Bangalore

ATM ಯಂತ್ರವನ್ನೇ ಹೊತ್ತೊಯ್ದ ದುಷ್ಕರ್ಮಿಗಳು…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13. ಎಟಿಎಂ ಒಳನುಗ್ಗಿದ ಕಳ್ಳರು ಎಟಿಎಂ ಯಂತ್ರವನ್ನೇ ಕಂಟೇನರ್ ನಲ್ಲಿ ಹೊತ್ತೊಯ್ದ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿ. 10ರಂದು ಹರಳೂರು ರಸ್ತೆಯ ಬ್ಯಾಂಕ್ ಆಫ್ ಬರೋಡಾದ ಎಟಿಎಂ ಕೇಂದ್ರಕ್ಕೆ ನುಗ್ಗಿದ ದುಷ್ಕರ್ಮಿಗಳು ಎಟಿಎಂ ಯಂತ್ರವನ್ನೇ ಹೊತ್ತೊಯ್ದಿದ್ದು, ಮರುದಿನ ಬೆಳಗ್ಗೆ ಬ್ಯಾಂಕ್ ಅಧಿಕಾರಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ATM ಯಂತ್ರವನ್ನೇ ಹೊತ್ತೊಯ್ದ ದುಷ್ಕರ್ಮಿಗಳು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊತ್ತಲ್ಲದ ಹೊತ್ತಲ್ಲಿ ಲಾಂಗ್ ಹಿಡಿದು ರೌಡಿಗಳ ಪುಂಡಾಟ   

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13.  ಬೆಂಗಳೂರಿನಲ್ಲಿ ರೌಡಿಗಳ ಸಾಮ್ರಾಜ್ಯ ಶುರುವಾಗಿದ್ದು, ರೌಡಿಗಳು ಹೊತ್ತಲ್ಲದ ಹೊತ್ತಲ್ಲಿ ಲಾಂಗ್ ಹಿಡಿದು ಸುತ್ತುತ್ತಿದ್ದಾರೆಂದು ವರದಿ ತಿಳಿಸಿದೆ. ಮಚ್ಚು ಹಿಡಿದುಕೊಂಡು ಕಿರಾತಕರಿಬ್ಬರು ಸುತ್ತುತ್ತಿದ್ದು, ಕೂಲಾಗಿದ್ದ ಏರಿಯಾದಲ್ಲಿ ಲಾಂಗ್ ಹಿಡಿದು ಜನರನ್ನು ಭಯಪಡಿಸುವ ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. .  

ಹೊತ್ತಲ್ಲದ ಹೊತ್ತಲ್ಲಿ ಲಾಂಗ್ ಹಿಡಿದು ರೌಡಿಗಳ ಪುಂಡಾಟ    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡ್ರಗ್ಸ್ ಮಾರಾಟ ➤ ನೈಜೀರಿಯಾದ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.13  ಡ್ರಗ್ಸ್ ಸಾಗಣೆ ಮತ್ತು ಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು ನೈಜೀರಿಯಾದ ಮೂವರು ಪ್ರಜೆಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ನೈಜೀರಿಯಾದ ಕ್ನೇಚುವಾ ಡೇನಿಲ್, ಜೆರ್ರಿ ಎಂದು ಗುರುತಿಸಲಾಗಿದೆ. ಬಾಣಸವಾಡಿ ಹಾಗೂ ಡಿ,ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ ಎರಡೂ ಠಾಣೆಯ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದಾಗ ಮೂವರು ಆರೋಪಿಗಳು ತಮ್ಮದೇ ದೇಶದ ಪೆಡ್ಲರ್ ಕಡೆಯಿಂದ ಡ್ರಗ್ಸ್ ಖರೀದಿಸಿ, ಪರಿಚಯಸ್ಥ ಗ್ರಾಹಕರಿಗೆ

ಡ್ರಗ್ಸ್ ಮಾರಾಟ ➤ ನೈಜೀರಿಯಾದ ಮೂವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ದನೋರ್ವನನ್ನು ವಿಚಾರಣೆ ನೆಪದಲ್ಲಿ ವಿನಾಕಾರಣ ಅಲೆದಾಡಿಸಿದ ಪೊಲೀಸ್ ಸಿಬ್ಬಂದಿಗಳು ➤ಪೊಲೀಸರ ವರ್ತನೆಯಿಂದ ಬೇಸರ ವ್ಯಕ್ತಪಡಿಸಿದ ವೃದ್ದ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13 ‘ಬಂದೂಕು ಕಳ್ಳತನವಾಗಿದ್ದು, ಕಳ್ಳರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಿ’ ಎಂಬುದಾಗಿ ದೂರು ನೀಡಲು ಹೋಗಿದ್ದ ವೃದ್ಧನನ್ನು ಹಲವು ಕಾರಣ ನೀಡಿ ಅಲೆದಾಡಿಸಿದ್ದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಿಇಎಲ್ ನಿವೃತ್ತ ಯೋಜನಾ ಅಧಿಕಾರಿ ಭೈರೇಗೌಡ(72) ಅವರು ಜಕ್ಕೂರಿನಲ್ಲಿ ನೆಲೆಸಿದ್ದು, 30 ವರ್ಷಗಳ ಹಿಂದೆ ಖರೀದಿಸಿದ್ದ ಬಂದೂಕಿಗೆ ಪೊಲೀಸರಿಂದಲೂ  ಪರವಾನಗಿ ಪಡೆದಿದ್ದರು ಎಂದು ತಿಳಿದುಬಂದಿದೆ. ಬಂದೂಕು ಕಳ್ಳತನದ ಬಗ್ಗೆ ದೂರು ನೀಡಲು ಅಮೃತಹಳ್ಳಿ ಹೋಗಿದ್ದು ಎಲ್ಲಾ ದಾಖಲೆ ಸಮೇತ ದೂರು ನೀಡಿದರೂ

ವೃದ್ದನೋರ್ವನನ್ನು ವಿಚಾರಣೆ ನೆಪದಲ್ಲಿ ವಿನಾಕಾರಣ ಅಲೆದಾಡಿಸಿದ ಪೊಲೀಸ್ ಸಿಬ್ಬಂದಿಗಳು ➤ಪೊಲೀಸರ ವರ್ತನೆಯಿಂದ ಬೇಸರ ವ್ಯಕ್ತಪಡಿಸಿದ ವೃದ್ದ  Read More »

ಕರ್ನಾಟಕ

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.12  16 ವರ್ಷದ ಅಪ್ರಾಪ್ತ ಬಾಲಕಿಗೆ ಜ್ಯೂಸ್‌ನಲ್ಲಿ ಆಲ್ಕೋಹಾಲ್‌ ಮಿಶ್ರಣ ಮಾಡಿ ಕುಡಿಸಿ ಅತ್ಯಾಚಾರ ಮಾಡಿದ್ದ, ವೃದ್ಧ ಕುಪ್ಪಣ್ಣ (73)ನನ್ನು ಬಾಲಕಿಯ ಸಂಬಂಧಿಕರು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಬಳಿ ಸಂಭವಿಸಿದೆ. ಹೆಣ್ಣೂರಿನ ಬಾಬುಬಸಾಬ್‌ ಪಾಳ್ಯದಲ್ಲಿ  ಹಲವು ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಕುಪ್ಪಣ್ಣ ತನಗೆ 4 ವರ್ಷದಿಂದ ಪರಿಚಯವಿದ್ದ ಬಾಲಕಿಯನ್ನು ಜ್ಯೂಸ್‌  ಕೊಡುವುದಾಗಿ ಮನೆಗೆ ಕರೆದಿದ್ದಾನೆ ಎನ್ನಲಾಗಿದೆ. ವೃದ್ಧನನ್ನು ನಂಬಿಕೊಂಡು ಜ್ಯೂಸ್‌ ಕುಡಿಯಲು ಹೋದ ಬಾಲಕಿಗೆ ಜ್ಯೂಸ್‌ನಲ್ಲಿ ಮಧ್ಯವನ್ನು

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸತತ ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರ

 (ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.12– ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತ ಮೂರುದಿನಗಳಿಂದ ಸುರಿಯುತ್ತಿರುವ ಗಾಳಿ ಸಹಿತ ಮಳೆಗೆ ಎರಡು ಬೃಹತ್ ಮರಗಳು ಧರೆಗೆ ಉರುಳಿದ್ದು, ನಗರದ ಯಲಹಂಕದ ಕೆಂಪೇಗೌಡ ವಾರ್ಡಿನಲ್ಲಿ ಒಂದು ಬೃಹತ್ ಮರ ಮಳೆಗೆ ಕೆಳಗೆ ಬಿದ್ದಿದೆ. ಅದೇ ರೀತಿ, ಅನೇಪಾಳ್ಯ ಸಿಗ್ನಲ್ ಬಳಿಯೂ ಮತ್ತೊಂದು ದೊಡ್ಡ ಮರವೊಂದು ನೆಲಕ್ಕೆ ಉರುಳಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲವಡೆ ಮರದ ರೆಂಬೆಗಳು ರಸ್ತೆಗೆ ಬಿದ್ದಿರುವ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ವಾರ್ಡ್‌ವಾರು ಅಧಿಕಾರಿಗಳು

ಸತತ ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.12  ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರ ವಹಿವಾಟುಗಳಿಗೆ ಸಂಕಷ್ಟವಾಗಿದೆ ಎಂದು ತಿಳಿದುಬಂದಿದೆ. ವಾರದ ಆರಂಭದಲ್ಲೇ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ ಎಂದು ತಿಳಿದುಬಂದಿದೆ. ಜಿಟಿ ಜಿಟಿ ಮಳೆ ಮುಂದುವರೆದಿದ್ದು, ಚಳಿಯಿಂದ ತತ್ತರಿಸಿದ ಜನರಿಗೆ ಸೈಕ್ಲೋನ್ ಸಂಕಟ ಶುರುವಾಗಿದೆ. ಚಳಿ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಚಂಡಮಾರುತದ ಎಫೆಕ್ಟ್ ದಕ್ಷಿಣ ಜಿಲ್ಲೆಗಳಲ್ಲಿ ಆಗಲಿದ್ದು, ಇಂದು ಮತ್ತು ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ

➤ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ  Read More »

ಕರ್ನಾಟಕ

ಚಂಡಮಾರುತ ಎಫೆಕ್ಟ್ ➤ಬೆಂಗಳೂರು ಗಡ ಗಡ…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 10. ತೀವ್ರ ಚಳಿಗೆ ಅಕ್ಷರಶಃ ನಡುಗಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ. ಇನ್ನೂ ಎರಡು ಮೂರು ದಿನ ಹೀಗೆಯೇ ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ವಾರಕ್ಕೆ ಹೋಲಿಸಿದರೆ ಐದಾರು ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದಲ್ಲಿ ಕುಸಿತ ದಾಖಲಾಗಿರುವುದಾಗಿ ತಿಳಿದುಬಂದಿದೆ.   ಶುಕ್ರವಾರ ನಸುಕಿನ ಹೊತ್ತು ದಿನದ ಕನಿಷ್ಠ ತಾಪಮಾನ 18.2 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಮಧ್ಯಾಹ್ನದ ವೇಳೆಗೆ 17.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು ಎಂದು ರಾಜ್ಯ ಹವಾಮಾನ ಕೇಂದ್ರದ

ಚಂಡಮಾರುತ ಎಫೆಕ್ಟ್ ➤ಬೆಂಗಳೂರು ಗಡ ಗಡ…!!!! Read More »

ಕರ್ನಾಟಕ

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.09. ಬಂಗಾರಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ದುರ್ವಾಸನೆಯಿಂದ ಪ್ರಯಾಣಿಕನೋರ್ವ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದು, ನಿಲ್ದಾಣ ತಲುಪಿದ ತಕ್ಷಣ ರೈಲ್ವೆ ರಕ್ಷಣಾ ಪಡೆ ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯೋರ್ವ ಹಳದಿ ಗೋಣಿಚೀಲದಲ್ಲಿ 30ರ ಆಸುಪಾಸಿನ ಮಹಿಳೆಯ ಮೃತದೇಹವನ್ನು ಸೀರೆ ಮತ್ತು ಕಂಬಳಿಯಲ್ಲಿ ಸುತ್ತಿ ಇಡಲಾಗಿತ್ತು ಎನ್ನಲಾಗಿದೆ. ಮಹಿಳೆಯ ಮೃತದೇಹ ವನ್ನು ತನಿಖೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದ

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾಫಿಕ್ ಸಂಚಾರ ನಿಯಮ ಉಲ್ಲಂಘನೆಗೆ ಹೊಸ ಫ್ಲಾನ್…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು ಡಿ.08  ಟ್ರಾಫಿಕ್ ನಲ್ಲಿ ದಂಡ ಕಟ್ಟದೇ ದಂಡದ ರಶೀದಿ ಕಳಿಸಿದ್ರೂ ಡೋಂಟ್ ಕೇರ್ ಎಂದವರಿಗೆ ಕಾದಿದೆ ಬಿಗ್ ಶಾಕ್ . ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಇನ್ಮುಂದೆ ಸಂಕಷ್ಟ.  ಆರ್​ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ರೂಪಿಸಲಾಗಿದೆ. ಎನ್​ಓಸಿ ಕೊಡದಿದ್ದಲ್ಲಿ ಇನ್ಶೂರೆನ್ಸ್  ರಿನಿವಲ್ ಅಗದೇ ಇರುವಂತೆ ಮಾಡಲು ಫ್ಲಾನ್ ಮಾಡಲಾಗಿದ್ದು,  ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆ ದಂಡ ಕಲೆಕ್ಟ್

ಟ್ರಾಫಿಕ್ ಸಂಚಾರ ನಿಯಮ ಉಲ್ಲಂಘನೆಗೆ ಹೊಸ ಫ್ಲಾನ್…!!!! Read More »

ಕರಾವಳಿ, ಕರ್ನಾಟಕ
Scroll to Top