದ ರಸ್ತೆಗಳಲ್ಲಿ ಆಗಿರುವ ಗಂಡಾಂತರಗಳು  ಒಂದೆರಡಲ್ಲ. ಈ ಸಂಧರ್ಭಗಳಲ್ಲಿ ಜನಪ್ರತಿನಿಧಿಗಳು ಏನು ಮಾಡುತ್ತಾರೆ.ಮಹಾನಗರ ಪಾಲಿಕೆ ಸರಿಯಾಗಿ ಕೆಲಸ ಮಾಡಿಸುತ್ತಿಲ್ಲ. ಗುತ್ತಿಗೆದಾರರು ಕೇವಲ ಹಣ ಮಾಡಲು ನೋಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿರುತ್ತದೆ ಎಂದು ತಿಳಿದುಬಂದಿದೆ. ಗುಂಡಿಗಳು ಮತ್ತು ರಸ್ತೆಗಳ ದುಸ್ಥಿತಿಯಿಂದಾಗಿ ಜನರು ಗಂಭೀರ ಗಾಯಗೊಂಡರೆ ಅಥವಾ ಸಾವು ಸಂಭವಿಸುವುದನ್ನು ಗಂಭೀರವಾಗಿ ಪರಿಗಣಿಸುವ ಹೈಕೋರ್ಟ್, ಈ ಕುರಿತು ಯಾವುದೇ ನಾಗರಿಕರು ನ್ಯಾಯವ್ಯಾಪ್ತಿಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಎಫ್ಐಆರ್ ದಾಖಲಿಸಲು

ಕಳಪೆ ರಸ್ತೆಯಿಂದ ಸಾವು-ನೋವು ಸಂಭವಿಸಿದರೆ ಪೊಲೀಸ್ ಠಾಣೆಗೆ ದೂರು ನೀಡಿ..!  ➤ ಹೈಕೋರ್ಟ್ ನಿಂದ ಆದೇಶ      Read More »

ಕರ್ನಾಟಕ

ಬೆಂಗಳೂರು: ಹೆಚ್ಚಿದ ಡೆಂಗ್ಯೂ, ಝಿಕಾ ವೈರಸ್ ಆತಂಕ  ➤ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 16. ರಾಜ್ಯದಲ್ಲಿ ಡೆಂಗೀ ಹಾಗೂ ಝಿಕಾ ವೈರಸ್ ಕುರಿತು ಆತಂಕ ಹೆಚ್ಚಾಗಿದ್ದು, ಈ ಸಂಬಂಧ ಎಚ್ಚರಿಕೆ ವಹಿಸುವ ಹಾಗೂ ಹರಡುವಿಕೆ ನಿಯಂತ್ರಿಸಲು ರಾಜ್ಯ ಆರೋಗ್ಯ ಇಲಾಖೆ ಕೆಲವು ಕ್ರಮಗಳನ್ನು ಬಿಡುಗಡೆ ಮಾಡಿದೆ. ಸೊಳ್ಳೆ ಪರದೆಯ ಕೆಳಗೆ ಮಲಗುವುದು, ಸೊಳ್ಳೆ ನಿವಾರಕಗಳನ್ನು ಬಳಸುವುದು ಮತ್ತು ಆದಷ್ಟು ಮುಚ್ಚುವ ಬಟ್ಟೆಗಳನ್ನು ಧರಿಸುವುದು ಹಾಗೂ ಹೆಚ್ಚು ಸೋಂಕಿರುವ ಪ್ರದೇಶಗಳಿಗೆ ಪ್ರಯಾಣವನ್ನು ಮುಂದೂಡುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ರಾಜ್ಯದಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ

ಬೆಂಗಳೂರು: ಹೆಚ್ಚಿದ ಡೆಂಗ್ಯೂ, ಝಿಕಾ ವೈರಸ್ ಆತಂಕ  ➤ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ      Read More »

ಕರ್ನಾಟಕ

ಹಾಸ್ಟೇಲ್ ಟಾಯ್ಲೇಟ್ ನಲ್ಲಿ ಚಾಕುವಿನಿಂದ ಚುಚ್ಚಿ ಯುವಕ ಆತ್ಮಹತ್ಯೆ  

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 15. ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿರುವ ಘಟನೆ ಕಾಲೇಜಿನ ಹಾಸ್ಟೇಲ್ ಒಳಭಾಗದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ನಿತಿನ್ ( 19 ) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಯು ಬನ್ನೇರುಘಟ್ಟ ಸಮೀಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೆರಳ ಮೂಲದ ವಿದ್ಯಾರ್ಥಿಯಾಗಿದ್ದಾನೆಂದು ತಿಳಿದುಬಂದಿದೆ. ಕಾಲೇಜಿನ ಶೌಚಾಲಯದಲ್ಲಿ ಚಾಕುವಿನಿಂದ ತಾನೆ ಚುಚ್ಚಿಕೊಂಡು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.      

ಹಾಸ್ಟೇಲ್ ಟಾಯ್ಲೇಟ್ ನಲ್ಲಿ ಚಾಕುವಿನಿಂದ ಚುಚ್ಚಿ ಯುವಕ ಆತ್ಮಹತ್ಯೆ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಬ್ಬಿನ ತೂಕದಲ್ಲಿ ವಂಚನೆ  ➤ ಕಾರ್ಖಾನೆಗಳ ಮೇಲೆ ಅಧಿಕಾರಿಗಳಿಂದ ದಾಳಿ  

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ರೈತರು ಪೂರೈಸುವ ಕಬ್ಬಿನ ತೂಕವನ್ನು ಕಡಿತಗೊಳಿಸಿ ಕಾರ್ಖಾನೆಗಳು ಕಬ್ಬು ಬೆಳೆಗಾರರನ್ನು ವಂಚಿಸುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಮೊಟ್ಟಮೊದಲ ಬಾರಿಗೆ ರಾಜ್ಯ ಸರ್ಕಾರವು ಸಕ್ಕರೆ ಕಾರ್ಖಾನೆಗಳ ಮೇಲೆ ಈ ರೀತಿಯ ಬೃಹತ್ ದಾಳಿ ನಡೆಸಿದೆ. ಕೈಗಾರಿಕೆ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಒಡೆತನದ ನಿರಾಣಿ ಶುಗರ್ಸ್ ಲಿಮಿಟೆಡ್‌ನ ಕೂಡ ದಾಳಿಗೊಳಗಾದ ಸಂಸ್ಥೆಗಳಲ್ಲಿ ಸೇರಿದೆ. ಜವಳಿ

ಕಬ್ಬಿನ ತೂಕದಲ್ಲಿ ವಂಚನೆ  ➤ ಕಾರ್ಖಾನೆಗಳ ಮೇಲೆ ಅಧಿಕಾರಿಗಳಿಂದ ದಾಳಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಯುಭಾರ ಕುಸಿತ – ಭಾರಿ ಮಳೆಯಾಗುವ ಮುನ್ಸೂಚನೆ !!! 

 (ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15   ಕೆಲದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸೂಚನೆ ಗೋಚರಿಸಿದ್ದು, ಆಗ್ನೇಯ ಬಂಗಾಲಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ ಎಂದು ವರದಿ ತಿಳಿಸಿದೆ. ವಾಯುಭಾರ ಕುಸಿತದ ವಾತಾವರಣನ ನಿರ್ಮಾಣವಾಗಲಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾದ ಮಳೆಯಾಗಲಿದೆ ಹಾಗೂ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ವಾಯುಭಾರ ಕುಸಿತ – ಭಾರಿ ಮಳೆಯಾಗುವ ಮುನ್ಸೂಚನೆ !!!  Read More »

ಕರ್ನಾಟಕ

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ  

 (ನ್ಯೂಸ್ ಕಡಬ) newskadaba.com   ಬೆಂಗಳೂರು, ಡಿ.14. ಕಳ್ಳನ ಮೇಲೆ ಮನೆ ಮಾಲೀಕನೋರ್ವ ಗುಂಡು ಹಾರಿಸಿದ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದ್ದು, ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.   ಆರೋಪಿಯನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದೆ.  ನಾಯಿಗಳು ಬೊಗಳುವ ಸದ್ದಿಗೆ ಎಚ್ಚರಗೊಂಡ ಮನೆ ಮಾಲೀಕ ಹೊರಗೆ ಬಂದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top